ವೀರಶೈವ ಲಿಂಗಾಯತರಲ್ಲಿದೆ ಸಾಂಸ್ಕೃತಿಕ ಶ್ರೀಮಂತಿಕೆ: ಮುರುಘಾ ಶ್ರೀ


Team Udayavani, Jul 13, 2021, 10:33 PM IST

13-20

ಚಿತ್ರದುರ್ಗ: ವೀರಶೈವ ಲಿಂಗಾಯತರು ಸಾಂಸ್ಕೃತಿಕ ಶ್ರೀಮಂತರು. ಮಧ್ಯದಲ್ಲಿ ಶ್ರೀಮಂತಿಕೆ ಬಂದುಹೋಗಬಹುದು. ಆದರೆ ಕೊನೆವರೆಗೂ ಅವರಲ್ಲಿ ಶಾಶ್ವತವಾಗಿ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಕಾಣಬಹುದಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಅಖೀಲಭಾರತ ವೀರಶೈವ ಮಹಾಸಭಾ ಮತ್ತು ವೀರಶೈವ ಲಿಂಗಾಯತ ಸಮಾಜ, ಚಿತ್ರದುರ್ಗ, ವೀರಶೈವ ಲಿಂಗಾಯತ ಯುವವೇದಿಕೆ, ಕರ್ನಾಟಕ ವೀರಶೈವ ಪರಿಷತ್‌ ಸಹಯೋಗದಲ್ಲಿ ಆರಂಭವಾದ ವೆಬ್‌ಸೈಟ್‌ ಅನ್ನು ಮುರುಘಾ ಮಠದಲ್ಲಿ ಸೋಮವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಸಂಘಟನೆ ಸವಾಲಿನಿಂದ ಕೂಡಿರುತ್ತದೆ.

ಬೇರೆ ಬೇರೆ ಕಾರಣಗಳಿಗಾಗಿ ವಿಘಟನೆ ಇರುತ್ತದೆ. ಸಂಘಟನೆ ಮಾಡುವವರಿಗೆ ಉನ್ನತ ಳಿರಬೇಕು.  ಸಂಘಟನೆಯಾಗಬೇಕು. ಅಂಥವರ ಬದುಕಿನಲ್ಲಿ ಸಂತೃಪ್ತಿ ನೆಲೆಸುತ್ತದೆ. ಸಮಾಜ ಒಡೆಯುವ ಕೆಲಸವನ್ನು ಯಾರೂ ಮಾಡಬಾರದು. ಸಮಾಜದ ಮೇಲೆ ಸದ್ಭಾವನೆ ಇರುವವರು ದೂರದೃಷ್ಟಿ ಇಟ್ಟುಕೊಂಡು ಸಂಘಟನೆ ಕಟ್ಟುತ್ತಾ ಹೋಗುತ್ತಾರೆ.

ಅಂತಹ ಸಂಘಟನೆಗಳಿಗೆ ಉತ್ತಮ ಭವಿಷ್ಯ ಇರುತ್ತದೆ. ಸಂಘಟನೆ ಜೊತೆಯಲ್ಲಿ ವಿಭಜನೆಯೂ ಇರುತ್ತದೆ ಎಂಬುದನ್ನು ಮರೆಯಬಾರದೆಂದರು. ರಾಜಕೀಯ, ಧಾರ್ಮಿಕ, ಸಾಹಿತ್ಯ ಎಲ್ಲ ಕ್ಷೇತ್ರಗಳಲ್ಲಿಯೂ ವಿಭಜನೆ, ಸಂಘಟನೆ ಇರುತ್ತದೆ. ಕೆಲವರು ಸಂಘಟನೆಯನ್ನು ಭಾಗ ಮಾಡುತ್ತಾರೆ. ಒಡೆಯುವವರು ಅಜ್ಞಾನದಿಂದ ಮಾಡಿರುತ್ತಾರೆ.

ಕೂಡಿಸುವವರು ಜ್ಞಾನಿಗಳಾಗಿರುತ್ತಾರೆ. ಸಾಧ್ಯವಾಗದವರು ಸಂಘಟನೆ ಮಾಡದೆ ಸುಮ್ಮನಿದ್ದರೆ ಸಾಕು. ಕಟ್ಟುವವರು ಕಟ್ಟುತ್ತಾರೆ, ಕೆಡಿಸುವವರು ಕೆಡಿಸುತ್ತಾರೆ. ಅಖಂಡವಾದ ಸಹನೆ ನಮಗೆ ವಿಜಯ ತಂದುಕೊಡುತ್ತದೆ. ಅಸಹನೆಯಿಂದ ಏನನ್ನು ಸಾ ಧಿಸಲಾಗುವುದಿಲ್ಲ ಎಂದು ತಿಳಿಸಿದರು.

ಮಹಾಸಭಾದ ಕಾರ್ಯದರ್ಶಿ ಜಿ.ಎನ್‌. ಮಹೇಶ್‌ ಮಾತನಾಡಿ, ವೀರಶೈವ ಲಿಂಗಾಯತರ ಎಲ್ಲ ಉಪಪಂಗಡಗಳ ಜನಗಣತಿಗೆ ವೆಬ್‌ಸೈಟ್‌ ರೂಪಿಸಿ ಚಾಲನೆ ನೀಡಲಾಗಿದೆ. ಒಂದು ಗಂಟೆಗೆ ನೂರು ಜನರ ಡಾಟಾವನ್ನು ಅಪ್‌ಲೋಡ್‌ ಮಾಡಬಹುದಾಗಿದೆ ಎಂದರು.

ಮಹಡಿ ಶಿವಮೂರ್ತಿ ಮಾತನಾಡಿದರು. ಎಸ್‌.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಎಲ್‌.ಬಿ. ರಾಜಶೇಖರ್‌, ಕಾರ್ತಿಕ್‌, ಮಂಜುನಾಥ್‌ ಎಚ್‌.ಎಂ., ಎಸ್‌. ಷಣ್ಮುಖಪ್ಪ, ಸಿದ್ದಾಪುರ ನಾಗಣ್ಣ, ಮರುಳಾರಾಧ್ಯ, ರೋಟರಿ ವೀರೇಶ್‌, ಮುರುಗೇಶ್‌, ಪರಮೇಶ್‌, ಶ್ಯಾಮಲಾ ಶಿವಪ್ರಕಾಶ್‌, ಆರತಿ ಶಿವಮೂರ್ತಿ, ಆನಂದ್‌ ಜೆ., ಶ್ರೀಹರ್ಷ, ಮನೋಹರ, ದಿವಾಕರ, ಸಂತೋಷ್‌, ತಿಪ್ಪಣ್ಣ, ಶಶಿಧರ, ಮಂಜುನಾಥಸ್ವಾಮಿ, ಜಿತೇಂದ್ರ ಇತರರು ಇದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.