ರಾಯಣ್ಣ ಬಲಿದಾನ್ ದಿವಸ್ ಆಚರಣೆ
ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ರಾಯಣ್ಣ ಬಲಿದಾನ್ ದಿವಸ್ ಕಾರ್ಯಕ್ರಮ ಆಚರಿಸಲಾಯಿತು.
Team Udayavani, Jan 28, 2021, 4:43 PM IST
ಹಿರಿಯೂರು: ಸಂವಿಧಾನ ರಚಿಸಿದಡಾ.ಬಿ.ಆರ್. ಅಂಬೇಡ್ಕರ್ ಹಾಗೂಸ್ವಾತಂತ್ರ ಸೇನಾನಿ ಕ್ರಾಂತಿವೀರಸಂಗೊಳ್ಳಿ ರಾಯಣ್ಣ ಅವರು ಯುವಸಮುದಾಯದ ಜಗದ್ಗುರುಗಳು ಎಂದುಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಜಾಗೃತಿ ವೇದಿಕೆ ರಾಜ್ಯ ಸಂಚಾಲಕಮಾಲತೇಶ್ ಅರಸ್ ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಯುವ ಜಾಗೃತಿ ವೇದಿಕೆ ವತಿಯಿಂದನಗರದ ತಾಲೂಕು ಕಚೇರಿಮುಂಭಾಗದಲ್ಲಿರುವ ಕ್ರಾಂತಿವೀರಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಸಂಗೊಳ್ಳಿರಾಯಣ್ಣ ಬಲಿದಾನ್ ದಿವಸ್ ಅಂಗವಾಗಿರಾಯಣ್ಣ ಭಾವಚಿತ್ರದ ಧ್ವಜಾರೋಹಣನೆರವೇರಿಸಿ ಮಾತನಾಡಿದ ಅವರು,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟಿದದಿನ ದೇಶಕ್ಕೆ ಸ್ವಾತಂತ್ರ ದೊರೆಯಿತು.ರಾಯಣ್ಣ ಹುತಾತ್ಮರಾದ ದಿನ ದೇಶಕ್ಕೆಗಣರಾಜ್ಯೋತ್ಸವ ಸಂದಿದೆ. ಅದೇ ನಮಗೆಹೆಮ್ಮೆ ಎಂದರು.
ತಾಲೂಕು ಮಾಜಿ ಸೈನಿಕರ ಸಂಘದಅಧ್ಯಕ್ಷ ಮುದ್ದಲಿಂಗಪ್ಪ ಮಾತನಾಡಿ,ಸಂಗೊಳ್ಳಿ ರಾಯಣ್ಣನವರ ದೇಶಭಕ್ತಿ,ಅವರ ಆದರ್ಶಗಳನ್ನು ಎಲ್ಲರೂಪಾಲಿಸುವಂತಾಗಬೇಕು ಎಂದರು.
ಕರ್ನಾಟಕ ರಕ್ಷಣಾ ವೇದಿಕೆಯುವಸೇನೆ ಅಧ್ಯಕ್ಷ ಕಾಂತರಾಜ್ ಹುಲಿ,ಜಗದೀಶ್ ಭಂಡಾರಿ, ಪರಮಶಿವ, ಎಸ್.ಎಲ್. ಶಿವಕುಮಾರ್, ನಿಜಲಿಂಗಪ್ಪ,ಜಯಣ್ಣ, ವೀರೇಶ್, ಮಹೇಶ್, ವೀರಣ್ಣ,ಲಿಂಗೇಶ್, ಬಸವರಾಜ್ ಇದ್ದರು.
ಓದಿ : ಸೆಸ್ಕ್ ಕಿರಿಯ ಎಂಜಿನಿಯರ್ ಮೇಲೆ ಪವರ್ಮ್ಯಾನ್ ಮಚ್ಚಿನಿಂದ ಹಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…