ವಿಚ್ಛಿದ್ರಕಾರಿ ಶಕ್ತಿಗಳ ಕೈವಾಡ: ಮಾತುಕತೆಗೆ ಬರುವಂತೆ ನಡ್ಡಾ ಆಹ್ವಾನ
Team Udayavani, Jun 19, 2022, 7:35 AM IST
ಚಿತ್ರದುರ್ಗ: “ಅಗ್ನಿ ಪಥ’ ಕ್ರಾಂತಿಕಾರಿ ಯೋಜನೆ ಯಾಗಿದ್ದು, ಇದರಿಂದ ಭಾರತವು ಸೂಪರ್ ಪವರ್ ಆಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ಮುರುಘರಾಜೇಂದ್ರ ಮಠದ ಅನುಭವ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ ಉದ್ಘಾ ಟಿಸಿ ಅವರು ಮಾತನಾಡಿದರು. “ಅಗ್ನಿ ಪಥ’ ಅತ್ಯಂತ ವಿಶ್ವಾಸಾರ್ಹ ಯೋಜನೆ. ಆದರೆ ವಿಚ್ಛಿದ್ರಕಾರಿ ಶಕ್ತಿಗಳು ಯುವಕರನ್ನು ದಾರಿ ತಪ್ಪಿಸುತ್ತಿವೆ. ಪಿತೂರಿ ಮಾಡುವವರ ಯೋಜನೆಯನ್ನು ವಿಫಲಗೊಳಿಸಿ “ಅಗ್ನಿಪಥ’ದ ಮಹತ್ವ ಅರ್ಥ ಮಾಡಿಕೊಳ್ಳಿ ಎಂದು ಯುವಜನತೆಗೆ ಕರೆ ನೀಡಿದ್ದಾರೆ.
ಅಗ್ನಿವೀರರಾಗಿ ಸೇವೆ ಸಲ್ಲಿಸಿದರೆ ಸರಕಾರಿ ಉದ್ಯೋಗಗಳಲ್ಲಿ ಮೀಸಲು ಸಿಗುತ್ತದೆ. ಯುವಕರು ಗಲಭೆ ಎಬ್ಬಿಸುವುದನ್ನು ಬಿಟ್ಟು ಮಾತುಕತೆಗೆ ಬರಲಿ ಎಂದಿದ್ದಾರೆ.
ದೇಶ-ಸೇನೆ ಮತ್ತು ದೇಶಭಕ್ತಿಯ ಬಗ್ಗೆ ಯೋಚಿಸುವ ಏಕೈಕ ಪಕ್ಷ ಬಿಜೆಪಿ. ಈ ಹಿನ್ನೆಲೆಯಲ್ಲಿ ಯುವಕರು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲೆ ನಂಬಿಕೆ ಇರಿಸಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ