ಬೆಲೆ ಕುಸಿತ: ಬದನೆ ನಾಶ

ಉತ್ತಮ ಇಳುವರಿ ಬಂದರೂ ಸಿಗಲಿಲ್ಲ ನಿರೀಕ್ಷಿತ ಧಾರಣೆ

Team Udayavani, Jul 8, 2020, 7:25 PM IST

8-July-25

ಭರಮಸಾಗರ: ಸೀಗೇಹಳ್ಳಿ ಗ್ರಾಮದ ಕರಿಸಿದ್ದಪ್ಪ ಅವರ ಜಮೀನಿನಲ್ಲಿ ಬೆಳೆದ ಬದನೆಕಾಯಿ ಗಿಡಗಳನ್ನು ಕಿತ್ತು ಹಾಕಲಾಯಿತು.

ಭರಮಸಾಗರ: ಬದನೆಕಾಯಿ ಬೆಲೆ ಕುಸಿತದಿಂದ ಕಂಗಾಲಾದ ರೈತರೊಬ್ಬರು ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿನ ಬದನೆ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಸೀಗೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರತಿವರ್ಷದಂತೆ ಈ ವರ್ಷವೂ ಸೀಗೇಹಳ್ಳಿ ಗ್ರಾಮದ ಕರಿಸಿದ್ದಪ್ಪ ಎಂಬುವವರು ಉತ್ತಮ ಆದಾಯದ ನಿರೀಕ್ಷೆಯೊಂದಿಗೆ ಎರಡೂವರೆ ಎಕರೆ ಜಮೀನಿನಲ್ಲಿ ಬೇರೊಬ್ಬರ ತೋಟದ ನೀರನ್ನು ಪಡೆದು ಬದನೆಕಾಯಿ ಬೆಳೆದಿದ್ದರು. ಸಸಿ ನಾಟಿ, ರಸಗೊಬ್ಬರ, ಕೀಟನಾಶಕ ಇತರೆ ಖರ್ಚುಗಳು ಸೇರಿ ಒಂದು ಲಕ್ಷ ರೂ. ಅನ್ನು ಬೆಳೆಗಾಗಿ ವ್ಯಯಿಸಿದ್ದರು. ಉತ್ತಮ ಇಳುವರಿ ಕೂಡ ಬಂದಿತ್ತು. ನಿರೀಕ್ಷಿತ ಆದಾಯದ ಲೆಕ್ಕಾಚಾರದಲ್ಲಿ ಇದ್ದ ಕರಿಸಿದ್ದಪ್ಪನವರಿಗೆ ಲಾಕ್‌ಡೌನ್‌ ಬರಸಿಡಿಲಿನಂತೆ ಬಂದೆರಗಿದೆ. ಬದನೆ ದರ ಪಾತಾಳ ಸೇರಿದೆ. ಮಾರುಕಟ್ಟೆಯಲ್ಲಿ 70 ಕೆಜಿ ತೂಕದ ಬದನೆ ಚೀಲಕ್ಕೆ 210 ರೂ. ದರವಿದೆ. ಕಳೆದ ವರ್ಷ 60,70 ಕೆಜಿ ತೂಕದ ಚೀಲಕ್ಕೆ ತಮಿಳುನಾಡಿನ ಹೊಸೂರು ಮಾರುಕಟ್ಟೆಯಲ್ಲಿ 2000-3000 ರೂ ದರಕ್ಕೆ ಮಾರಿದ್ದರು.

ಕೋವಿಡ್ ಮಹಾಮಾರಿ ಕರ್ನಾಟಕ ಸೇರಿದಂತೆ ಪಕ್ಕದ ತಮಿಳುನಾಡು ರಾಜ್ಯದಲ್ಲಿ ರಣಕೇಕೆ ಹಾಕುತ್ತಿರುವ ಕಾರಣ ಬದನೆಕಾಯಿ ದರ ಕೂಡ ತೀವ್ರ ಕುಸಿತ ಕಂಡಿದೆ. ಹಾಗಾಗಿ ಬಿಡಿಗಾಸಿಲ್ಲದೆ ನಷ್ಟ ಎದುರಿಸಬೇಕಾಗಿದೆ ಎಂಬುದು ರೈತ ಕರಿಸಿದ್ದಪ್ಪ ಅವರ ಅಳಲು. ಬದನೆಕಾಯಿ ಬೆಳೆಗೆ ಹಾಕಿದ ಬಂಡಾವಳವೂ ಇಲ್ಲದೆ ಗಿಡಗಳನ್ನು ಕಿತ್ತು ಹಾಕಿ ಕರಿಸಿದ್ದಪ್ಪ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ನಷ್ಟಕ್ಕೆ ಒಳಗಾದ ರೈತನ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.