ಕಣ್ಮನ ಸೆಳೆಯುತ್ತಿದೆ ಗೊಟ್ಟಂಗೊಟ್ಟ

ಎತ್ತಪೋತಾ' ಜಲಪಾತ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ ಪ್ರವಾಸಿಗರು

Team Udayavani, Sep 4, 2019, 11:35 AM IST

Septmeber-4

ಚಿಂಚೋಳಿ: ಕುಂಚಾವರಂ ವನ್ಯಜೀವಿ ಧಾಮ ಅರಣ್ಯಪ್ರದೇಶದಲ್ಲಿನ ಐತಿಹಾಸಿಕ ಗೊಟ್ಟಂಗೊಟ್ಟ ಬಕ್ಕಪ್ರಭು ದೇವಸ್ಥಾನ ಹಸಿರಿನ ಮಧ್ಯೆ ಕಂಗೊಳಿಸುತ್ತಿದೆ.

ಶಾಮರಾವ ಚಿಂಚೋಳಿ
ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿ ಧಾಮ ಅರಣ್ಯ ಪ್ರದೇಶದಲ್ಲಿ ಇತ್ತೀಚೆಯ ದಿನಗಳಲ್ಲಿ ಕಾಡು ಪ್ರಾಣಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ವಿವಿಧ ಹಕ್ಕಿಗಳ ಚಿಲಿಪಿಲಿ ಕಲರವ. ಜಲಪಾತಗಳ ಜುಳು ಜುಳು ನೀರಿನ ನೀನಾದ, ಹಚ್ಚ ಹಸಿರು ಬೆಟ್ಟಗಳ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ತಾಲೂಕಿನ ಸೇರಿಭಿಕನಳ್ಳಿ, ಚಿಕ್ಕನಿಂಗದಳ್ಳಿ, ಕುಸರಂಪಳ್ಳಿ, ಸಂಗಾಪುರ, ಧರ್ಮಸಾಗರ, ಭೋಗಾಲಿಂಗದಳ್ಳಿ, ಚಂದ್ರಂಪಳ್ಳಿ, ಸೋಮಲಿಂಗದಳ್ಳಿ, ಐನೋಳಿ ಗ್ರಾಮಗಳ ಹತ್ತಿರ ಬೆಳೆದಿರುವ ಕಾಡಿನಿಂದ ಮಲೆನಾಡಿನಂತ ವಾತಾವರಣ ನಿರ್ಮಾಣವಾಗಿದೆ. ಈ ಭಾಗ ಒಟ್ಟು 44 ಸಾವಿರ ಹೆಕ್ಟೇರ್‌ ಅರಣ್ಯಪ್ರದೇಶ ಒಳಗೊಂಡಿದೆ. ವನ್ಯಜೀವಿಧಾಮ ಅರಣ್ಯ ಪ್ರದೇಶದೊಳಗೆ ಇರುವ ಐತಿಹಾಸಿಕ ಗೊಟ್ಟಂಗೊಟ್ಟ ಅರಣ್ಯ ಪ್ರದೇಶದಲ್ಲಿ ಕಂಗೊಳಿಸುವ ಬಕ್ಕಪ್ರಭು ದೇವಸ್ಥಾನ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

ವನ್ಯಜೀವಿಧಾಮದಲ್ಲಿ ಇರುವ ಮಾಣಿಕಪುರ ಜಲಪಾತ, ಗೋಪುನಾಯಕ ತಾಂಡಾ ಬಳಿ ಹರಿಯುವ ‘ಎತ್ತಪೋತ’ ನೋಡಲು ತೆಲಂಗಾಣ, ಆಂಧ್ರಪ್ರದೇಶ ರಾಜ್ಯದ ಅನೇಕ ಜಿಲ್ಲೆಗಳಿಂದ ನೂರಾರು ಪ್ರವಾಸಿಗಳು ಆಗಮಿಸಿ ಧುಮ್ಮಿಕ್ಕಿ ಹರಿಯುವ ಜಲಪಾತ ನೋಡಿ ಆನಂದಿಸುತ್ತಿದ್ದಾರೆ.

ಚಂದ್ರಂಪಳ್ಳಿ ಪ್ರವಾಸಿ ತಾಣ ಎಲ್ಲರ ಅಚ್ಚುಮೆಚ್ಚಿನದ್ದಾಗಿದೆ. ಬೆಟ್ಟಗುಡ್ಡಗಳ ಮಧ್ಯೆ ನಿರ್ಮಿಸಿರುವ ಜಲಾಶಯವನ್ನು ಮಳೆಗಾಲದಲ್ಲಿ ನೋಡಲು ಪ್ರವಾಸಿಗರು ಆಗಮಿಸುತ್ತಾರೆ. ಕುಂಚಾವರಂ ವನ್ಯಜೀವಿಧಾಮದಲ್ಲಿ ಲಾಲ ತಲಾಬ, ಹಾಥಿ ಪಗಡಿ, ಮೋಟಿಮೋಕ ತಾಂಡಾ ಬಳಿ ಇರುವ ಕೋತ್ವಾಲ್ ನಾಲಾದಲ್ಲಿ ಬೆಳೆದಿರುವ ಸಾಗುವಾನಿ ಮರಗಳು ನಯನ ಮನೋಹರವಾಗಿ ಕಾಣಿಸುತ್ತವೆ.

ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ಪ್ರಸಿದ್ಧ ಭೋಗಲಿಂಗೇಶ್ವರ ದೇವಾಲಯ, ಬಕ್ಕಪ್ರಭು ದೇವಸ್ಥಾನಗಳಿಗೆ ಹುಣ್ಣಿಮೆ, ಅಮವ್ಯಾಸೆ ದಿವಸ ಭಕ್ತರು ಆಗಮಿಸಿ, ನೈಸರ್ಗಿಕ ಸೊಬಗನ್ನು ಸವಿಯುತ್ತಾರೆ. ಕುಂಚಾವರಂ ಅರಣ್ಯಪ್ರದೇಶವನ್ನು 2011ರಲ್ಲಿ ವನ್ಯಜೀವಿಧಾಮವೆಂದು ಘೋಷಿಸಿದ ಬಳಿಕ ಕಾಡಿನಲ್ಲಿ ನವಿಲು, ಜಿಂಕೆ, ಕಾಡು ಕುರಿ, ಮೊಲ, ಕಾಡು ಹಂದಿ, ಚಿಪ್ಪು ಹಂದಿ, ಚುಕ್ಕೆ ಜಿಂಕೆ ಸಂಖ್ಯೆ ಹೆಚ್ಚಾಗುತ್ತಿದೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.