ಚಿತ್ರದುರ್ಗ ನಗರಸಭೆಯಲ್ಲಿನ್ನು ಕಮಲದ್ದೇ ಆಡಳಿತ

ಇದೇ ಮೊದಲ ಬಾರಿ ಬಿಜೆಪಿಗೆ ಬಹುಮತ-ಕಾಂಗ್ರೆಸ್‌ನ ನಾಲ್ವರು, ಜೆಡಿಎಸ್‌ನ ಇಬ್ಬರು, ನಾಲ್ವರು ಪಕ್ಷೇತರರಿಂದಲೂ ಬೆಂಬಲ

Team Udayavani, Nov 1, 2020, 8:06 PM IST

cd-tdy-1

ಚಿತ್ರದುರ್ಗ: ಸುದೀರ್ಘ‌ ಸಮಯದ ನಂತರ ನಗರಸಭೆಗೆ ಜನಪ್ರತಿನಿಧಿಗಳು ಆಗಮಿಸಲು ವೇದಿಕೆ ಸಿದ್ಧವಾಗಿದ್ದು, ಭಾನುವಾರ ನಡೆಯುವ ಚುನಾವಣೆ ಮೂಲಕ ನೂತನವಾಗಿ ಆಯ್ಕೆಯಾದ ಜನಪ್ರತಿನಿ ಧಿಗಳು ಪದಗ್ರಹಣ ಮಾಡಲಿದ್ದಾರೆ.

ಇದರೊಟ್ಟಿಗೆ ಐತಿಹಾಸಿಕ ಚಿತ್ರದುರ್ಗ ನಗರಸಭೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವ ಸಿಗುತ್ತಿದೆ. ಈ ನಿಟ್ಟಿನಲ್ಲಿ ಶನಿವಾರ ಶಾಸಕಜಿ.ಎಚ್‌. ತಿಪ್ಪಾರೆಡ್ಡಿ ಅವರ ನಿವಾಸದ ಪಕ್ಕದ ಮಿಲ್‌ ಆವರಣದಲ್ಲಿ ನಗರಸಭೆ ಸದಸ್ಯರ ಸಭೆ ನಡೆಯಿತು. ನಗರಸಭೆಯ ಒಟ್ಟು 35ಸದಸ್ಯರ ಪೈಕಿ ಬಿಜೆಪಿ 17, ಕಾಂಗ್ರೆಸ್‌ 5, ಜೆಡಿಎಸ್‌ 6 ಹಾಗೂ ಪಕ್ಷೇತರ 7 ಸದಸ್ಯರು ಆಯ್ಕೆಯಾಗಿದ್ದಾರೆ. ಈಗ ಅಧ್ಯಕ್ಷ ಸ್ಥಾನಕ್ಕೆ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ-ಎ ಗೆ ಮೀಸಲು ನಿಗದಿಯಾಗಿದೆ.

ಬಿಜೆಪಿ 17 ಸ್ಥಾನಗಳನ್ನು ಗೆದ್ದು ಅಧಿಕಾರದ ಸನಿಹದಲ್ಲಿದ್ದು, ಭಾನುವಾರ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್‌ನ ನಾಲ್ವರು, ಜೆಡಿಎಸ್‌ನ ಇಬ್ಬರು ಹಾಗೂ ನಾಲ್ವರುಪಕ್ಷೇತರರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.ಇದರಿಂದಾಗಿ ಬಿಜೆಪಿ ಸಂಖ್ಯಾಬಲ 27ಕ್ಕೆ ತಲುಪಿದೆ. ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹಾಗೂ ಸಂಸದ ಎ.ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಬುಟ್ಟಿಯಲ್ಲಿ 29 ಮತಗಳು ಸೇರಿವೆ.

ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಚುನಾವಣೆ ಸಮಯದಲ್ಲಿ ಮಾತ್ರ ಪಕ್ಷ ರಾಜಕೀಯ. ನಂತರ ನಗರದ ಅಭಿವೃದ್ದಿಗೆ ಎಲ್ಲರೂ ಒಂದಾಗಬೇಕು. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಬಿಟ್ಟು ಒಟ್ಟಾಗಿ ಮಾದರಿ ನಗರಸಭೆನ್ನಾಗಿ ಮಾಡಲು ಶ್ರಮಿಸುವಂತೆ ಕರೆ ನೀಡಿದರು. ಚಿತ್ರದುರ್ಗ ನಗರದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದಕ್ಕೆ ಎಲ್ಲಾ ಸದಸ್ಯರುಗಳು ಸಹಕಾರ ನೀಡಬೇಕು. ಕಟ್ಟಡಗಳು ಒತ್ತುವರಿಯಾಗಿದ್ದರೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಸದಸ್ಯರು ಮುಂದಾಗಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಸದಸ್ಯರಾದ ಸರ್ದಾರ್‌ ಅಹಮ್ಮದ್‌ ಪಾಷ, ಡಿ. ಮಲ್ಲಿಕಾರ್ಜುನ್‌,ಫಕ್ರುದ್ದೀನ್‌, ವೆಂಕಟೇಶ್‌ ಹಾಗೂ ಪಕ್ಷೇತರ ಸದಸ್ಯರು, ಬಿಜೆಪಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.