ಬರಗೂರು ಪ್ರಶಸ್ತಿ ಉಳಿದ ಪ್ರಶಸ್ತಿಗಿಂತ ವಿಶೇಷ: ವೇಣು


Team Udayavani, Jan 21, 2019, 10:25 AM IST

cta-1.jpg

ಚಿತ್ರದುರ್ಗ: ಬರಗೂರು ಪ್ರಶಸ್ತಿ ಉಳಿದ ಪ್ರಶಸ್ತಿಗಳಿಗಿಂತ ವಿಶೇಷವಾಗಿದೆ. ನೈತಕತೆ, ಬಂಡಾಯ, ಪ್ರಗತಿಶೀಲರಿಗೆ, ನುಡಿದಂತೆ ನಡೆಯುವವರಿಗೆ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಸಾಹಿತಿ ಬಿ.ಎಲ್‌.ವೇಣು ಹೇಳಿದರು.

ಇಲ್ಲಿನ ಕ್ರೀಡಾಭವನದಲ್ಲಿ ಗೆಳೆಯರ ಬಳಗ ಮತ್ತು ನಾಡೋಜ ಡಾ| ಬರಗೂರು ಪ್ರತಿಷ್ಠಾನ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರೊ| ಬರಗೂರು ಮತ್ತು ಶ್ರೀಮತಿ ರಾಜಲಕ್ಷ್ಮೀ ಬರಗೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಿದೆ ಎಂದರು.

ಇಂದು ಯಾರಲ್ಲೂ ನೈತಿಕತೆ ಇಲ್ಲ. ಆಡಳಿತ ಮತ್ತು ಪ್ರತಿ ಪಕ್ಷದ ಎಲ್ಲ ಸದಸ್ಯರು ರೆಸಾರ್ಟ್‌ ರಾಜಕಾರಣ ಮಾಡುತ್ತಾರೆ. ಬಡವರ, ಬರ ಪೀಡಿತ ಪ್ರದೇಶಗಳ ಗೋಳು ಕೇಳುವುದಿಲ್ಲ. ಇವರಿಗೆ ಅಧಿಕಾರದ ವ್ಯಾದಿ ರೋಗ ಕಾಡುತ್ತಿದೆ. ಅಧಿಕಾರದ ವ್ಯಾದಿ ರೋಗ ಗುಣಪಡಿಸುವುದು ಕಷ್ಟ. ರಾಜಕಾರಣದಲ್ಲಿ ಪ್ರಾಮಾಣಿಕತೆ ಇಲ್ಲವಾಗಿದೆ. ಧಾರ್ಮಿಕ ಗುರುಪೀಠಗಳು ರಾಜಕಾರಣಿಗಳ ಸ್ವಿಸ್‌ ಬ್ಯಾಂಕ್‌ಗಳಾಗಿವೆ. ಯಾವುದೇ ಮಠಗಳು ಜಾತ್ಯತೀತವಲ್ಲ. ಸ್ವಾಮೀಜಿಗಳಿಗೆ ಜಾತಿ ಪೀಡೆ ಕಾಡುತ್ತಿದೆ. ಇವರೆಲ್ಲ ಜಾತಿ ಗುರುಗಳಾಗಿದ್ದಾರೆ. ನೆಪಕ್ಕೆ ಪ್ರಗತಿಪರ ಗುರುಗಳು, ಸ್ವಾಮಿಗಳು ಇಂತಹ ಚಿತ್ರಗಳಲ್ಲೇ ನಟಿಸಬೇಕು ಎಂದು ನಟರಿಗೆ ಒತ್ತಡ ಹಾಕುತ್ತಾರೆ. ಸಿನಿಮಾ ನಟರು ಯಾವ ಸಿನಿಮಾದಲ್ಲಿ ನಟಿಸಿದರೆ ಸ್ವಾಮೀಜಿಗಳಿಗೆ ಯಾಕೆ ನೋವು, ಇನ್ನೂ ಟಿವಿ ಆಂಕರ್‌ಗಳು ಪಕ್ಷಗಳ ಪರವಾಗಿ ವಕಲತ್ತು ವಹಿಸುತ್ತಾರೆ. ಅವರೇ ತೀರ್ಪು ನೀಡುತ್ತಾರೆ ಕೋಮುವಾದಿಗಳಿಗೆ ಜೈ ಜೈ ಎನ್ನುತ್ತಾರೆ. ಇದಕ್ಕೆ ಪತ್ರಿಕೆಗಳು, ವಕೀಲರು, ನ್ಯಾಯವಾದಿಗಳು ಹೊರತಲ್ಲ ಎಂದರು.

ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿ, ಬರಗೂರು ರಾಮಚಂದ್ರಪ್ಪನವರು ಎಷ್ಟು ದೊಡ್ಡ ವ್ಯಕ್ತಿಗಳೆಂದರೆ 1991ರಲ್ಲಿ ಮುಖ್ಯಮಂತ್ರಿ ಯಾಗಿದ್ದ ಬಂಗಾರಪ್ಪನವರು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲು ಮುಂದೆ ಬಂದಿದ್ದರು. ಆದರೆ ಅದನ್ನು ನಯವಾಗಿ ತಿರಸ್ಕರಿಸಿದರು. ಬರಗೂರರಿಗೆ ಬರಗೂರರೇ ಸಾಟಿ ಎಂದರು. ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ರಾಜನ್‌ ಮಾತನಾಡಿ, ತೆಲುಗು, ತಮಿಳು ಇತರೆ ಭಾಷೆಯ ಚಿತ್ರಗಳು ಹೆಚ್ಚು ಪ್ರಭಾವ ಬೀರಿದ್ದ ಸಂದರ್ಭದಲ್ಲಿ ಕನ್ನಡ ಭಾಷೆಯಲ್ಲೂ ಉತ್ತಮ ಹಾಡು, ಸಂಗೀತ ನೀಡುವ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಚಿತ್ರಗಳನ್ನು ಬೆಳಗಿಸಲಾಯಿತು ಎಂದರು. ಪ್ರಶಸ್ತಿ ಪುರಸ್ಕ್ತ್ರೃತ ದೊಡ್ಡಹುಲ್ಲೂರು ರುಕ್ಕೋಜಿ ಮಾತನಾಡಿ, ರಾಜನ್‌-ನಾಗೇಂದ್ರ ಚಿತ್ರರಂಗದ ದಂತಕಥೆ. ಇವರ ಮಾತು ಕಡಿಮೆ ಕೆಲಸ ಜಾಸ್ತಿ. ಕ್ರಿಯಾಶೀಲ, ಪ್ರಗತಿಶೀಲ,ಸಾಮಾಜಿಕ ಚಿಂತನೆಗಳ ಮೂಲದಲ್ಲಿ ಸಂಗೀತ ನೀಡಿದವರು ಎಂದರು. ವಿಮರ್ಶಕ ಡಾ| ಕೆ.ಎಸ್‌. ಕುಮಾರಸ್ವಾಮಿ ಮಾತನಾಡಿದರು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.