ಕಾಡು ಬಿಟ್ಟು ಮನೇಲಿ ಅವತಿದ್ದ ಚಿರತೆ ವನಕ್ಕೆ


Team Udayavani, May 10, 2021, 10:16 PM IST

10-14

ಭರಮಸಾಗರ: ಮನೆಯೊಂದರಲ್ಲಿ ಅವಿತುಕುತ್ತಿದ್ದ ಚಿರತೆಯನ್ನು ಗೃಹಣಿಯೊಬ್ಬಳ ಸಮಯ ಪ್ರಜ್ಞೆಯಿಂದ ಅರಣ್ಯ ಇಲಾಖೆಯವರು ಸೆರೆ ಹಿಡಿಯವಲ್ಲಿ ಸಫಲವಾದ ಘಟನೆ ಸಮೀಪದ ಮುದ್ದಾಪುರ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ.

ಮುದ್ದಾಪುರ ಗ್ರಾಮದ ಚಿದಾನಂದ ಎಂಬುವವರ ಪತ್ನಿ ನೇತ್ರಾ ಮನೆ ಮುಂದಿನ ಕಸಗೂಡಿಸಿ ರಂಗೋಲಿ ಹಾಕುತ್ತಿದ್ದಾಗ ಮನೆಯೊಳಗೆ ಸದ್ದು ಉಂಟಾಗಿದ್ದನ್ನು ಗಮನಿಸಿ ಅಡುಗೆ ಮನೆ ಒಳ ಹೋಗಿ ನೋಡಿದಾಗ ಚಿರತೆ ಸೆಲ್ಪ್ ಗೋಡೆ ಮೇಲೆ ಅವಿತುಕೊಂಡಿರುವುದನ್ನು ಗಮನಿಸಿದ್ದಾರೆ. ತಕ್ಷಣ ಹೊರಹೋಗಿ ಬಾಗಿಲು ಮುಂದೆ ಮಾಡಿದ್ದಾರೆ.

ಮನೆಯ ಹಾಲ್‌ನಲ್ಲಿ ಮಲಗಿದ್ದ ಪತಿ ಚಿದಾನಂದ ಅವರನ್ನು ನೆರೆಯವರ ಸಹಾಯದಿಂದ ಚಿರತೆಯ ಚಲನವಲನ ಗಮನಿಸಿ ಮನೆಯಿಂಧ ಹೊರ ಕರೆತಂದಿದ್ದಾರೆ. ಮನೆಯ ಎರಡು ಬದಿಯ ಬಾಗಿಲುಗಳನ್ನು ಲಾಕ್‌ ಮಾಡಿ ದ್ದಾರೆ ಬಳಿಕ ಅರಣ್ಯ ಮತ್ತು ಪೊಲೀಸ್‌ ಇಲಾಖೆಗೆ ಹಳ್ಳಿಗರು ಸುದ್ದಿ ತಿಳಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತೀವ್ರ ಕಟ್ಟೆಚ್ಚರ ವಹಿಸಿ ಬೋನು ಮತ್ತು ಬಲೆ ಬಳಸಿ ಅವಿತುಕುತ್ತಿದ್ದ ಚಿರತೆ ಸೆರೆ ಹಿಡಿಯುವಲ್ಲಿ ಸಫಲರಾದರು. ಆಡುಮಲ್ಲೇಶ್ವರ ಅರಣ್ಯ ಧಾಮಕ್ಕೆ ಬಿಟ್ಟಿದ್ದಾರೆ. ಚಿರತೆ ಮನೆಗೆ ನುಗ್ಗಿದ ಸುದ್ದಿ ಸುತ್ತಲಿನ ಹಳ್ಳಿಗಳಿಗೆ ಕಾಡ್ಗಿಚ್ಚಿನಂತೆ ಹರಡಿ ಸಾವಿರಾರು ಜನರು ಚಿದಾನಂದ ಅವರ ಮನೆ ಮುಂದೆ ಜಮಾಯಿಸಿದ್ದರು.

ಚಿತ್ರದುರ್ಗ ವಲಯ ಅರಣ್ಯಾ ಧಿಕಾರಿ ಜಿ.ಎಸ್‌. ಸಂದೀಪ್‌ ನಾಯಕ್‌, ಎನ್‌.ವಾಸುದೇವ್‌, ಅರಣ್ಯಾ ಧಿಕಾರಿ ಟಿ.ಬಿ. ರುದ್ರಮುನಿ, ಪಿಎಸ್‌ಐ ಶಿವಕುಮಾರ್‌, ಸಿಬ್ಬಂದಿ ನವೀನ್‌ ಪಿ.ಹಿರೇಗೌಡರ್‌, ಎ.ಎಚ್‌. ಅಂಜಿನಪ್ಪ, ಎನ್‌.ಗುರುಮೂ ರ್ತಿ ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.