ಜಲಶಕ್ತಿ ಅಭಿಯಾನ ಆಂದೋಲನವಾಗಲಿ


Team Udayavani, Aug 17, 2019, 4:08 PM IST

17-Agust-37

ಚಿತ್ರದುರ್ಗ: ಮಹಿಳಾ ಸೇವಾ ಸಮಾಜದ ಆವರಣದಲ್ಲಿ ಜಿಲ್ಲಾಧಿಕಾರಿ ಆರ್‌. ವಿನೋತ್‌ಪ್ರಿಯಾ ತೆಂಗಿನ ಸಸಿ ನೆಟ್ಟರು.

ಚಿತ್ರದುರ್ಗ: ಜಲಶಕ್ತಿ ಅಭಿಯಾನ ಆಂದೋಲನದ ರೀತಿಯಲ್ಲಿ ಆದಾಗ ಮಾತ್ರ ಬರಪೀಡಿತ ಪ್ರದೇಶ ಚಿತ್ರದುರ್ಗದಲ್ಲಿ ಹಸಿರು ವಾತಾವರಣ ಕಾಣಲು ಸಾಧ್ಯ. ಪ್ರತಿಯೊಬ್ಬರು ಒಂದೊಂದು ಸಸಿ ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್‌. ವಿನೋತ್‌ಪ್ರಿಯಾ ಹೇಳಿದರು.

ಮಹಿಳಾ ಸೇವಾ ಸಮಾಜದ ಆವರಣದಲ್ಲಿ ತೆಂಗು, ಸೀಬೆ, ಕರಿಬೇವು ಸೇರಿದಂತೆ ವಿವಿಧ ಬಗೆಯ ಹಣ್ಣು ತರಕಾರಿ ಸಸಿಗಳನ್ನು ನೆಟ್ಟು ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಹಿಳಾ ಸೇವಾ ಸಮಾಜದ ವತಿಯಿಂದ ನಡೆಯುತ್ತಿರುವ ಅನಾಥ ಬಾಲಿಕಾಶ್ರಮದ ಮಕ್ಕಳ ಕುಂದು ಕೊರತೆ ಆಲಿಸಿದರು.

ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಾವಲಂಬಿಗಳಾಗಿ ದುಡಿಮೆ ಕಂಡುಕೊಳ್ಳುವ ಕೌಶಲ್ಯ ತರಬೇತಿಗಳನ್ನು ಮಹಿಳಾ ಸಮಾಜದಿಂದ ನೀಡುವಂತೆ ಸಲಹೆ ನೀಡಿದರು.

ಮಹಿಳಾ ಸೇವಾ ಸಮಾಜದ ಉಪಾಧ್ಯಕ್ಷೆ ಮೋಕ್ಷರುದ್ರಸ್ವಾಮಿ ಮಾತನಾಡಿ, ಮಹಿಳಾ ಸಮಾಜ ಮೊದಲಿನಿಂದಲೂ ಅನೇಕ ಸಮಾಜಮುಖೀ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು, ಅನಾಥ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಊಟ ವಸತಿಯೊಂದಿಗೆ ಆಶ್ರಯ ನೀಡುತ್ತಿದೆ. ನೊಂದ, ದೌರ್ಜನ್ಯಕ್ಕೊಳಗಾದ ಮಹಿಳೆಯರ ಕೌನ್ಸೆಲಿಂಗ್‌ ನಡೆಸಿ ಅಗತ್ಯ ನೆರವು ಹಾಗೂ ರಕ್ಷಣೆ ಕೊಡಿಸುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡುತ್ತಿದ್ದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸಂಗಪ್ಪ, ಪ್ರಾಧ್ಯಾಪಕ ಡಾ.ಕೆ.ಕೆ. ಕಮಾನಿ, ಪರಿಸರ ತಜ್ಞ ಎಚ್.ಎಸ್‌.ಕೆ. ಸ್ವಾಮಿ, ಮಹಿಳಾ ಸೇವಾ ಸಮಾಜದ ಕಾರ್ಯದರ್ಶಿ ಲತ ಉಮೇಶ್‌, ನಿರ್ದೇಶಕರಾದ ಭಾರತಿ ಸುರೇಶ್‌, ನಾಗರತ್ನ ವಿಶ್ವನಾಥ್‌, ಅನ್ನಪೂರ್ಣ ಸಜ್ಜನ್‌, ಮಹಾಂತಮ್ಮ ಜಯಪ್ಪ, ವಿಜಯ ಸುನೀಲ್, ಉಮಾ ಗುರುರಾಜ್‌, ಸುಜಾತ ಹಿರೇಮಠ ಮತ್ತಿತರರಿದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.