31ರಿಂದ ಪೋಲಿಯೋ ಲಸಿಕೆ ಅಭಿಯಾನ

1,51,852 ಮಕ್ಕಳಿಗೆ ಲಸಿಕೆ ಹಾಕುವ ಗುರಿ

Team Udayavani, Jan 28, 2021, 4:26 PM IST

28-16

ಚಿತ್ರದುರ್ಗ: ರಾಷ್ಟ್ರಿಯ ಪಲ್ಸ್‌ ಪೋಲಿಯೊ·ಲಸಿಕಾ ಕಾರ್ಯಕ್ರಮದಡಿ ಜ. 31 ರಿಂದ·ಫೆಬ್ರುವರಿ 3ರವರೆಗೆ ಜಿಲ್ಲೆಯಲ್ಲಿ 1,51,852
ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಹೊಂದಲಾಗಿದೆ ಎಂದು ಜಿಲ್ಲಾ ಧಿಕಾರಿ ಕವಿತಾಎಸ್‌.ಮನ್ನಿಕೇರಿ ತಿಳಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿನಡೆದ ರಾಷ್ಟ್ರೀಯ ಪಲ್ಸ್‌ ಪೋಲಿಯೋಕಾರ್ಯಕ್ರಮದ ಜಿಲ್ಲಾಮಟ್ಟದ ಚಾಲನಾಸಮಿತಿ ಸಭೆಯಲ್ಲಿ ಮಾತನಾಡಿದ ಅವರು,0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ 2021ರಜ. 31 ರಿಂದ ಫೆ.3 ರವರೆಗೆ ಪೋಲಿಯೋಲಸಿಕೆ ಹಾಕಲಾಗುವುದು. ಇದರಲ್ಲಿ ಜಿಲ್ಲೆಯಗ್ರಾಮೀಣ ಪ್ರದೇಶದ 1,17,515 ಹಾಗೂನಗರ ಪ್ರದೇಶದ 34,337 ಮಕ್ಕಳು ಸೇರಿದಂತೆಒಟ್ಟು 1,51,852 ಮಕ್ಕಳಿಗೆ ಪೋಲಿಯೋ ಲಸಿಕೆಹಾಕಲಾಗುವುದು. ಇದಕ್ಕಾಗಿ 2318 ಲಸಿಕಾಕಾರ್ಯಕರ್ತರು, 240 ಮೇಲ್ವಿಚಾರಕರನ್ನುನಿಯೋಜಿಸಲಾಗಿದ್ದು, 1159 ತಂಡಗಳು
ಹಾಗೂ 1084 ಲಸಿಕಾ ಕೇಂದ್ರಗಳನ್ನುಸ್ಥಾಪಿಸಲಾಗುವುದು ಎಂದರು.

ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ವಿವಿಧಇಲಾಖೆಯ ಮುಖ್ಯಸ್ಥರು ತಮ್ಮ ಇಲಾಖೆಯವಾಹನಗಳನ್ನು ನಿಗದಿತಸಮಯಕ್ಕೆನಿಯೋಜಿಸಬೇಕು. ಕಾರ್ಯಕ್ರಮಕ್ಕೆಯಾವುದೇ ತೊಂದರೆಯಾಗದಂತೆ ಪ್ರಾದೇಶಿಕಸಾರಿಗೆ ಅ ಧಿಕಾರಿಗಳು ವಾಹನಗಳನ್ನುಸಮರ್ಪಕವಾಗಿ ಪೂರೈಸಬೇಕು. ಬೆಸ್ಕಾಂಇಲಾಖೆಯವರು ನಿರಂತರ ವಿದ್ಯುತ್‌ ಪೂರೈಕೆಗೆಕ್ರಮ ವಹಿಸಬೇಕು ಎಂದು ಸೂಚಿಸಿದರು.
ವ್ಯಾಪಕ ಪ್ರಚಾರಕ್ಕಾಗಿ ಪ್ರೌಢ ಶಾಲಾಮಕ್ಕಳಿಂದ ಜಾಥಾ ಏರ್ಪಡಿಸುವುದರ ಮೂಲಕಜನರಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮದಕುರಿತು ಅರಿವು ಮೂಡಿಸಬೇಕು. ಜತೆಗೆಪುರಸಭೆ, ಪಟ್ಟಣ ಪಂಚಾಯಿತಿ ಮತ್ತುನಗರಸಭೆ ವತಿಯಿಂದ ಪಲ್ಸ್‌ ಪೋಲಿಯೋಕಾರ್ಯಕ್ರಮದ ಬಗ್ಗೆ ಆಡಿಯೋ ಧ್ವನಿಸುರಳಿಯನ್ನು ಕಸ ವಿಲೇವಾರಿ ವಾಹನದಲ್ಲಿಬಿತ್ತರಿಸಬೇಕು ಎಂದರು.

ಡಿಎಚ್‌ಒ ಡಾ.ಫಾಲಾಕ್ಷ ಮಾತನಾಡಿ,2011ರಿಂದ ಈವರೆಗೆ ಜಿಲ್ಲೆಯಲ್ಲಿ ಯಾವುದೇಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ.2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತದೇಶ ಎಂದು ಘೋಷಿಸಲಾಗಿದೆ ಎಂದರು.ಲಸಿಕಾ ಕಾರ್ಯಕ್ರಮದ ಸಿಬ್ಬಂದಿಗೆತರಬೇತಿ ನೀಡಲಾಗಿದ್ದು, ಈಗಾಗಲೇ ಜಿಲ್ಲೆಗೆಪೋಲಿಯೋ ಲಸಿಕೆ ಸರಬರಾಜಾಗಿದೆ. ಜ. 31ರಂದು ಮೊದಲ ದಿನ ಬೂತ್‌ ಮಟ್ಟದ ಲಸಿಕಾಕೇಂದ್ರಗಳಲ್ಲಿಯೇ ಮಕ್ಕಳಿಗೆ ಪೋಲಿಯೋಲಸಿಕೆ ಹಾಕಲಾಗುವುದು. ಮೊದಲ ದಿನವೇಶೇ.96 ರಷ್ಟು ಸಾಧನೆ ಮಾಡುವ ಗುರಿ ಇದೆ.ಫೆ.1 ,2 ಹಾಗೂ 3 ರಂದು ಬಾಕಿ ಉಳಿದ ಎಲ್ಲಮಕ್ಕಳನ್ನೂ ಮನೆ, ಮನೆ ಭೇಟಿ ಮೂಲಕಗುರುತಿಸಿ, ಲಸಿಕೆ ಹಾಕಲಾಗುವುದು ಎಂದುಹೇಳಿದರು.

ಕೋವಿಡ್‌ ಲಸಿಕೆ ಶೇ.61 ಸಾಧನೆ:ಜಿಲ್ಲೆಯಲ್ಲಿ ಮೊದಲ ಹಂತದ ಕೋವಿಡ್‌ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿಆರೋಗ್ಯ ಕಾರ್ಯಕರ್ತರಿಗೆ ಕೋವಿಡ್‌ವಿರುದ್ಧದ ಲಸಿಕೆಯನ್ನು ಜ.16ರಿಂದ ಪ್ರಾರಂಭಮಾಡಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ7949 ಮಂದಿಗೆ ಲಸಿಕೆ ಹಾಕುವ ಮೂಲಕಶೇ.61ರಷ್ಟು ಸಾಧನೆ ಮಾಡಲಾಗಿದೆ ಎಂದುಆರ್‌ಸಿಎಚ್‌ ಅಧಿ ಕಾರಿ ಡಾ.ಕುಮಾರಸ್ವಾಮಿ
ಹೇಳಿದರು.

ಮೊದಲ ಹಂತದ ಲಸಿಕಾ ಅಭಿಯಾನದಲ್ಲಿಆರೋಗ್ಯ ಇಲಾಖೆ ಸಿಬ್ಬಂದಿ, ಖಾಸಗಿಅರೊಗ್ಯ ಇಲಾಖೆ ಸಿಬ್ಬಂದಿ, ಸಿಡಿಪಿಒ
ಮೇಲ್ವಿಚಾರಕರಿಗೆ, ಅಂಗನವಾಡಿ ಹಾಗೂಆಶಾ ಕಾರ್ಯಕರ್ತರು ಸೇರಿ ಒಟ್ಟು 13,104ಫಲಾನುಭವಿಗಳು ನೋಂದಣಿಯಾಗಿದ್ದಾರೆ.13,104 ಫಲಾನುಭವಿಗಳಲ್ಲಿ ಒಟ್ಟು 7949ಫಲಾನುಭವಿಗಳು ಲಸಿಕೆ ಪಡೆದಿದ್ದು, 5155ಲಾನುಭವಿಗಳು ಲಸಿಕೆ ಪಡೆಯುವುದು
ಬಾಕಿ ಇದೆ ಎಂದರು.

ಜಿಲ್ಲಾ ಸರ್ವೇಕ್ಷಣಾ ಧಿಕಾರಿಡಾ.ತುಳಸಿರಂಗನಾಥ್‌, ಡಾ.ಚಂದ್ರಶೇಖರ್‌ಕಂಬಾಳಿಮ… ಸೇರಿದಂತೆ ಆರೋಗ್ಯಇಲಾಖೆಯ ಅಧಿ ಕಾರಿಗಳು ಮತ್ತು ಸಿಬ್ಬಂದಿಉಪಸ್ಥಿತರಿದ್ದರು.

ಓದಿ :ದ್ಯಾಮವ್ವ ದೇವಿ ಗ್ರಾಮ ಸಂಚಾರ ಸಂಪನ್ನ

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.