ಸೊರಗುತ್ತಿದೆ ಕೃಷಿ ಉತ್ಪನ್ನ ಮಾರುಕಟ್ಟೆ!


Team Udayavani, Mar 5, 2021, 5:36 PM IST

Agricultural Product Market issue

ಚಿತ್ರದುರ್ಗ: ಕೃಷಿ ಉತ್ಪನ್ನಗಳ ಮಾರಾಟದಿಂದ ಬರುವ ಸೆಸ್‌ ನಂಬಿ ನಡೆಯುತ್ತಿದ್ದ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಗಳು ಸರ್ಕಾರ ಸೆಸ್‌ ಕಡಿಮೆ ಮಾಡಿರುವುದರಿಂದ ಸೊರಗುತ್ತಿವೆ. 1.50 ರೂ. ಇದ್ದ ಸೆಸ್‌ ಪ್ರಮಾಣವನ್ನು ಸರ್ಕಾರ ಏಕಾಏಕಿ 35 ಪೈಸೆಗೆ ಇಳಿಸಿದ್ದರಿಂದ ಎಪಿಎಂಸಿ ನಿರ್ವಹಣೆಗೆ ಕೇವಲ 14 ಪೈಸೆ ನಿಗ ದಿ ಮಾಡಲಾಗಿತ್ತು. ಇದರಿಂದ ವಿದ್ಯುತ್‌  ಬಿಲ್‌ ಪಾವತಿಸುವುದು ಕಷ್ಟವಾಗಿತ್ತು. ಆನಂತ ಸರ್ಕಾರ ಇದನ್ನು 2020 ಡಿಸೆಂಬರ್‌ 15ರಂದು ಮತ್ತೆ 1 ರೂ.ಗೆ ಹೆಚ್ಚಳ ಮಾಡಿತು.

ಈ ವೇಳೆ ವರ್ತಕರು ಪಾವತಿಸಲು ಹಿಂದೇಟು ಹಾಕಿದರು. ಇದರಿಂದ 2021 ಜನವರಿ 2ರಿಂದ 60 ಪೈಸೆಗೆ ಇಳಿಕೆ ಮಾಡಿದೆ. ಇದರಿಂದ ಮತ್ತೆ ಎಪಿಎಂಸಿಗಳು ನಿರ್ವಹಣೆಗೆ ಪರದಾಡುತ್ತಿವೆ. ಎಪಿಎಂಸಿ ನಿರ್ವಹಣೆಗೆ 45 ಪೈಸೆ ಮಾತ್ರ: ನೂತನ ಸೆಸ್‌ ನೀತಿಯ ಪ್ರಕಾರ 60 ಪೈಸೆಯಲ್ಲಿ ಎಪಿಎಂಸಿಗೆ 45 ಪೈಸೆ ಮಾತ್ರ ಸಂದಾಯವಾಗುತ್ತಿದೆ. 10 ಪೈಸೆ ಎಂಎಸ್‌ಪಿಗೆ, 5 ಪೈಸೆ ಮಾರುಕಟ್ಟೆ ಮಂಡಳಿಗೆ, 1 ಪೈಸೆ ಇ ಟೆಂಡರ್‌ಗೆ ಸಂದಾಯವಾಗುತ್ತಿದೆ. ಈ ಹಿಂದೆ ಎಪಿಎಂಸಿ ಸೆಸ್‌ನಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳು, ವೇತನ ಇತ್ಯಾದಿ ಪಾವತಿಸಿ, ಉಳಿದ ಹಣವನ್ನು ಸರ್ಕಾರಕ್ಕೆ ಪಾವತಿಸಲಾಗುತ್ತಿತ್ತು. ಆದರೆ, ಈಗ ಸಿಬ್ಬಂದಿ ವೇತನ ಮತ್ತಿತರೆ ಬಾಬ್ತುಗಳನ್ನು ಈಗ ಸರ್ಕಾರವೇ ಭರಿಸಬೇಕಾಗಿದೆ.

ಶೇ.50ರಷ್ಟು ಉದ್ಯೋಗ ಕಡಿತ: ಸೆಸ್‌ ಕಡಿಮೆ ಮಾಡಿದ್ದರಿಂದ ಎಪಿಎಂಸಿ ಆವರಣದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರನ್ನು ಶೇ.50ಕ್ಕೆ ಇಳಿಸಲಾಗಿದೆ. ಇಲ್ಲಿನ ಎಪಿಎಂಸಿಯಲ್ಲಿದ್ದ 32 ಸೆಕ್ಯೂರಿಟಿ ಗಾಡ್‌ ìಗಳಲ್ಲಿ 16 ಜನರನ್ನು ಮನೆಗೆ ಕಳಿಸಲಾಗಿದೆ. 8 ಜನ ಡಾಟಾ ಎಂಟ್ರಿ ಆಪರೇಟರ್‌ಗಳಲ್ಲಿ ಇಬ್ಬರನ್ನು ಕೆಲಸದಿಂದ ತೆಗೆಯಲಾಗಿದೆ. ಸ್ವತ್ಛತೆಗಾಗಿ 2.25 ಲಕ್ಷ ರೂ. ಅನುದಾನ ಮೀಸಲಿಡಲಾಗುತ್ತಿತ್ತು. ಈಗ ಅದನ್ನು ಶೇ.25ರಷ್ಟನ್ನು ಕಡಿಮೆ ಮಾಡಿ, 1.60 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ.

2010ರಲ್ಲಿ ಚಿತ್ರದುರ್ಗ ಎಪಿಎಂಸಿಯಿಂದ 14 ಕೋಟಿ ರೂ. ಸಾಲ ಮಾಡಲಾಗಿತ್ತು. ಇದರಲ್ಲಿ 4.10 ಕೋಟಿ ರೂ. ಇನ್ನೂ ಬಾಕಿ ಇದೆ. ಈಗವಸೂಲಾಗುತ್ತಿರುವ ಸೆಸ್‌ನಿಂದ ಸಾಲ ತೀರಿಸುವುದು ಕಷ್ಟದ ಮಾತು. ಕೇವಲ ಬಡ್ಡಿ ಪಾವತಿಸಿಕೊಂಡು ಹೋಗುತ್ತಿದ್ದೇವೆ ಎಂದು ಎಪಿಎಂಸಿ ಕಾರ್ಯದರ್ಶಿ ವಿ.ರಮೇಶ್‌ ಮಾಹಿತಿ ನೀಡಿದರು. ಚಿತ್ರದುರ್ಗ ಎಪಿಎಂಸಿ 86 ಎಕರೆ ವಿಸ್ತೀರ್ಣ ಹೊಂದಿದೆ. 337 ಮಳಿಗೆಗಳಿವೆ. ಭೀಮಸಮುದ್ರದಲ್ಲಿ 13 ಎಕರೆ ಹಾಗೂ ಭರಮಸಾಗರದಲ್ಲಿ 9 ಎಕರೆ ವಿಸ್ತೀರ್ಣದ ಉಪ ಮಾರುಕಟ್ಟೆಗಳು ಇದರ ವ್ಯಾಪ್ತಿಯಲ್ಲಿವೆ. ಭೀಮಸಮುದ್ರ ಎಪಿಎಂಸಿಯಲ್ಲಿ 15 ವರ್ತಕರಿದ್ದಾರೆ. ಇಲ್ಲಿ ನಡೆಯುವ ವಹಿವಾಟಿನಿಂದ ಮಾಸಿಕ 30 ಲಕ್ಷ ರೂ. ಸೆಸ್‌ ಸಂಗ್ರಹವಾಗುತ್ತಿತ್ತು. ಎಪಿಎಂಸಿ ಹೊರಗೂ ವಹಿವಾಟು ನಡೆಸಲು ಅವಕಾಶ ಸಿಕ್ಕಿದ್ದರಿಂದ ಅನೇಕರು ಆವರಣ ತೊರೆದಿದ್ದಾರೆ.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.