ಚಿಂಚೋಳಿ ಉಪ ಚುನಾವಣೆ; ಮತದಾನಕ್ಕೆ ಸಕಲ ಸಿದ್ಧತೆ

ತೆಲಂಗಾಣ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳಲ್ಲಿ ಚೆಕ್‌ ಪೋಸ್ಟ್‌ ಸ್ಥಾಪನೆ-ಅಕ್ರಮ ತಡೆಗೆ ಕ್ರಮ

Team Udayavani, May 19, 2019, 4:09 PM IST

19-May-32

ಚಿಂಚೋಳಿ: ಚಿಂಚೋಳಿ ವಿಧಾನಸಭಾ ಮತಕ್ಷೇತ್ರ ಉಪಚುನಾವಣೆ ಮತದಾನಕ್ಕೆ ಬಳಸಲಾಗುವ ವಿದ್ಯುನ್ಮಾನ ಯಂತ್ರಗಳನ್ನು ನಿಯೋಜಿತ ಸಿಬ್ಬಂದಿ ಪರಿಶೀಲಿಸಿದರು.

ಚಿಂಚೋಳಿ: ಚಿಂಚೋಳಿ ಮೀಸಲು(ಪಜಾ)ವಿಧಾನಸಭಾ ಮತಕ್ಷೇತ್ರಕ್ಕೆ ಮೇ 19ರಂದು ಬೆಳಗ್ಗೆ 7:00ರಿಂದ ಸಂಜೆ 6:00ರ ವರೆಗೆ ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಸಹಾಯಕ ಚುನಾವಣಾಧಿಕಾರಿ ಸೋಮಶೇಖರ ಎಸ್‌.ಜಿ. ತಿಳಿಸಿದ್ದಾರೆ.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ನ್ಯಾಯ ಸಮ್ಮತ ಚುನಾವಣೆಯಲ್ಲಿ 6 ಪ್ಲಾಯಿಂಗ್‌ ಸ್ಕ್ವಾಡ್‌ ತಂಡ ರಚಿಸಲಾಗಿಲಾಗಿದೆ. ಕೋಡ್ಲಿ ಮತ್ತು ಕಾಳಗಿ ವಲಯದಲ್ಲಿ 3 ತಂಡಗಳು ಮತ್ತು ಚಿಂಚೋಳಿ-ಐನಾಪುರ ಹೋಬಳಿಗಳಲ್ಲಿ 3 ತಂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ತೆಲಂಗಾಣ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳಲ್ಲಿ ಚೆಕ್‌ ಪೋಸ್ಟ್‌ ಸ್ಥಾಪಿಸಲಾಗಿದೆ. ವಾಹನಗಳ ತಪಾಸಣೆ, ಮದ್ಯ, ಹಣ ಹಾಗೂ ಇನ್ನಿತರ ನ್ಪೋಟಕ ವಸ್ತುಗಳು ಅಕ್ರಮ ಸಾಗಾಟ ತಡೆಯಲು ಅಗತ್ಯ ಕ್ರಮ ಕೈಕೊಳ್ಳಲಾಗಿದೆ. ಕುಸರಂಪಳ್ಳಿ, ತುಮಕುಂಟಾ, ಕಲ್ಲೂರ ರೋಡ, ಮಿರಿಯಾಣ, ಭಕ್ತಂಪಳ್ಳಿ, ಕುಂಚಾವರಂ, ಐನಾಪುರ, ಚೆಂಗಟಾ, ನಿಡಗುಂದಾ(ಜಟ್ಟೂರ) ಕಾಳಗಿ, ಹೇರೂರ, ಸುಲೇಪೇಟ ಗ್ರಾಮಗಳ ಹತ್ತಿರ 5 ಚೆಕ್‌ ಪೋಸ್ಟ್‌ ಪ್ರಾರಂಭಿಸಲಾಗಿದೆ. ಮೇ 19ರಂದು ಮತದಾನಕ್ಕೆ 111 ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. 29 ಸಾರಿಗೆ ಬಸ್‌ಗಳು, 17 ಸ್ಟೆಚರ್‌, 6 ಕ್ರೂಸರಗಳಿವೆ. 282 ಕಂಟ್ರೋಲ್ ಯುನಿಟ್ ಜತೆಗೆ 333 ವಿದ್ಯುನ್ಮಾನ ಮತ ಯಂತ್ರ ಒಳಗೊಂಡಿವೆ ಎಂದು ತಿಳಿಸಿದರು.

ಮತದಾನ ಸಂದರ್ಭದಲ್ಲಿ ಯಾವುದೇ ಗ್ರಾಮ ಹಾಗೂ ಮತಗಟ್ಟೆ ಕೇಂದ್ರದಲ್ಲಿ ಗಲಾಟೆ ಮತ್ತು ಇನ್ನಿತರ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಪೊಲೀಸ್‌ ಬಿಗಿ ಭದ್ರತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ತಹಶೀಲ್ದಾರ್‌ ಪಂಡಿತ ಬಿರಾದಾರ, ಮಲ್ಲಿಕಾರ್ಜುನ ಪಾಲಾಮೂರ, ನಾಗೇಶ ಭದ್ರಶಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.