ಕರಡಿ ಹಾವಳಿಗೆ ರೈತರು ಕಂಗಾಲು

15 ದಿನಗಳಿಂದ ತೋಟಗಳಲ್ಲಿ ಅಲೆದಾಟ

Team Udayavani, Jan 29, 2021, 3:33 PM IST

29-9

ಹೊಳಲ್ಕೆರೆ: ಕಾಡಿನಿಂದ ಆಹಾರ ಅರಸುತ್ತ ಕರಡಿಯೊಂದು ಕಳೆದ 15 ದಿನಗಳಿಂದ ತೋಟಗಳಲ್ಲಿ ಅಲೆದಾಡುತ್ತಿರುವುದು ಕೃಷಿಕರಲ್ಲಿ ಆತಂಕ ಸೃಷ್ಟಿಸಿದೆ.

ತಾಲೂಕಿನ ಶಿವಗಂಗ ಮಹದೇವರಪುರ ಗ್ರಾಮದ ರಾಮೇಶ್ವರ ದೇವಸ್ಥಾನದ ಸೇರಿದಂತೆ ಸುತ್ತಮುತ್ತಲಿರುವ ಹತ್ತಾರು ಅಡಿಕೆ ತೋಟಗಳಲ್ಲಿ
ಕರಡಿ ವಾಸಮಾಡತೊಡಗಿದೆ. ಕಳೆದ ತಿಂಗಳು ಶಿವಗಂಗ ಅಸುಪಾಸು ಚಿರತೆಯೊಂದು ತೋಟಗಳಲ್ಲಿ ಕಾಣಿಸಿಕೊಂಡಿತ್ತು. ಚಿರತೆ ಸದ್ಯ ತೋಟಗಳಲ್ಲಿ ಕಾಣಿಸಿಕೊಳ್ಳದೆ ಪಕ್ಕದಲ್ಲಿ ಗುಡ್ಡಬೆಟ್ಟಗಳಲ್ಲಿ ಸೇರಿಕೊಂಡಿರುವ ಶಂಕೆಯನ್ನು ರೈತರು ವ್ಯಕ್ತಪಡಿಸಿದ್ದಾರೆ.
ಕರಡಿ ಕೃಷಿ ಕೆಲಸಕ್ಕೆ ತೆರಳುವ ರೈತರ ಮೇಲೆ ದಾಳಿ ಮಾಡುವ ಆಪಾಯಕಾರಿ ವನ್ಯಮೃಗ. ಆಹಾರಕ್ಕಾಗಿ ಎಲ್ಲೆಡೆ ನಿರಾತಂಕವಾಗಿ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊಂಡು ರೈತರಿಗೆ ನಿತ್ಯ ಕೃಷಿ ಕಾಯಕ ಕೈಗೊಳ್ಳುವುದು ಸಮಸ್ಯೆ ಎನ್ನಲಾಗಿದೆ.
ವಿಫಲ ದಾಳಿ: ಶಿವಗಂಗ ಹಾಗೂ ಮಹದೇವಪುರದ ರಾಮೇಶ್ವರ ದೇವಸ್ಥಾನದ ಸುತ್ತಲ ತೋಟಗಳಲ್ಲಿ, ಬಂಡಿ ಜಾಡುಗಳಲ್ಲಿ, ಮಾಗಿ ಹೊಲಗಳಲ್ಲಿ, ಹಣ್ಣಿನ ಗಿಡಗಳ ಪೊದೆಗಳಲ್ಲಿ ಕರಡಿ ಕಾಣಿಸಿಕೊಳ್ಳುತ್ತಿದೆ. ರಾಮೇಶ್ವರ ದೇವರಸ್ಥಾನದ ಹತ್ತಿರ ರೈತರು ವಿಶ್ರಾಂತಿಗೆ ನಿಲ್ಲುವುದು ಸಹಜ. ಕರಡಿಯ ಇರುವಿಗೆ ಅರಿವಿಲ್ಲದೆ ಹೋದಾಗ ರೈತ ಮೇಲೆ ದಾಳಿಗೆ ಮುಂದಾಗಿದ್ದು, ಯಾವುದೇ ಅಪಾಯ ಎದುರಾಗಿಲ್ಲ. ಕರಡಿ ತೋಟಗಳಲ್ಲಿ ಕೆಲಸ ಮಾಡುವಾಗ ರೈತರು ಸಿಕ್ಕಲ್ಲಿ ದಾಳಿ ನಡೆಸುವ ಆತಂಕದ ಸ್ಥಿತಿ ರೈತರದ್ದು,

ವಿದ್ಯುತ್‌ ವೇಳೆ ಬದಲಾವಣೆಗೆ ರೈತರ ಆಗ್ರಹ: ಶಿವಗಂಗ ಮಹದೇವಪುರ ಹತ್ತಿರದ ನೂರಾರು ಎಕರೆ ಪ್ರದೇಶದಲ್ಲಿನ ಅಡಿಕೆ ತೋಟಕ್ಕೆ ರಾತ್ರಿ ಹೊತ್ತು ಮೂರು ಗಂಟೆ ವಿದ್ಯುತ್‌ ಪೂರೈಕೆ ಹಿನ್ನೆಲೆ ಬೆಸ್ಕಾಂ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದ್ದು, ಬೇಸಿಗೆ ಹಿನ್ನೆಲೆ ತೋಟಗಳಿಗೆ ನೀರಿನ ಅಗತ್ಯತೆ ಹೆಚ್ಚಾಗಿದೆ. ಹಗಲು ರಾತ್ರಿ ಕರಡಿ ಕಾಟವಿದ್ದು, ರಾತ್ರಿ ಹೊತ್ತು ಕರಡಿ ರೈತರ ಸಿಕ್ಕಲ್ಲಿ ದಾಳಿಗೆ ಮಾಡಬಹುದು. ಹಾಗಾಗಿ ಹಗಲು ವಿದ್ಯುತ್‌ ನೀಡಬೇಕೆಂದು ರೈತರ ಒತ್ತಾಯ.

ಅರಣ್ಯ ಇಲಾಖೆ ನಿರ್ಲಕ್ಷ್ಯ  : ಕಳೆದ 15 ದಿನಗಳಿಂದ ಕರಡಿ ತಾಲೂಕಿನ ಶಿವಗಂಗ, ಮಹದೇವಪುರ ಸೇರಿ ಸುತ್ತಮುತ್ತಲ ಪ್ರದೇಶದಲ್ಲಿ ಸಂಚರಿಸುವ ಮಾಹಿತಿಯನ್ನು ಸ್ಥಳೀಯ ಅರಣ್ಯ ಇಲಾಖೆಗೆ ನೀಡಿದ್ದರೂ, ಕರಡಿ ಪತ್ತೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ.

ಎಸ್‌.ವೇದಮೂರ್ತಿ

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.