ಮಠಾಧೀಶರ ಆಶೀರ್ವಾದ ಪಡೆದ ಸಿಐಡಿ ಎಸ್ಪಿ ಚನ್ನಣ್ಣವರ್
Team Udayavani, Jul 11, 2021, 10:01 PM IST
ಚಿತ್ರದುರ್ಗ: ನಗರದ ವಿವಿಧ ಮಠಗಳಿಗೆ ಸಿಐಡಿ ಎಸ್ಪಿ ರವಿ ಡಿ. ಚನ್ನಣ್ಣನವರ್ ಭೇಟಿ ನೀಡಿ ಮಠಾ ಧೀಶರ ಆಶೀರ್ವಾದ ಪಡೆದರು.
ಮುರುಘಾ ಮಠಕ್ಕೆ ಭೇಟಿ ನೀಡಿದ ಅವರು, ಡಾ| ಶಿವಮೂರ್ತಿ ಮುರುಘಾ ಶರಣರ ಜತೆ ಮಾತುಕತೆ ನಡೆಸಿ ಆಶೀರ್ವಾದ ಪಡೆದರು. ಆನಂತರ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಗುರುಪೀಠಕ್ಕೆ ತೆರಳಿ ಶ್ರೀಗಳ ಜತೆಗೆ ಉಭಯ ಕುಶಲೋಪರಿ ಚರ್ಚಿಸಿದರು. ತಾವು ಬರೆದಿರುವ “ನಮ್ಮೊಳಗೊಬ್ಬ’ ಪುಸ್ತಕ ನೀಡಿ ಆಶೀರ್ವಾದ ಪಡೆದುಕೊಂಡರು. ಅಲ್ಲಿಂದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
(ಚಿತ್ರದುರ್ಗ: ಸಿಐಡಿ ಎಸ್ಪಿ ರವಿ ಡಿ. ಚನ್ನಣ್ಣನವರ್ ಡಾ| ಶಿವಮೂರ್ತಿ ಮುರುಘಾ ಶರಣರು ಹಾಗೂ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳ ಆಶೀರ್ವಾದ ಪಡೆದರು.)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ