ಆಟೋ-ಲಾರಿ ಮುಖಾಮುಖಿ ಡಿಕ್ಕಿ: ನಾಲ್ವರ ದುರ್ಮರಣ
Team Udayavani, Aug 17, 2017, 7:46 AM IST
ಚಿತ್ರದುರ್ಗ: ಲಾರಿ ಹಾಗೂ ಆಟೋ ಪರಸ್ಪರ ಡಿಕ್ಕಿಯಾಗಿ ಆಟೋದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಬೆಳಹರ್ತಿಕೋಟೆ ಸಮೀಪದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಸರಗೊಂಡನಹಳ್ಳಿ ನಿವಾಸಿ ಮುತ್ತುರಾಜ್, ಶರಣ್ರಾಜ್, ಮದಕರಿಪುರದ ಚಿದಾನಂದ ಮತ್ತು ಮನು ಮೃತಪಟ್ಟ ದುರ್ದವಿಗಳು. ಆಟೋ ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ತೆರಳುತ್ತಿದ್ದಾಗಈ ಘಟನೆ ಸಂಭವಿಸಿದೆ ತಿಳಿದು ಬಂದಿದೆ.
ಎಸ್ಪಿ ಶ್ರೀನಾಥ್ ಜೋಶಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ