ಕೋವಿಡ್ ಸೋಂಕಿತ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ : ಡಿಎಚ್‌ಒ


Team Udayavani, May 27, 2020, 3:50 PM IST

27-May-13

ಚಳ್ಳಕೆರೆ: ಡಿಎಚ್‌ಒ ಡಾ| ಸಿ.ಎಲ್‌. ಪಾಲಾಕ್ಷ ಬಿಸಿಎಂ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದರು

ಚಳ್ಳಕೆರೆ: ನಗರದ ಹೊರವಲಯದ ಬಿಸಿಎಂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ನಲ್ಲಿರುವ ಉತ್ತರಪ್ರದೇಶ ಮೂಲದ 20 ವಲಸೆ ಕಾರ್ಮಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಎಲ್ಲಾ ಕಾರ್ಮಿಕರನ್ನು ಪ್ರತ್ಯೇಕವಾಗಿಟ್ಟು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್‌. ಪಾಲಾಕ್ಷ ತಿಳಿಸಿದರು.

ಮಂಗಳವಾರ ಬಿಸಿಎಂ ಹಾಸ್ಟೆಲ್‌ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ನಮ್ಮ ಜಿಲ್ಲೆಯ ಯಾವ ಭಾಗದಲ್ಲೂ ಕೋವಿಡ್ ವೈರಾಣು ಗೋಚರಿಸಿಲ್ಲ. ಆದರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ಬಂದವರ ಆರೋಗ್ಯವನ್ನು ಪರಿಶೀಲನೆ ನಡೆಸಿದಾಗ ಅವರಲ್ಲಿ ಪಾಸಿಟಿವ್‌ ಇರುವುದು ಕಂಡು ಬಂದಿದೆ. ಈಗಾಗಲೇ ಕ್ವಾರಂಟೈನ್‌ನಲ್ಲಿದ್ದ ಮೂವರಲ್ಲಿ ಕೋವಿಡ್ ಪಾಸಿಟಿವ್‌ ಇದ್ದು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಸ್ತುತ ಬಿಸಿಎಂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ 20 ಜನರನ್ನು ವಿಶೇಷ ಕೊಠಡಿಯಲ್ಲಿಟ್ಟು ಚಿಕಿತ್ಸೆ ನೀಡಲಾಗುವುದು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ ಮಾಹಿತಿ ನೀಡಿ, ನಗರದ ವಿವಿಧ ಭಾಗಗಳಲ್ಲಿ ಕ್ವಾರಂಟೈನ್‌ ನಲ್ಲಿರುವ ಎಲ್ಲರಿಗೂ ಅಗತ್ಯವಿರುವ ಚಿಕಿತ್ಸೆ, ಊಟ, ಉಪಚಾರದ ಜೊತೆಗೆ ಮಾಸ್ಕ್, ಹ್ಯಾಂಡ್‌ಗ್ಲೌಸ್‌ ಹಾಗೂ ಸ್ಯಾನಿಟೈಸರ್‌ಗಳನ್ನು ನೀಡಲಾಗಿದೆ. ಪ್ರತಿನಿತ್ಯ ವೈದ್ಯರು ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದು ಹೇಳಿದರು. ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌, ತಾಪಂ ಇಒ ಡಾ| ಶ್ರೀಧರ್‌ ಐ. ಬಾರಕೇರ್‌, ಸಿಎಂಒ ಡಾ| ಬಸವರಾಜು, ಆರ್‌ಆರ್‌ಟಿ ತಂಡದ ಮುಖ್ಯಸ್ಥ ಪ್ರಸನ್ನಕುಮಾರ್‌, ನಾಗರಾಜ, ಚಂದ್ರಪ್ಪ, ಗಂಗಾಧರ, ಎಸ್‌.ಬಿ.ತಿಪ್ಪೇಸ್ವಾಮಿ, ಎನ್‌. ಪ್ರೇಮಕುಮಾರ್‌, ಎಚ್‌. ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

Ad

ಟಾಪ್ ನ್ಯೂಸ್

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muruga seer

ಕೋರ್ಟ್‌ಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಮುರುಘಾ ಶ್ರೀ

karajola

ಡಿಸೆಂಬರ್‌ನಲ್ಲಿ ಸರಕಾರ ಪತನ, ಬಿಜೆಪಿ ಅಧಿಕಾರಕ್ಕೆ: ಗೋವಿಂದ ಕಾರಜೋಳ

Chitradurga: ಜೈಲು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೇ ಕೈದಿಗಳ ಹ*ಲ್ಲೆ!

Chitradurga: ಜೈಲು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೇ ಕೈದಿಗಳ ಹ*ಲ್ಲೆ!

ರಾಜೀನಾಮೆ ಕೇಳದೆ, ಉಪಾಯ ಹೇಳಿಕೊಟ್ಟ ಕೈ ವರಿಷ್ಠರು: ಛಲವಾದಿ

ರಾಜೀನಾಮೆ ಕೇಳದೆ, ಉಪಾಯ ಹೇಳಿಕೊಟ್ಟ ಕೈ ವರಿಷ್ಠರು: ಛಲವಾದಿ

Chitradurga: ರೇಣುಕಾಸ್ವಾಮಿ ಹ*ತ್ಯೆಯಾಗಿ ಒಂದು ವರ್ಷ: ಆತ್ಮಶಾಂತಿಗಾಗಿ ಪೂಜೆ

Chitradurga: ರೇಣುಕಾಸ್ವಾಮಿ ಹ*ತ್ಯೆಯಾಗಿ ಒಂದು ವರ್ಷ: ಆತ್ಮಶಾಂತಿಗಾಗಿ ಪೂಜೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.