ಅಂಬೇಡ್ಕರ್‌ ಮಹಾನಾಯಕ: ಪರಮೇಶ್‌

ಮೊಳಕಾಲ್ಮೂರು: ಭಾಷಣ ಸ್ಪರ್ಧೆಯಲ್ಲಿ ಎಸ್‌.ಪರಮೇಶ್‌ ಮಾತನಾಡಿದರು.

Team Udayavani, Jan 28, 2021, 4:14 PM IST

28-14

ಮೊಳಕಾಲ್ಮೂರು: ಜನ್ಮ ನೀಡಿದವರು ತಂದೆ ತಾಯಿಗಳಾಗಿದ್ದರೂ ಆಧುನಿಕ ಕಾಲಘಟ್ಟದಲ್ಲಿ ಹೋರಾಟದ ಮೂಲಕ ಡಾ.ಬಿ.ಆರ್‌.ಅಂಬೇಡ್ಕರ್‌
ರವರು ಬದುಕು ಮತ್ತು ಅತ್ಯಂತ ಶಕ್ತಿಶಾಲಿಯಾಗಿರುವ ಮತದಾನದ ಹಕ್ಕನ್ನು ಕಲ್ಪಿಸಿದ್ದಾರೆ ಎಂದು ಪ್ರಬುದ್ಧ ಭಾರತ, ಜನಸೇವಾ ಕೇಂದ್ರ
ಹಾಗೂ ಸಮಾಜ ಪರಿವರ್ತನಾ ಸೇವಾ ಸಂಸ್ಥೆಯ ಸಂಸ್ಥಾಪಕ ಎಸ್‌.ಪರಮೇಶ್‌ ತಿಳಿಸಿದ್ದಾರೆ.

ಪಟ್ಟಣದ ಕನ್ನಡ ಭವನದಲ್ಲಿ ಪ್ರಬುದ್ಧ ಭಾರತ, ಜನಸೇವಾ ಕೇಂದ್ರ ಹಾಗೂ ಸಮಾಜ ಪರಿವರ್ತನಾ ಸೇವಾ ಸಂಸ್ಥೆ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪಾತ್ರ ಕುರಿತು ಹಮ್ಮಿಕೊಂಡಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ಮಾತನಾಡಿದ ಅವರು, ಮಹಾನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಪಾಶ್ಚಿಮಾತ್ಯ ಇತಿಹಾಸಕಾರರು ಮತ್ತು ರಾಜಕೀಯ ತಜ್ಞರು ಆಧುನಿಕ ಭಾರತದ ನೈಜ ಪ್ರಜಾಪ್ರಭುತ್ವದ ನಿರ್ಮಾತೃ ಎಂದು ಕರೆಯಲಾಗಿದೆ. ವಿಶ್ವಸಂಸ್ಥೆಯು ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜಯಂತ್ಯುತ್ಸವವನ್ನು ವಿಶ್ವಜ್ಞಾನಿಯ ದಿನವೆಂದು ಆಚರಿಸಲಾಗುತ್ತಿದೆ ಎಂದರು.

ಭಾರತದ ಶ್ರೇಯೋಭಿವೃದ್ಧಿಗಾಗಿ ಶಿಕ್ಷಣದ ಹಕ್ಕು, ಆಸ್ತಿಯ ಹಕ್ಕು, ಸಮಾನತೆಯ ಹಕ್ಕು, ಮೂಲಭೂತದ ಹಕ್ಕು ಸೇರಿದಂತೆ ಹಲವಾರು ಹಕ್ಕುಗಳನ್ನು ಕಲ್ಪಿಸಿದ್ದಾರೆ. ಸಂವಿಧಾನವನ್ನು ಜಾತಿವಾದಿಗಳು ಯಥಾವತ್ತಾಗಿ ಜಾರಿಗೊಳಿಸುವುದು ಅಸಾಧ್ಯವೆಂದು ಅರಿತು ವಿದ್ಯಾರ್ಥಿಗಳಿಗೆ ಮತ್ತು ನೌಕರರಿಗೆ ವಿಶೇಷ ಸಂದೇಶ ಕಲ್ಪಿಸಿದ್ದಾರೆ. ಅ ಧಿಕಾರದ ಗದ್ದುಗೆ ಹಿಡಿಯಲು ಮತದಾನವು ಶಕ್ತಿಶಾಲಿಯಾಗಿದ್ದು, ಸೂಕ್ತ ಮತ್ತು ಅರ್ಹರಿಗೆ ಮತದಾನ ಮಾಡಿ ಅಧಿ ಕಾರದ ಗದ್ದುಗೇರಬೇಕು
ಎಂದು ತಿಳಿಸಿದರು.

ಸ್ವಯಂ ಬೆಳಕು ಫೌಂಡೇಷನ್‌ ಜಿಲ್ಲಾ ಸಂಯೋಜಕ ಪಿ.ಮಂಜಣ್ಣ, ಹಂಪಿ ವಿಶ್ವವಿದ್ಯಾಲಯದ ಸಂಶೋದಕ ಪ್ರಹ್ಲಾದ, ಮುಖ್ಯ ಶಿಕ್ಷಕರಾದ ಎಂ.ರುದ್ರಯ್ಯ, ಕಸಾಪದ ನಿಕಟಪೂರ್ವ ಕಾರ್ಯದರ್ಶಿ ಶ್ರೀರಾಮುಲು, ಲೋಕೇಶ್‌ ಪಲ್ಲವಿ, ಗ್ರಾಪಂ ಸದಸ್ಯ ಮಲ್ಲಯ್ಯ, ಉಪನ್ಯಾಸಕ ಕರಿಬಸಪ್ಪ, ರಾಜು, ರಮೇಶ್‌, ಬಸವರಾಜ್‌ ಹಾಗೂ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

 

ಓದಿ : 9ನೇ ತರಗತಿ, ಪ್ರಥಮ ಪಿಯುಸಿ ತರಗತಿ ಆರಂಭಕ್ಕೆ ದಿನಾಂಕ ನಿಗದಿ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.