ಶರಣರು ಅಮಾವಾಸ್ಯೆ ಹೆದರಿಸುತ್ತಾರೆ

ಯಮಗಂಡ ಕಾಲ, ಗುಳಿಕ ಕಾಲ ಏನು ಮಾಡಲಾರವು

Team Udayavani, Apr 6, 2019, 5:17 PM IST

Udayavani Kannada Newspaper

ಚಿತ್ರದುರ್ಗ: ಬಹಳಷ್ಟು ಜನರು ಅಮಾವಾಸ್ಯೆಗೆ ಹೆದರುತ್ತಾರೆ. ಈ ಹಗಲು ರಾತ್ರಿಗಳು ನಿಸರ್ಗದ ನಿಯಮಗಳು. ಆದರೆ, ಬಸವಾದಿ ಶರಣರು ಅಮಾವಾಸ್ಯೆ ಹೆದರಿಸುತ್ತಾರೆ. ರಾಹುಕಾಲ, ಯಮಗಂಡ ಕಾಲ, ಗುಳಿಕ ಕಾಲ ಏನು ಮಾಡಲಾರವು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ನಗರದ ಬಸವಕೇಂದ್ರ ಶ್ರೀ ಮುರುಘಾ ಮಠದಲ್ಲಿ ಎಸ್‌ಜೆಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್‌ ಸಹಯೋಗದಲ್ಲಿ ಶುಕ್ರವಾರ
ನಡೆದ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಠಕ್ಕೆ ವಿದ್ಯಾರ್ಥಿಗಳಾಗಿ ಬಂದು ವಿದ್ಯಾರ್ಜನೆ ಮಾಡಿ ಅಲ್ಲಲ್ಲಿ ಹುದ್ದೆಗಳನ್ನು ಪಡೆದು ಶ್ರೀಮಠದ ಜೊತೆಯಲ್ಲಿ ಸಾಗುತ್ತ
ಬಂದಿರುವ ಯುವಕರೂ ಸೇರಿದಂತೆ ಹಲವರು ಪ್ರಥಮ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ
ಕಾಲಿಟ್ಟಿದ್ದಾರೆ ಎಂದರು.

ಚಿತ್ರದುರ್ಗ ಇಂದು ಬರದ ನಾಡಾಗಿದೆ. ಸಮರ್ಪಕ ಮಳೆಯಾಗುತ್ತಿಲ್ಲ. ಅಂತರ್ಜಲ ಪಾತಾಳಕ್ಕೆ ಹೋಗಿದೆ. ನೀರಾವರಿಗಾಗಿ ಹೋರಾಟ ನಡೆಸಲಾಗುತ್ತಿದೆ. ಇಂತಹ ಬರದ
ನಾಡಿಗೆ ಈ ಸರಳ ಸಾಮೂಹಿಕ ಮಹೋತ್ಸವ ಒಂದು ವರದಾನವಾಗಿದೆ. ಮುರಿಗೆ ಶಾಂತವೀರ ಸ್ವಾಮಿಗಳು ಇಲ್ಲಿ ನೆಲೆಸಿದ
ಮೇಲೆ ಈ ಬರದನಾಡು ಭಕ್ತಿಯ ನಾಡಾಗಿದೆ. ಈ ಬಾರಿ ಅಮಾವಾಸ್ಯೆ ಮತ್ತು ಯುಗಾದಿ ಬಂದಿರುವುದರಿಂದ ವಿವಾಹ ಜೋಡಿಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.

ಕಳೆದ 29 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಮಾವಾಸ್ಯೆ ಮತ್ತು ಯುಗಾದಿ ಒಟ್ಟೊಟ್ಟಿಗೆ ಬಂದಿವೆ. ಇಲ್ಲಿಯವರೆಗೂ
16 ಸಾವಿರಕ್ಕೂ ಹೆಚ್ಚು ಜೋಡಿಗಳು ಇಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ಮದುವೆಗೆ ಆಗಮಿಸಿರುವ ನೀವೆಲ್ಲ ಕಾಯಕ
ಮಾಡಬೇಕು. ಹಸಿದವನಿಗೆ ಅನ್ನ ಬೇಕು. ಅನ್ನಕ್ಕಾಗಿ ಕಾಯಕ ಮಾಡಬೇಕು. ಅಭಿವೃದ್ಧಿ ಮತ್ತು ಆಧ್ಯಾತ್ಮ ಜೊತೆ ಜೊತೆಯಾಗಿ
ಸಾಗಬೇಕು. ಅಭಿವೃದ್ಧಿಯ ಕಡೆಗೆ ಕರೆದೊಯ್ಯುವುದೇ ಕಲ್ಯಾಣ ಮಾರ್ಗ. ಎಲ್ಲರೂ ತಪ್ಪದೇ ಮತ ಚಲಾಯಿಸಿ. ಹಣಕ್ಕಾಗಿ ಓಟು ಮಾರಿಕೊಳ್ಳಬಾರದು ಎಂದರು.

ಮೇದಾರ ಗುರುಪೀಠದ ಶ್ರೀ ಬಸವ ಇಮ್ಮಡಿ ಮೇದಾರ ಕೇತೇಶ್ವರ ಸ್ವಾಮೀಜಿ ವೇದಿಕೆಯಲ್ಲಿದ್ದರು. ಎಸ್‌ಜೆಎಂ ವಿದ್ಯಾಪೀಠ ಕಾರ್ಯುದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯೆನಿರ್ವಹಣಾಧಿ ಕಾರಿ ಎಂ.ಜಿ. ದೊರೆಸ್ವಾಮಿ, ಕೆಇಬಿ ಷಣ್ಮುಖಪ್ಪ, ಪೈಲ್ವಾನ್‌ ತಿಪ್ಪೇಸ್ವಾಮಿ, ಎನ್‌. ತಿಪ್ಪಣ್ಣ ಇತರರು ಇದ್ದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.