ಆಧುನಿಕ ತಂತ್ರಜ್ಞಾನ ಸದ್ಬಳಕೆಯಾಗಲಿ
Team Udayavani, Jun 24, 2021, 11:00 PM IST
ಚಿತ್ರದುರ್ಗ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಂತ್ರಜ್ಞಾನ ಬಳಸಿಕೊಂಡು ಶಿಕ್ಷಣ ಪಡೆಯುವ ಉದ್ದೇಶದಿಂದ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್, ಪಿಸಿ ವಿತರಣೆ ಮಾಡುತ್ತಿದೆ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ 2020-21ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಿಸಿ ಅವರು ಮಾತನಾಡಿದರು. ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನ ಬೆಳೆಯುತ್ತಿದೆ. ಇಂತಹ ಸಂದರ್ಭದಲ್ಲಿ ತಂತ್ರಜ್ಞಾನದ ಮೂಲಕ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಶಿಕ್ಷಣಕ್ಕೆ ತೊಂದರೆಯಾಗಬಾರದು, ವಿದ್ಯಾರ್ಥಿಗಳು ತಂತ್ರಜ್ಞಾನದ ಮೂಲಕ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ರಾಜ್ಯದ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡುತ್ತಿದ್ದಾರೆ.
ಇದರೊಟ್ಟಿಗೆ ರಾಜ್ಯಾದ್ಯಂತ 2500 ಸ್ಮಾರ್ಟ್ ಕ್ಲಾಸ್ ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಲಾಗುತ್ತಿದೆ. ಆಧುನಿಕತೆ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ದೇಶದ ಸತøಜೆಗಳಾಗಬೇಕು ಎಂದರು. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ