ಲಾರಿಗೆ ಕಾರು ಢಿಕ್ಕಿಯಾಗಿ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ ಪಿ, ಪತ್ನಿ ಸ್ಥಳದಲ್ಲೇ ಸಾವು
Team Udayavani, Jul 18, 2022, 4:55 PM IST
ಭರಮಸಾಗರ (ಚಿತ್ರದುರ್ಗ) : ರಾಷ್ಟ್ರೀಯ ಹೆದ್ದಾರಿ 4 ರ ಕಸವನಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ರಭಸಕ್ಕೆ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ ಪಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಜೋಗಿ ಹಳ್ಳಿ ಮೂಲದ ಅಬಕಾರಿ ಇಲಾಖೆ ನಿವೃತ್ತ ಡಿವೈಎಸ್ ಪಿ ಜಯರಾಂ ನಾಯ್ಕ್ (73) ಅವರ ಪತ್ನಿ ಲತಾ (63) ಮೃತರು.
ಇದನ್ನೂ ಓದಿ: ಸಹಜ ಪ್ರವಾಸ: ಚೆನ್ನೈಗೆ ತೆರಳಿದ್ದ ಕಾಂಗ್ರೆಸ್ ಶಾಸಕರು ಗೋವಾಕ್ಕೆ ವಾಪಸ್!
ಬೆಂಗಳೂರಿನಿಂದ ದಾವಣಗೆರೆಗೆ ಸಂಚರಿಸುವ ಮಾರ್ಗ ಮಧ್ಯೆ ಕಸವನಹಳ್ಳಿ ಬಳಿ ಚಲಿಸುತ್ತಿದ್ದ ಲಾರಿಗೆ ಮಾರುತಿ ಸ್ವಿಪ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ