ಬಂಜಾರಾ ಸಮಾಜದಿಂದ “ಸಂಸ್ಕೃತಿ’ ಪೋಷಣೆ  

­ಸಂಶೋಧನಾ ಕಾರ್ಯ ಕಷ್ಟದ ಕೆಲಸ: ಮುರುಘಾ ಶ್ರೀ­"ಸಿಂಧು ಗೋರ್‌ ಬಂಜಾರಾ' ಗ್ರಂಥ ಬಿಡುಗಡೆ

Team Udayavani, Mar 7, 2021, 7:03 PM IST

Banjara cultural

ಚಿತ್ರದುರ್ಗ: ಬಂಜಾರಾ ಸಂಸ್ಕೃತಿಯ ಜತೆಗೆ ಸಾಗುವ ಸಮುದಾಯವಾಗಿದೆ ಎಂದು ಡಾ| ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸಾಹಿತಿ ಕೆ.ಮಂಜುನಾಥ್‌ ನಾಯಕ್‌ ಅವರ ಸಂಶೋತ “ಸಿಂಧು  ಗೋರ್‌ ಬಂಜಾರಾ’ ಸಂಶೋಧನಾ ಗ್ರಂಥ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಬಂಜಾರಾ ಸಮುದಾಯದ ಉಡುಗೆ ಜಾನಪದ ಶೈಲಿಯ ವಿಶೇಷ ವಿನ್ಯಾಸದಿಂದ ಕೂಡಿದೆ. ಅದಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ವಾಸ ಮಾಡುವ ಸ್ಥಳ ಸಾಂಸ್ಕೃತಿಕ ಪರಿಸರವಾಗಿರುತ್ತದೆ. ಭಾರತ ಸಂಸ್ಕೃತಿಗಳ ದೇಶ. ಹಲವಾರು ಜಾತಿ, ಸಾವಿರಾರು ಜನಾಂಗಗಳಿಗೆ ಉಗಮಸ್ಥಾನವಾಗಿದೆ. ಸಾಂಸ್ಕೃತಿಕ ಪರಿಸರ ಇರುವ ಕಾರಣ ಹಿಂದೂಸ್ಥಾನ ಸಾಂಸ್ಕೃತಿಕ ಸ್ಥಾನವಾಗಿದೆ ಎಂದು ಬಣ್ಣಿಸಿದರು.

ಸಂಶೋಧಕರು ಒಂದು ರೀತಿ ಅಜ್ಞಾತವಾಸಿಗಳು ಆಗಿದ್ದಾರೆ. ಸಂಶೋಧನೆ ವೇಳೆ ದೇಶದ ವಿವಿಧ ರಾಜ್ಯಗಳಿಗೆ ಪ್ರಯಾಣ ಬೆಳೆಸಬೇಕಾದ ಸಂದರ್ಭ ಎದುರಾಗುತ್ತದೆ. ಸಂಶೋಧನಾ ಕಾರ್ಯ ಕಷ್ಟದ ಕೆಲಸವಾಗಿದೆ. ಏನೇ ಎದುರಾದರೂ ಧೈರ್ಯ, ಸ್ಥೆ çರ್ಯದಿಂದ ಸಾಗುವ ಇವರ ಕಾರ್ಯ ಮೆಚ್ಚಿಕೊಳ್ಳುವಂಥದ್ದು ಎಂದರು. ಸಂಶೋಧನಾ ಗ್ರಂಥ “ಸಿಂಧು ಗೋರ್‌ ಬಂಜಾರಾ’ ಕೃತಿಯು ಎರಡು ಭಾಗಗಳನ್ನು ಒಳಗೊಂಡಿದೆ. ಮೊದಲ ಭಾಗದಲ್ಲಿ ಜನರ ಸಂಸ್ಕೃತಿ ಬೆಳೆದು ಬಂದ ಹಾದಿಗೆ ಒತ್ತು ನೀಡಲಾಗಿದೆ. ಬಂಜಾರರ ಮೂಲ ಸಿಂಧೂ ನದಿಯ ಕಣಿವೆಯಲ್ಲಿದೆ ಎಂಬುದನ್ನು ಉಲ್ಲೇಖೀಸಲಾಗಿದೆ ಎಂದರು.

ಸಂಶೋಧಕರಾದ ಬಿ. ರಾಜಶೇಖರಪ್ಪ ಮಾತನಾಡಿ, ಸಾಹಿತಿ ಕೆ. ಮಂಜುನಾಥ್‌ ನಾಯಕ್‌ ಅವರ ಕೃತಿ ಓದುಗರನ್ನು ಉತ್ತಮ ರೀತಿಯಲ್ಲಿ ಓದಿಸಿಕೊಂಡು ಹೋಗುತ್ತದೆ. ಅಪರೂಪದ ಹಿನ್ನೆಲೆಯಲ್ಲಿ ಈ ಸಮುದಾಯವನ್ನು ಚಿತ್ರಣದ ಮೂಲಕ ವಿಶೇಷವಾಗಿ ಕಟ್ಟಿಕೊಡುವಲ್ಲಿ ಸಫಲರಾಗಿದ್ದಾರೆ ಎಂದು ಹೇಳಿದರು.

ಸೇವಾಲಾಲ್‌, ಭೀಮಾನಾಯಕ್‌ ಸಮುದಾಯದ ಸಾಂಸ್ಕೃತಿಕ ವೀರರಾಗಿದ್ದಾರೆ. ಇವರ ದೇವರ ಆರಾಧನೆಯೂ ವಿಶಿಷ್ಟವಾಗಿದೆ. ಪ್ರಾಚೀನ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಜನಾಂಗ ಬಂಜಾರಾ. ಬಂಜಾರಾದ ಸಂಸ್ಕೃತಿಯು ಕೃತಿಯಲ್ಲಿ ಅಡಕವಾಗಿದೆ. ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಗೋ ಸಂರಕ್ಷಣೆ ಮಾಡುತ್ತಾ ಕಷ್ಟ ಪಟ್ಟು ವೃತ್ತಿ ಜೀವನ ಸಾಗಿಸುವ ಕುರಿತು ಕೃತಿಯಲ್ಲಿ ದಾಖಲಿಸಿದ್ದಾರೆ. ನಿಜಕ್ಕೂ ವಿಶೇಷ ಸಂಶೋಧನಾ ಕೃತಿ ಎಂದು ಬಣ್ಣಿಸಿದರು.

ಕೃತಿಕಾರ ಸಾಹಿತಿ ಕೆ. ಮಂಜುನಾಥ್‌ ನಾಯಕ್‌ ಮಾತನಾಡಿ, ಬಂಜಾರಾ ಜನಾಂಗದ ಸ್ಥಿತಿಗತಿ, ಸಂಸ್ಕಾರ, ಸಂಸ್ಕೃತಿ ಹಾಗೂ ಅವರ ವಿಭಿನ್ನ ನೆಲೆಯನ್ನು ಕುರಿತು ಹಿರಿಯರಿಂದ ಮಾಹಿತಿ ಪಡೆದು ಬಹಳಷ್ಟು ಶ್ರಮವಹಿಸಿ ಸಂಶೋಧನಾ ಗ್ರಂಥ ಹೊರತರಲಾಗಿದೆ ಎಂದು ಹೇಳಿದರು.

ಚಳ್ಳಕೆರೆಯ ಮಕ್ಕಳ ತಜ್ಞ ಡಾ| ಚಂದ್ರನಾಯ್ಕ ಮಾತನಾಡಿ, ಬಂಜಾರಾ ಜನಾಂಗಕ್ಕೆ ಲಿಪಿ ಇಲ್ಲ. ಹಾಗಾಗಿ ಸ್ವತಃ ನಾವೇ ಜನಾಂಗದ ಪರಂಪರೆ, ಇತಿಹಾಸ, ಹಿನ್ನೆಲೆ, ಸಂಸ್ಕೃತಿಯ ಕುರಿತು ದಾಖಲಿಸುವ ಅಗತ್ಯವಿದೆ. ಪುರಾತನ ಪರಂಪರೆ ಹೊಂದಿರುವ ಲಂಬಾಣಿ ಜನಾಂಗದ ವೈಶಿಷ್ಟತೆ ಕುರಿತು ಇನ್ನೂ ಅನೇಕ ಗ್ರಂಥಗಳು ಹೊರಬರಲಿ ಎಂದು ಆಶಿಸಿದರು.

ಕುರುಡಿಹಳ್ಳಿ ಶಿವಸಾಧು ಮಹಾರಾಜ್‌, ಬಂಜಾರಾ ಗುರುಪೀಠದ ನಂದಾಮಸಂದ್‌ ಸೇವಾಲಾಲ್‌ ಸ್ವಾಮೀಜಿ, ಬಂಜಾರಾ ಗುರುಪಿಠದ ಕಾರ್ಯಾಧ್ಯಕ್ಷ ಬಿ.ರಾಜಾನಾಯ್ಕ, ಇಂಗಳದಾಳ್‌ ಗ್ರಾಪಂ ಅಧ್ಯಕ್ಷ ಯು. ವೆಂಕಟೇಶ್‌ ನಾಯ್ಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.