ಮೊದಲ ಹಂತಕ್ಕೆ ಶೇ. 86.65 ಮತದಾನ


Team Udayavani, Dec 24, 2020, 4:41 PM IST

ಮೊದಲ ಹಂತಕ್ಕೆ  ಶೇ. 86.65 ಮತದಾನ

ಹಿರಿಯೂರು: ಗ್ರಾಪಂ ಚುನಾವಣೆಗೆ ನಿಯೋಜಿತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಗರದ ಗಿರೀಶಾ ಬಾಲಕಿಯರ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ ನಡೆಯುತ್ತಿದ್ದು, ಗ್ರಾಪಂ ಚುನಾವಣೆ ವೀಕ್ಷಕಿ ಶಾಂತಾ ಎಲ್‌. ಹುಲ್ಮನಿ ಭೇಟಿ ನೀಡಿ ಪರಿಶೀಲಿಸಿದರು.

ಚಿತ್ರದುರ್ಗ: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆತಾಲೂಕುಗಳ 100 ಗ್ರಾಮ ಪಂಚಾಯತ್‌ ಗಳ 1,588 ಸ್ಥಾನಗಳಿಗೆ ಸದಸ್ಯರ ಆಯ್ಕೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ. 86.75 ರಷ್ಟು ಮತದಾನವಾಗಿದೆ.

ಚಿತ್ರದುರ್ಗ ಶೇ. 86.50, ಹೊಸದುರ್ಗ ಶೇ. 86.75 ಹಾಗೂ ಹೊಳಲ್ಕೆರೆಯಲ್ಲಿ ಶೇ. 86.75 ರಷ್ಟು ಮತದಾನವಾಗಿದ್ದು, ಜಿಲ್ಲೆಯಲ್ಲಿ ಮೊದಲಹಂತದ ಚುನಾವಣೆಯಲ್ಲಿ ಶೇ. 86.65ರಷ್ಟುಮತದಾನವಾಗಿದೆ.ಚಿತ್ರದುರ್ಗ ತಾಲೂಕಿನ 38,ಹೊಸದುರ್ಗ ತಾಲೂಕಿನ 33 ಹಾಗೂ ಹೊಳಲ್ಕೆರೆತಾಲೂಕಿನ 29 ಗ್ರಾಮ ಪಂಚಾಯತ್‌ಗಳುಸೇರಿದಂತೆ ಒಟ್ಟು 100 ಗ್ರಾಮ ಪಂಚಾಯತ್‌ಗಳ 1,753 ಸ್ಥಾನಗಳಿಗೆ ಮೊದಲ ಹಂತದಲ್ಲಿಚುನಾವಣೆ ಘೋಷಣೆಯಾಗಿತ್ತು. 158 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, 6 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ 1,588 ಸ್ಥಾನಗಳಿಗೆ ಮತದಾನ ನಡೆಸಲು ಮೊದಲ ಹಂತದ ಚುನಾವಣೆಗೆ ಜಿಲ್ಲೆಯಲ್ಲಿ ಚಿತ್ರದುರ್ಗ 323, ಹೊಸದುರ್ಗ 247 ಹಾಗೂ ಹೊಳಲ್ಕೆರೆಯಲ್ಲಿ 239 ಮತಗಟ್ಟೆಗಳು ಸೇರಿದಂತೆ ಒಟ್ಟು 809 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮೊದಲ ಹಂತದ ಮೂರು ತಾಲೂಕುಗಳ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಬೆಳಿಗ್ಗೆ9ಕ್ಕೆ ಶೇ. 7.10, ಬೆಳಿಗ್ಗೆ 11ರ ಹೊತ್ತಿಗೆ ಶೇ. 23.70,ಮಧ್ಯಾಹ್ನ 1ರ ವೇಳೆಗೆ ಶೇ. 47.62, ಮಧ್ಯಾಹ್ನ 3ರ ಮತದಾನವಾಗಿತ್ತು.

ಮೊದಲ ಹಂತದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳಲ್ಲಿ ಒಟ್ಟು 5,27,485 ಮತದಾರರ ಪೈಕಿ 2,34,685ಪುರುಷ ಮತದಾರರು, 2,22,412 ಮಹಿಳಾ ಮತದಾರರು ಹಾಗೂ ಇತರೆ 2 ಮತದಾರರು ಸೇರಿದಂತೆ ಒಟ್ಟು 4,57,099 ಮತದಾರರು ಹಕ್ಕು ಚಲಾಯಿಸಿದ್ದಾರೆ.

ಚಿತ್ರದುರ್ಗ ತಾಲೂಕಿನಲ್ಲಿ 92,726ಪುರುಷರು, 89,331 ಮಹಿಳೆಯರು ಹಾಗೂ ಇತರೆ 2 ಮತದಾರರು ಸೇರಿದಂತೆ ಒಟ್ಟು1,82,059 ಮತದಾರರು ಹಕ್ಕು ಚಲಾಯಿಸಿದ್ದಾರೆ.ಹೊಸದುರ್ಗ ತಾಲೂಕಿನಲ್ಲಿ 73,236 ಪುರುಷರು,68,557 ಮಹಿಳಾ ಮತದಾರರು ಸೇರಿದಂತೆ ಒಟ್ಟು1,41,793 ಮತದಾರರು ಹಕ್ಕು ಚಲಾಯಿಸಿದ್ದಾರೆ.ಹೊಳಲ್ಕೆರೆ ತಾಲೂಕಿನಲ್ಲಿ 68,723 ಪುರುಷರು,64,524 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,33,247 ಮತದಾರರು ಹಕ್ಕು ಚಲಾಯಿಸಿದ್ದಾರೆ.

ಟಾಪ್ ನ್ಯೂಸ್

ದಾವಣಗೆರೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwar khandre

ಸಿ.ಟಿ.ರವಿ‌ ದುರಹಂಕಾರಕ್ಕೆ‌ ಜನ ತಕ್ಕ ಪಾಠ ಕಲಿಸಿದ್ದಾರೆ: Minister Eshwar Khandre

accident

Holalkere ಖಾಸಗಿ ಬಸ್ ಢಿಕ್ಕಿ ; ಪಾದಚಾರಿ ಮಹಿಳೆ ಮೃತ್ಯು

Lokayukta: ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚ ಕೇಳಿದ ಪಶುವೈದ್ಯ ಲೋಕಾ ಬಲೆಗೆ

Lokayukta: ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚ ಕೇಳಿದ ಪಶುವೈದ್ಯ ಲೋಕಾ ಬಲೆಗೆ

“ಕಾಂಗ್ರೆಸ್ ಹೇಳಿದೆ,‌ ನಾವು ಕರೆಂಟ್ ಬಿಲ್ ಕಟ್ಟಲ್ಲಾ..”: ವಿಡಿಯೋ ವೈರಲ್

“ಕಾಂಗ್ರೆಸ್ ಹೇಳಿದೆ,‌ ನಾವು ಕರೆಂಟ್ ಬಿಲ್ ಕಟ್ಟಲ್ಲಾ..”: ವಿಡಿಯೋ ವೈರಲ್

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ: 58 ಲಕ್ಷ ರೂ. ಜಪ್ತಿ

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ: 58 ಲಕ್ಷ ರೂ. ಜಪ್ತಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-sadsd

Krishna River ಒಂದು ಟಿಎಂಸಿ ನೀರು ಮಾತ್ರ; 15 ದಿನ ಯಾವುದೆ ಸಮಸ್ಯೆ ಇಲ್ಲ

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಕಡೂರು: ಅರಿವು ಮೂಡಿಸುವುದೇ ಗುರುವಿನ ಧರ್ಮ: ರಂಭಾಪುರಿ ಶ್ರೀ

1-sadasd

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

haripriya

”ನನಗಿದು ಸ್ಪೆಷಲ್‌ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು