ಕಡಲೆಗೆ ಸಂಕಷ್ಟ ತಂದಿಟ್ಟ ಮಳೆ

ತೇವಾಂಶ ಹೆಚ್ಛಾಗಿ "ಸಿಜೇರಿಯನ್‌ ವಿಲ್ಟ್ ' ವೈರಸ್‌ ಬಾಧೆರೈತರಿಗೆ ನಿರಾಸೆ

Team Udayavani, Nov 11, 2019, 3:34 PM IST

11-November-13

„ತಿಪ್ಪೇಸ್ವಾಮಿ ನಾಕೀಕೆರೆ
ಚಿತ್ರದುರ್ಗ
: ಬರದ ಬವಣೆಯಲ್ಲಿದ್ದ ಜಿಲ್ಲೆಯ ಜನರ ಬದುಕಿಗೆ ತಂಪೆರೆಯಲು ಸುರಿದ ಮಳೆರಾಯ ಕಡಲೆ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾನೆ. ಇದ್ದಕ್ಕಿದ್ದಂತೆ ಅತಿಯಾಗಿ ಸುರಿದ ಮಳೆಯಿಂದಾಗಿ ಈರುಳ್ಳಿ ಬೆಳೆ ಹಾಳಾಗಿತ್ತು. ಈಗ ಹಿಂಗಾರು ಬೆಳೆ ಕಡಲೆಗೂ ಮಳೆರಾಯನ ಹೊಡೆತ ಬಿದ್ದಿದೆ.

ಸಾಧಾರಣವಾಗಿ ಹಸ್ತಾ ಮಳೆ ಬೀಳುತ್ತಲೇ ಕಡಲೆ ಬಿತ್ತನೆ ಪ್ರಾರಂಭವಾಗುತ್ತದೆ. ಈ ವರ್ಷ ಕೂಡ ರೈತರು ಸಾಂಪ್ರದಾಯಿಕವಾಗಿ ಇದೇ ಸಂದರ್ಭದಲ್ಲಿ ಕಡಲೆ ಬಿತ್ತಿದ್ದಾರೆ. ಆದರೆ ಇದೇ ವೇಳೆಗೆ ಜಿಲ್ಲೆಯಲ್ಲಿ ವಿಪರೀತ ಮಳೆ ಬಿದ್ದ ಪರಿಣಾಮ ತೇವಾಂಶ ಹೆಚ್ಚಾಗಿ ಕಡಲೆ ಬೆಳೆ ಹೂವು, ಮೊಗ್ಗು ಕಟ್ಟುವ ಬದಲು ಒಣಗಿ ಹೋಗಿದೆ.

ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ, ದಂಡಿನಕುರುಬರಹಟ್ಟಿ, ಬಾಲೇನಹಳ್ಳಿ, ರಾಮಜೋಗಿಹಳ್ಳಿ, ಜೆ.ಎನ್‌. ಕೋಟೆ ಮತ್ತಿತರೆ ಭಾಗದಲ್ಲಿ ಎರೆ ಜಮೀನುಗಳಲ್ಲಿ ನೀರು ಹೆಚ್ಚಾಗಿ ನಿಂತ ಪರಿಣಾಮ ನೂರಾರು ಎಕರೆ ಕಡಲೆ ಬೆಳೆ ರೋಗಕ್ಕೆ ತುತ್ತಾಗಿದೆ. ಎತ್ತರದ ಪ್ರದೇಶದಲ್ಲಿ ಹಾಗೂ ತುಸು ತಡವಾಗಿ ಮಳೆ ಇಳಿಮುಖವಾದಾಗ ಬಿತ್ತನೆ ಮಾಡಿದ ರೈತರ ಬೆಳೆಗಳು ಪರವಾಗಿಲ್ಲ ಎನ್ನುವಂತಿದ್ದರೆ, ಸತತ ಮಳೆಗೆ ಸಿಲುಕಿದ ಬೆಳೆ ಮಾತ್ರ ಯಾವುದಕ್ಕೂ ಪ್ರಯೋಜನಕ್ಕೆ ಬಾರದಂತಾಗಿದೆ.

ಈ ವರ್ಷ ಮುಂಗಾರು ತಡವಾಗಿ ಕಾಲಿಟ್ಟಿದ್ದರಿಂದ ಬೇರೆ ಬೆಳೆ ಬೆಳೆಯದೇ ನಂತರ ಸುರಿದ ಮಳೆಯಿಂದ ಕಡಲೆಯನ್ನಾದರೂ ಬೆಳೆದು ಬದುಕು ಕಟ್ಟಿಕೊಳ್ಳುವ ಆಸೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಹಿಂಗಾರಿನಲ್ಲೂ ಮಳೆ ವಿಪರೀತವಾಗಿ ಕಡಲೆಗೆ ‘ಸಿಜೇರಿಯನ್‌ ವಿಲ್ಟ್’ ಎಂಬ ವೈರಸ್‌ ತಗುಲಿ ಬೇರಿನಿಂದ ಕೊಳೆಯಲು ಪ್ರಾರಂಭಿಸಿದೆ.

ಮತ್ತೆ ಬಿತ್ತನೆ ಮಾಡಬಹುದು: ಕಡಲೆ ಬಿತ್ತನೆ ಮಾಡಿ ಕೈಸುಟ್ಟುಕೊಂಡಿರುವ ರೈತರು ಈಗಾಗಲೇ ಹಾಕಿದ ಬಂಡವಾಳದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಪ್ರತಿ ಎಕರೆಗೆ ಬಿತ್ತನೆಗೆ ಕನಿಷ್ಠ 15 ಸಾವಿರ ರೂ. ಖರ್ಚು ತಗುಲುತ್ತದೆ. ಸಾಮಾನ್ಯವಾಗಿ ಐದರಿಂದ ಹತ್ತು ಎಕರೆವರೆಗೆ ಕಡಲೆ ಬಿತ್ತನೆ ಮಾಡಿದ್ದ ರೈತರು ಈಗಾಗಲೇ ಒಂದು ಲಕ್ಷದವರೆಗೆ ಹಣ ಸುರಿದು ಕೈ ಖಾಲಿ ಮಾಡಿಕೊಂಡಿದ್ದಾರೆ. ಈ ಹಂತದಲ್ಲಿ ಬೆಳೆ ಕೈಕೊಟ್ಟಿದ್ದರಿಂದ ನಷ್ಟದ ಸುಳಿಯಲ್ಲಿದ್ದಾರೆ. ಆದರೂ ತೇವಾಂಶ ಇರುವುದರಿಂದ ಮತ್ತೂಮ್ಮೆ ಬಿತ್ತನೆ ಮಾಡಲು ಅವಕಾಶವಿದೆ.

ಟಾಪ್ ನ್ಯೂಸ್

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.