ಜಿಲ್ಲಾದ್ಯಂತ ಸಂಭ್ರಮದ ಈದ್‌-ಉಲ್-ಫಿತರ್‌

ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ •ಮುಸ್ಲಿಂ ಸಮುದಾಯದವರಿಂದ ಪರಸ್ಪರ ಶುಭಾಶಯ ವಿನಿಮಯ

Team Udayavani, Jun 6, 2019, 11:36 AM IST

06-June-16

ಚಿತ್ರದುರ್ಗ: ರಂಜಾನ್‌ ಅಂಗವಾಗಿ ಮುಸ್ಲಿಂ ಸಮುದಾಯದವರು ನಗರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಚಿತ್ರದುರ್ಗ: ನಗರ ಹಾಗೂ ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಬುಧವಾರ ರಂಜಾನ್‌ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು.

ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯ ಮೆರವಣಿಗೆ ನಡೆಸಲಾಯಿತು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಲಾಯಿತು. ಕಳೆದ ಒಂದು ತಿಂಗಳಿಂದ ಮನೆಯಲ್ಲಿ ಮಕ್ಕಳಾದಿಯಾಗಿ ರೋಜಾ ಆಚರಣೆ ಮಾಡಲಾಯಿತು. ಆತ್ಮ ಶುದ್ಧಿಗೆ ಒತ್ತು ನೀಡಿ ತಮ್ಮ ಶಕ್ತ್ಯಾನುಸಾರ ಬಡ ಕುಟುಂಬಗಳಿಗೆ ದಾನ ಧರ್ಮ ಮಾಡಲಾಯಿತು.

ಚಿತ್ರದುರ್ಗದ ನೂರ್‌ ಮಸೀದಿ, ಉಮರ್‌ ಮಸೀದಿ, ಬಾರ್‌ಲೈನ್‌ ಮಸೀದಿ, ಆಲ್ ಮಸೀದಿ, ಶಾಫಿ ಮಸೀದಿ, ಚಂದ್ರವಳ್ಳಿ ಈದ್ಗಾ ಮೈದಾನ, ಆರ್‌ಎಂಸಿ ಯಾರ್ಡ್‌, ಅಗಸನಕಲ್ಲು ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಸಮುದಾಯದವರು ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮಸೀದಿ ಮತ್ತು ಈದ್ಗಾ ಮೈದಾನಗಳ ಪ್ರಾರ್ಥನಾ ಸ್ಥಳದಲ್ಲಿ ಮುಸ್ಲಿಂ ಸಮಾಜದ ಧರ್ಮ ಗುರುಗಳಾದಿಯಾಗಿ, ಮಸೀದಿಗಳ ಮುತುವಲ್ಲಿಗಳು, ಸಮಾಜದ ಹಿರಿಯರು, ಕಿರಿಯರು, ಗಣ್ಯರು ಒಂದೆಡೆ ಸೇರಿ ರಂಜಾನ್‌ ಹಬ್ಬ ಆಚರಿಸಿದರು.

ರಂಜಾನ್‌ ಮಾಸದ ಅಂಗವಾಗಿ ಕಳೆದ 30 ದಿನಗಳಿಂದ ಮುಸ್ಲಿಂ ಸಮುದಾಯದವರು ಉಪವಾಸ ಮಾಡಿದ್ದರು. ಚಂದ್ರ ದರ್ಶನದ ನಂತರ ಉಪವಾಸ ಅಂತ್ಯಗೊಂಡಿತು. ನಗರದ ಹೊರವಲಯದ ಚಂದ್ರವಳ್ಳಿ ಈದ್ಗಾ ಮೈದಾನದಲ್ಲಿ ಮಹಿಳೆಯರು ಪ್ರಾರ್ಥನೆಯಲ್ಲಿ ತೊಡಗಿದ್ದು ವಿಶೇಷವಾಗಿತ್ತು.

ಬಡವ-ಬಲ್ಲಿದ ಎನ್ನುವ ಭೇದ ಭಾವವಿಲ್ಲದೆ ಮನೆಗಳಿಗೆ ಭೇಟಿ ನೀಡಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರವಾದಿಯವರು ತಿಳಿಸಿರುವಂತೆ ಕಡ್ಡಾಯವಾಗಿ ತಮ್ಮ ದುಡಿಮೆಯಲ್ಲಿ ಶೇ. 2.5 ಭಾಗವನ್ನಾದರೂ ದಾನ, ಧರ್ಮ ಮಾಡುವುದು, ಅನ್ಯಾಯ, ಅಕ್ರಮ, ಅಸೂಯೆ, ಅಹಂಕಾರಗಳಿಲ್ಲದಂತೆ ಸರ್ವದೊಂದಿಗೆ ಪ್ರೀತಿ ವಿಸ್ವಾಸದಿಂದ ಬಾಳುವುದು ಈ ಹಬ್ಬದ ಮಹತ್ವ ಎಂದು ಸತ್ಯ ಸಂದೇಶ ಸಂಸ್ಥೆಯ ಮಹಮ್ಮದ್‌ ನೂರ್‌ ತಿಳಿಸಿದರು.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.