Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ


Team Udayavani, Mar 31, 2024, 9:47 PM IST

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

ಭರಮಸಾಗರ: ಜೀವಾಮೃತವನ್ನು ಅಡಿಕೆ ಗಿಡಗಳಿಗೆ ಪೂರೈಸಲು ರೈತರು ಹಳೆ ಎತ್ತಿನ ಗಾಡಿಗಳ ಮೊರೆ ಹೋಗುತ್ತಿದ್ದಾರೆ.

ಜೀವಾಮೃತ ಅಡಿಕೆ ಫಸಲು ಬೆಳೆಯಲು ಸರ್ವ ವಿಧದಲ್ಲೂ ಉತ್ತಮ ಎಂಬ ಅಭಿಪ್ರಾಯಕ್ಕೆ ಬಂದಿರುವ ರೈತರು ಪ್ರತಿ ಗಿಡದ ಬುಡಕ್ಕೆ ತಯಾರಿಸಿದ ಜೀವಾಮೃತ ನೀಡಲು ನಾನಾ ಕಸರತ್ತುಗಳನ್ನು ರೈತರು ಕೈಗೊಳ್ಳುತ್ತಿದ್ದಾರೆ.

ರೈತರ ಬಳಿ ಟ್ರ್ಯಾಕ್ಟರ್ ಗಳು ಇರುವುದು ಸಾಮಾನ್ಯವಾಗಿದೆ. ಇನ್ನೂ ಹಳೆಯ ಟೈರ್ ಗಾಲಿಗಳಿರುವ ಎತ್ತಿನ ಗಾಡಿಗಳನ್ನು ಬಳಸಿ ಜೀವಾಮೃತ ಕ್ಕೆಂದೆ ಟ್ರ್ಯಾಕ್ಟರ್ ಗಳಿಗೆ ಟ್ರೈಲರ್ ಮಾದರಿಯಲ್ಲಿ 500,1000 ಲೀಟರ್ ಸಾಮರ್ಥ್ಯದ ಸಿಂಟೆಕ್ಸ್ ಘಟಕಗಳ ಸಂಚಾರಿ ಜೀವಾಮೃತ ಗಾಡಿಗಳನ್ನು ಸಿದ್ದಪಡಿಸಿಕೊಂಡು ಬಳಕೆ ಮಾಡುತ್ತಿದ್ದಾರೆ‌.

ಹೀಗೆ ಜೀವಾಮೃತ ಟ್ರೈಲರ್ ಗಾಡಿಗಳನ್ನು ಅಡಿಕೆ ಸಾಲಿನ ಮದ್ಯದಲ್ಲಿ ಕೊಂಡೊಯ್ಯುವ ಮೂಲಕ ಅಕ್ಕಪಕ್ಕದ ನಾಲ್ಕಾರು ಅಡಿಕೆ ಗಿಡಗಳ ಸಾಲುಗಳಿಗೆ ಏಕ ಕಾಲಕ್ಕೆ ಲೀಟರ್ ನಷ್ಟು ಜೀವಾಮೃತ ಒದಗಿಸಲಾಗುತ್ತದೆ.

ತೋಟಗಳಲ್ಲಿ ಜೀವಾಮೃತ ಸಿಂಟೆಕ್ಸ್ ಅಥವಾ ಡ್ರಮ್ ಗಳನ್ನು ಇಟ್ಟರೆ ಯಾರಾದರೂ ಏನಾದರೂ ಬೆರೆಸಿದರೆ ಎಂಬ ಭಯದ ಹಿನ್ನೆಲೆಯಲ್ಲಿ ಜೀವಾಮೃತ ಘಟಕಗಳನ್ನು ಸಂಚಾರಿ ಘಟಕಗಳನ್ನಾಗಿ ರೈತರು ಬಳಸಲು ಹೆಚ್ಚು ಆಸಕ್ತಿ ತೋರುತ್ತಿರುವುದು ಕಂಡುಬರುತ್ತಿದೆ. ಈ ಘಟಕಗಳನ್ನು ಮನೆಗಳ ಬಳಿಯೇ ನಿಲ್ಲಿಸಿಕೊಂಡು ಜೀವಾಮೃತ ತಯಾರಿಕೆಗೆ ಬೇಕಾದ 7 ರಿಂದ 11 ದಿನಗಳ ಸಮಯವನ್ನು ಕಾಯಲು ಸಹಕಾರಿ ಆಗಲಿದೆ ಎನ್ನುತ್ತಾರೆ ಕೃಷಿಕರು.

ಒಟ್ಟಾರೆ ಬರ, ಅಭಾವದ ನೀರು ಇತರೆ ಸಮಸ್ಯೆಗಳ ಮಧ್ಯೆ ರೈತರು ಬಂಪರ್ ಅಡಿಕೆ ಬೆಳೆಯಲು ಒಂದಿಲ್ಲೊಂದು‌ ವಿನೂತನ ಪ್ರಯತ್ನಗಳನ್ನು ನಡೆಸುವುದು ಬಯಲಿಸೀಮೆ ಪ್ರದೇಶಗಳಲ್ಲಿ ಕಂಡುಬರುತ್ತಿದೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.