ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ: ಎಸ್ಪಿ ರಾಧಿಕಾ


Team Udayavani, Apr 18, 2020, 1:57 PM IST

18-April-21

ಚಳ್ಳಕೆರೆ: ನಗರದ ಮೊರಾರ್ಜಿ ವಸತಿ ಶಾಲೆಯಲ್ಲಿರುವ ನಿರಾಶ್ರಿತರಿಗೆ ಎಸ್ಪಿ ಜಿ. ರಾಧಿಕಾ ಬ್ರೆಡ್‌-ಹಣ್ಣು ವಿತರಿಸಿದರು.

ಚಳ್ಳಕೆರೆ: ಕೋವಿಡ್ ವೈರಾಣು ವ್ಯಾಪಿಸಿದಲ್ಲಿ ಸಾವಿರಾರು ಜನರು ಸಾವನ್ನಪ್ಪುವ ಸಾಧ್ಯತೆ ಇದ್ದು, ಎಲ್ಲರನ್ನೂ ಸಾವಿನಿಂದ ರಕ್ಷಿಸಲು ಅನಿವಾರ್ಯವಾಗಿ ಕೆಲವೊಂದು ಕ್ರಮಗಳನ್ನು ಅನುಸರಿಸಬೇಕಾಗಿದೆ. ಜನರಿಗೆ ಅನಗತ್ಯವಾಗಿ ತೊಂದರೆ ಕೊಡುವ ಉದ್ದೇಶ ಇಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ ಹೇಳಿದರು.

ನಗರದ ಮೊರಾರ್ಜಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಇರಿಸಲಾಗಿರುವ ಬೆಂಗಳೂರು ಮತ್ತು ರಾಮನಗರದಿಂದ ರಾಯಚೂರು ಮತ್ತು ಗುಲ್ಬರ್ಗಕ್ಕೆ ಹೊರಟಿದ್ದ 173 ಕೂಲಿ ಕಾರ್ಮಿಕರನ್ನು ಭೇಟಿ ಮಾಡಿ ಅವರು ಮಾತನಾಡಿದರು. ಪೊಲೀಸ್‌ ಇಲಾಖೆ ಪರವಾಗಿ ಬ್ರೆಡ್‌, ಬಿಸ್ಕಿಟ್‌, ಹಣ್ಣು ನೀಡಿದ ಎಸ್ಪಿ, ಪೊಲೀಸ್‌ ಇಲಾಖೆ ನಿಮಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಜಾಗ್ರತೆ ವಹಿಸಲಿದೆ. ಸರ್ಕಾರದಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡಲಾಗುವುದು. ನೀವು ಸಹಕರಿಸಿದಲ್ಲಿ ಮಾತ್ರ ವೈರಾಣು ವ್ಯಾಪಿಸದಂತೆ ತಡೆಯಬಹುದು ಎಂದರು.

ರಾಯಚೂರು ಜಿಲ್ಲೆಯ ಜಾಲಹಳ್ಳಿ ಗ್ರಾಮದ ಹನುಮಕ್ಕ, ದಯಮಾಡಿ ನಮ್ಮನ್ನು ಊರಿಗೆ ಕಳುಹಿಸಿ ಕೊಡಿ. ನಮ್ಮ ಕುಟುಂಬವನ್ನು ಬಿಟ್ಟು ಇರಲು ಸಾಧ್ಯವಿಲ್ಲವೆಂದು ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಕಣ್ಣೀರಿಟ್ಟಳು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ರಾಧಿಕಾ, ಅನಿವಾರ್ಯವಾಗಿ ಕೆಲವು ಸಂದರ್ಭಗಳನ್ನು ಸಮಾಧಾನದಿಂದ ಎದುರಿಸಬೇಕು. ನಿಮ್ಮ ಮುಂದಿನ ಭವಿಷ್ಯಕ್ಕಾಗಿ ಇಂದಿನ ತೊಂದರೆಯನ್ನು ತಾಳ್ಮೆಯಿಂದ ಎದುರಿಸಿ ಎಂದು ಸಮಾಧಾನಪಡಿಸಿದರು.

ಡಿವೈಎಸ್ಪಿ ಎಸ್‌. ರೋಷನ್‌ ಜಮೀರ್‌, ವೃತ್ತ ನಿರೀಕ್ಷಕರಾದ ಈ. ಆನಂದ, ಗೋಪಾಲ ನಾಯ್ಕ, ಪಿಎಸ್‌ಐಗಳಾದ ಎನ್‌. ಗುಡ್ಡಪ್ಪ, ಎಂ.ಕೆ. ಬಸವರಾಜು, ಪ್ರಾಂಶುಪಾಲ ನಾಗೇಂದ್ರಪ್ಪ, ಮುಖ್ಯ ಶಿಕ್ಷಕ ಬಸವರಾಜು, ಎಸ್ಟಿ ಕಲ್ಯಾಣಾಧಿ ಕಾರಿ ಮಾಲತಿ, ವಾರ್ಡ್ ನ್‌ ವಸಂತಕುಮಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.