Bharamasagara; ಕಾತ್ರಾಳು ಕೆರೆಗೆ 300 ಕ್ಕೂ ಹೆಚ್ಚು ಸತ್ತ ಕೋಳಿಗಳು : ಜನಾಕ್ರೋಶ


Team Udayavani, Mar 3, 2024, 9:00 PM IST

1-asddad

ಭರಮಸಾಗರ: ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರ ಕೆ.ಬಳ್ಳೇಕಟ್ಟೆ ಸನಿಹದ ಕಾತ್ರಾಳು ಕೆರೆಗೆ ತೀವ್ರ ಕಾಯಿಲೆಯಿಂದ ಸತ್ತಿರುವ 300 ಕ್ಕೂ ಹೆಚ್ಚು ಬಾಯ್ಲರ್ ಕೋಳಿಗಳನ್ನು ಸನಿಹದ ಕೋಳಿ ಫಾರಂನವರು ಬೇಜಬ್ದಾರಿಯಿಂದ ಬಿಸಾಡಿರುವ ಘಟನೆ ನಡೆದಿದೆ.

ಕಾತ್ರಾಳು ಕೆರೆಯನ್ನು ತುಂಗಭದ್ರಾ ನದಿ ನೀರನ್ನು ಹರಿಸಿ ತುಂಬಿಸಲಾಗಿದೆ. ನೀರಿನಿಂದ ತುಂಬಿರುವ ಕೆರೆಗೆ ಸತ್ತ ಕೋಳಿಗಳನ್ನು ಬೇಜವಬ್ದಾರಿಯಿಂದ ಸುತ್ತಮುತ್ತ ಕಾರ್ಯನಿರ್ವಹಿಸುತ್ತಿರುವ ಐದಕ್ಕೂ ಹೆಚ್ಚು ಕೋಳಿ ಫಾರಂಗಳಿಂದ ಬಿಸಾಡಿರುವ ಕೋಳಿ ಫಾರಂಗಳ ಮಾಲಕರ ವಿರುದ್ಧ ಇದೀಗ ಕೆ.ಬಳ್ಳೇಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಮೊದಲೇ ಮಳೆ ಇಲ್ಲದೆ ಬರ ತಾಂಡವಾಡುತ್ತಿದೆ. ಜನ ಮತ್ತು ಜಾನುವಾರು, ವನ್ಯ ಜೀವಿಗಳ ಕುಡಿಯುವ ನೀರಿನ ಆಶ್ರಯವಾಗಿರುವ ಕೆರೆಗೆ ಹೀಗೆ ಸತ್ತ ರೋಗಗ್ರಸ್ಥ ಕೋಳಿಗಳನ್ನು ಎಸೆಯುವ ಮೂಲಕ ಕೆರೆಯ ನೀರನ್ನು ವಿಷಯುಕ್ತ ಮಾಡಲಾಗಿದೆ.ಅಲ್ಲದೆ ಸತ್ತ ಕೋಳಿಗಳನ್ನು ಬಿಸಾಡಿರುವ ಸನಿಹದಲ್ಲೇ ಕೆ.ಬಳ್ಳೇಕಟ್ಟೆ ಗ್ರಾಮಕ್ಕೆ‌ ಕುಡಿಯುವ ನೀರನ್ನು ಪೂರೈಸುವ ಬೋರ್ ವೆಲ್ ಗಳು ಕಾರ್ಯ ನಿರ್ವಹಿಸುತ್ತಿವೆ. ಕುಡಿಯುವ ನೀರು ವಿಷಯುಕ್ತ ಆದರೆ ಮುಂದೇನು ಗತಿ ? ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.

ಇತ್ತ ಕಾಕತಾಳೀಯ ಎಂಬಂತೆ ಗ್ರಾಮದಲ್ಲಿ ಬಾಲಕಿಯೊರ್ವಳು ತೀವ್ರ ಜ್ವರ ಇತರೆ ರೋಗ ಲಕ್ಷಣಗಳಿಂದ ಬಳಲುತ್ತಿದ್ದು ಆಸ್ಪತ್ರೆಯ ಐಸಿಯು ವಾರ್ಡನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರತಿ ವರ್ಷ ಐದಾರು ಕೋಳಿ ಫಾರಂಗಳಿಂದ ನೊಣಗಳ ಕಾಟ ಬೇರೆ. ಹೈವೇ ಗೆ ಹೊಂದಿಕೊಂಡ ಡಾಬಾಗಳು ಕೂಡ ನೊಣಗಳ ಕಾಟಾದಿಂದ ನಲಗುತ್ತವೆ. ಪ್ರತಿವರ್ಷ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಜನರು ಹೈರಾಣವಾಗಿದ್ದಾರೆ.

ಈ ಬಗ್ಗೆ ಗ್ರಾಪಂಗಳಿಗೆ ಅನೇಕ ಬಾರಿ ದೂರು ನೀಡಿದ್ದರು ಪ್ರಯೋಜನವಾಗಿಲ್ಲ. ಈ ನಡುವೆ ಕೆರೆಗಳ ಇರುವಿಕೆ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದೆ ಹೀಗೆ ಕೋಳಿಗಳನ್ನು ಎಸೆದಿರುವ ಕೋಳಿ ಫಾರಂಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಕೂಡಲೇ ಘಟನೆಗೆ ಕಾರಣರಾದವರ ವಿರುದ್ಧ ಕೇಸು ದಾಖಲಿಸಬೇಕು ಎಂದು ಕೆ.ಬಳ್ಳೇಕಟ್ಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

112 ಗಸ್ತು ಪೊಲೀಸರು ಕೆರೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸಂಬಂಧಿಸಿದವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.