ಟೌನ್‌ ಕೋ-ಆಪರೇಟಿವ್‌ ಸೊಸೈಟಿಗೆ 9.19 ಲಕ್ಷ ಲಾಭ


Team Udayavani, Nov 2, 2021, 1:22 PM IST

ಟೌನ್‌ ಕೋ-ಆಪರೇಟಿವ್‌ ಸೊಸೈಟಿಗೆ 9.19 ಲಕ್ಷ ಲಾಭ

ಚಿತ್ರದುರ್ಗ: ಚಿತ್ರದುರ್ಗ ಟೌನ್‌ ಕೋ-ಆಪರೇಟಿವ್‌ ಸೊಸೈಟಿ 2020-21 ನೇ ಸಾಲಿಗೆ 9.19 ಲಕ್ಷ ರೂ. ಲಾಭದಲ್ಲಿದೆ ಎಂದು ಸೊಸೆ„ಟಿಯ ಅಧ್ಯಕ್ಷ ಎಂ.ನಿಶಾನಿ ಜಯಣ್ಣ ತಿಳಿಸಿದರು.

ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ನಡೆದ ಚಿತ್ರದುರ್ಗ ಟೌನ್‌ ಕೋ-ಆಪರೇಟಿವ್‌ಸೊಸೈಟಿಯ 104 ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಸದಸ್ಯರ ಖಾತೆಯಲ್ಲಿ ಡಿವಿಡೆಂಟ್‌ ಹಣ ಜಮಾ ಮಾಡಲಾಗಿದೆ. ಆಧಾರ್‌ ಕಾರ್ಡ್‌ ನೀಡಿ ತೆಗೆದುಕೊಳ್ಳಬಹುದು. ಹೆಚ್ಚು ಡೆಪಾಸಿಟ್‌ ಮಾಡಿದರೆ ಸೊಸೈಟಿಯನ್ನು ಬಲಪಡಿಸಲು ಸಹಕಾರಿಯಾಗಲಿದೆ. ಇದೇ ವೇಳೆ ಡಿವಿಡೆಂಟ್‌ನಹಣವನ್ನು ಚಿತ್ರದುರ್ಗ ಟೌನ್‌ ಕೋ-ಆಪರೇಟಿವ್‌ಸೊಸೈಟಿ ಶತಮಾನೋತ್ಸವಕ್ಕೆ ಬಳಸಿಕೊಳ್ಳಲುಸರ್ವ ಸದಸ್ಯರು ಸಮ್ಮತಿ ನೀಡಿರುವುದಕ್ಕೆ ಜಯಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಅಮಿತ್‌ ಶಾ ಅವರು ಕೃಷಿ ಮತ್ತು ಸಹಕಾರ ಇಲಾಖೆಯನ್ನು ಬೇರ್ಪಡಿಸಿ ಸಹಕಾರಇಲಾಖೆಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಾಗಿ ಹೇಳಿರುವುದು ಸಹಕಾರ ಇಲಾಖೆಗೆ ಹೆಚ್ಚಿನಬಲ ಬಂದಂತಾಗಿದೆ. ಸೊಸೈಟಿಯ ನೌಕರರಿಗೆ ಹಾಗೂ ಷೇರುದಾರರಿಗೆ ಯಾವುದೇ ರೀತಿಯಲ್ಲಿತೊಂದರೆಯಾಗಲು ಬಿಡುವುದಿಲ್ಲ. 1.25 ಕೋಟಿರೂ. ಕಾಮಗಾರಿ ನಡೆದಿದ್ದು, ಸೊಸೈಟಿಗೆ 40 ಲಕ್ಷ ರೂ.ಗಳ ಬಾಡಿಗೆ ಬರುತ್ತಿದೆ. ಸದಸ್ಯರಿಗೆ ಶೇ. 12ರಷ್ಟು ಡೆವಿಡೆಂಟ್‌ ಕೊಡಲಾಗುತ್ತಿದೆ. ಹಿರಿಯರಿಗೆ ಒಂದು ಪರ್ಸೆಂಟ್‌ ಹೆಚ್ಚಿಗೆ ನೀಡುತ್ತೇವೆ ಎಂದು ಘೋಷಿಸಿದರು.

ಕೊರೊನಾ ಸಂದರ್ಭದಲ್ಲಿ ಸಾಲ ವಸೂಲಾತಿ ಮಾಡಲಿಲ್ಲ. ಕಾನೂನು ಬಿಗಿಯಾಗಿದೆ. ಸೋರಿಕೆಯನ್ನು ಕಡಿಮೆ ಮಾಡಿದ್ದೇವೆ. ಸಾಲಗಾರರಷ್ಟೆ ಜಾಮೀನುದಾರರ ಜವಾಬ್ದಾರಿಯೂಜಾಸ್ತಿಯಿದೆ. 2435 ಸದಸ್ಯರುಗಳಿದ್ದು, ಸೊಸೆ„ಟಿ ಲಾಭದಲ್ಲಿದೆಯೇ ವಿನಃ ನಷ್ಟವಂತೂ ಆಗಿಲ್ಲ.ಬಡವ-ಸಿರಿವಂತ ಎನ್ನುವ ತಾರತಮ್ಯವಿಲ್ಲದೆ ಎಲ್ಲಾ ಜಾತಿಯವರಿಗೂ ಸದಸ್ಯತ್ವ ನೀಡಿದ್ದೇವೆ ಎಂದರು.

ಚಿತ್ರದುರ್ಗ ಟೌನ್‌ ಕೋ-ಆಪರೇಟಿವ್‌ ಸೊಸೈಟಿ ಉಪಾಧ್ಯಕ್ಷ ಡಾ| ರಹಮತ್‌ಉಲ್ಲಾ,ನಿರ್ದೇಶಕರಾದ ಸಿ.ಎಚ್‌. ಸೂರ್ಯಪ್ರಕಾಶ್‌, ಬಿ.ವಿ. ಶ್ರೀನಿವಾಸಮೂರ್ತಿ, ಬಿ.ಎಂ.ನಾಗರಾಜ ರಾವ್‌, ಕೆ.ಚಿಕ್ಕಣ್ಣ, ಸೈಯದ್‌ ನೂರುಲ್ಲಾ, ಎಸ್‌.ವಿ. ಪ್ರಸನ್ನ,ಕೆ. ಪ್ರಕಾಶ್‌, ಚಂದ್ರಪ್ಪ, ಎ.ಚಂಪಕ ಅಶೋಕ್‌,ಎಂ.ಎಸ್‌.ರಶ್ಮಿರಮೇಶ್‌, ನಾಮ ನಿರ್ದೇಶಕ ಎಸ್‌. ತಿಮ್ಮಪ್ಪ ವೇದಿಕೆಯಲ್ಲಿದ್ದರು. ಚಿತ್ರದುರ್ಗ ಟೌನ್‌ ಕೋ-ಆಪರೇಟಿವ್‌ ಸೊಸೆ„ಟಿಯ ವ್ಯವಸ್ಥಾಪಕ ಮಹ್ಮದ್‌ ನಯೀಮ್‌ 2020-21 ನೇ ಸಾಲಿನ ಲೆಕ್ಕ ಪರಿಶೋಧನೆಯಾಗಿರುವ ಲಾಭ-ನಷ್ಟ ಹಾಗೂ ಆಸ್ತಿ-ಜವಾಬ್ದಾರಿ ಬಜೆಟ್‌, ಲಾಭ ವಿಲೇವಾರಿ, ಹೊರಗಿನಿಂದ ತರಬಹುದಾದ ಸಾಲ ಪರಿಮಿತಿ, ಲೆಕ್ಕ ಪರಿಶೋಧಕರ ನೇಮಕ ಹಾಗೂ ಇತರೆ ವಿಷಯಗಳ ಕುರಿತು ವರದಿ ಮಂಡಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.