ತಿಪ್ಪೇರುದ್ರಸ್ವಾಮಿ ದೇವಾಲಯ ಇಂದಿನಿಂದ ಓಪನ್‌


Team Udayavani, Jul 5, 2021, 10:51 PM IST

5-20

ನಾಯಕನಹಟ್ಟಿ: ಕೊರೊನಾದಿಂದ ಮುಚ್ಚಿದ್ದ ಇಲ್ಲಿನ ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಸೋಮವಾರದಿಂದ ದೇವರ ದರ್ಶನ ಆರಂಭವಾಗಲಿದೆ. ದೀರ್ಘ‌ ಕಾಲ ಮುಚ್ಚಿದ್ದರಿಂದ ಸ್ವತ್ಛತಾ ಕಾರ್ಯ ಆರಂಭಗೊಂಡಿದೆ. ಏ. 22 ರಂದು ಧಾರ್ಮಿಕ ದತ್ತಿ ಇಲಾಖೆ ಕೊರೊನಾ ಕಾರಣದಿಂದ ದೇವಾಲಯವನ್ನು ಮುಚ್ಚು ವಂತೆ ಆದೇಶಿಸಿತ್ತು.

ದೇವಾಲಯದ ಗರ್ಭಗುಡಿಯಲ್ಲಿ ದೇವರಿಗೆ ನಿತ್ಯಪೂಜೆ ನೆರವೇರುತ್ತಿತ್ತು. ಜತೆಗೆ ಭಕ್ತರಿಲ್ಲದೆ ರುದ್ರಾ ಭಿಷೇಕ ಜರುಗಿಸಲಾಗುತ್ತಿತ್ತು. ದೇವಾಲಯದ ಆರಂಭಕ್ಕೆ ದೇವಾಲಯದ ಸಿಬ್ಬಂದಿ ಸ್ವತ್ಛತಾ ಕಾರ್ಯ ಕೈಗೊಂಡಿದ್ದಾರೆ. ದೇವಾಲಯದ ಹೊರಾಂಗಣದಲ್ಲಿ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲಾಗಿದೆ. ಒಳಾಂಗಣವನ್ನು ಸೋಪ್‌ ಪೌಡರ್‌, ನಾಯಿಲ್‌ ಬಳಸಿ ಸ್ವತ್ಛಗೊಳಿಸಲಾಗಿದೆ. ಮೂರನೇ ಹಂತದ ಅನ್‌ಲಾಕ್‌ ನಿಯಮಗಳಂತೆ ಪ್ರತಿಯೊº ಭಕ್ತರೂ ಮಾಸ್ಕ್ ಹಾಕಿರಬೇಕು. ದೇವಾಲಯದ ವತಿಯಿಂದ ಭಕ್ತರ ಕೈಗಳಿಗೆ ಸ್ಯಾನಿಟೈಸ್‌ ಮಾಡಲಾಗುವುದು.

ಗುಂಪಾಗಿ ದೇವಾಲಯ ಪ್ರವೇಶಕ್ಕೆ ಅವಕಾಶವಿಲ್ಲ. ಒಬ್ಬರಾದ ನಂತರ ಒಬ್ಬರಂತೆ ಸರತಿ ಸಾಲಿನಲ್ಲಿ ದೇವಾಲಯಕ್ಕೆ ಪ್ರವೇಶ ನೀಡಲಾಗುವುದು. ದೇವಾಲಯದಲ್ಲಿ ತೀರ್ಥ-ಪ್ರಸಾದ, ದಾಸೋಹ ಇರುವುದಿಲ್ಲ. ದರ್ಶನ, ವಾಹನ ಪೂಜೆ ಹಾಗೂ ಮಂಗಳಾರತಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದೇವಾಲಯದ ಒಳಗೆ ಹಾಗೂ ಹೊರಗೆ ಭಕ್ತರಿಗೆ ಧ್ವನಿವರ್ಧಕದ ಮೂಲಕ ಸೂಚನೆಗಳನ್ನು ನೀಡಲಾಗುವುದು.

ಲಾಕ್‌ಡೌನ್‌ ಸಮಯದಲ್ಲಿ ದೇವಾಲಯದ ಹೊರಗೆ ಕೈಮುಗಿದು ಬಾಗಿಲಿಗೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುತ್ತಿದ್ದ ಭಕ್ತರಿಗೆ ಇದೀಗ ಸಂತಸವಾಗಿದೆ. ಕೊರೊನಾ ಕಾಲದಲ್ಲಿಯೂ ಇಲ್ಲಿನ ಐತಿಹಾಸಿಕ ತಿಪ್ಪೇರುದ್ರಸ್ವಾಮಿ ಜಾತ್ರೆ ಯಾವುದೇ ಅಡೆತಡೆಗಳಿಲ್ಲದೆ ಜರುಗಿದೆ.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.