ಸಂವಿಧಾನದ ಆಶೋತ್ತರ ನಿತ್ಯೋತ್ಸವವಾಗಲಿ

ಶ್ರೀರಾಮ ಮಂದಿರ ತಾಂತ್ರಿಕ ಸಮಿತಿಯಲ್ಲಿ ಜಿಲ್ಲೆಯ ಪ್ರೊ| ಸೀತಾರಾಮ್‌ ಇರುವುದು ಸಂತಸ

Team Udayavani, Jan 27, 2021, 3:27 PM IST

Udayavani Kannada Newspaper

ಚಿತ್ರದುರ್ಗ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದತಾಂತ್ರಿಕ ಸಮಿತಿಯಲ್ಲಿ ಚಿತ್ರದುರ್ಗ ಜಿಲ್ಲೆ ತಳುಕುಮೂಲದ ಗುವಾಹಟಿ ಐಐಟಿ ನಿರ್ದೇಶಕಪ್ರೊ.ಟಿ.ಜಿ. ಸೀತಾರಾಮ್‌ ಇರುವುದು ಜಿಲ್ಲೆಗೆಹೆಮ್ಮೆಯ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ
ಬಿ.ಶ್ರೀರಾಮುಲು ಹೇಳಿದರು.

ಜಿಲ್ಲಾಡಳಿತದಿಂದ ಪೊಲೀಸ್‌ ಕವಾಯತುಮೈದಾನದಲ್ಲಿ ಮಂಗಳವಾರ ನಡೆದ 72ನೇ ಭಾರತಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ
ನೆರವೇರಿಸಿ ಮಾತನಾಡಿದ ಅವರು, ಯುವಕರಲ್ಲಿ ದೇಶಪ್ರೇಮ ಬೆಳೆಸಲು, ದೇಶವನ್ನು ಅಭಿವೃದ್ಧಿ ಪಥದಲ್ಲಿಒಯ್ಯಲು, ಸಂವಿಧಾನದ ಆಶೋತ್ತರಗಳ ಆಚರಣೆನಿತ್ಯೋತ್ಸವ ಆಗಬೇಕು. ಗಣರಾಜ್ಯೋತ್ಸವ ಜನರಉತ್ಸವ ಇದು ಒಂದು ದಿನಕ್ಕೆ ಸೀಮಿತವಾಗಬಾರದುಎಂದರು.
ಸಂವಿಧಾನದ ಬಲದಿಂದಲೇ ಇಂದು ನಮ್ಮ ದೇಶಜಗತ್ತಿನ ಸುಭದ್ರ ಆರ್ಥಿಕತೆಗಳಲ್ಲಿ ಒಂದಾಗಿದೆ.ಸರ್ಕಾರದ ಬಾಗಿಲಿಗೆ ಜನಸಾಮಾನ್ಯರು ಬರಬಾರದು.ಜನ ಸಾಮಾನ್ಯರ ಮನೆ ಬಾಗಿಲಿಗೆ ಸರ್ಕಾರಹೋಗಬೇಕು. ಪ್ರತಿ ಹಳ್ಳಿಯು ಅಭಿವೃದ್ಧಿಯ ಕತೆಹೇಳಬೇಕು ಎಂಬುದು ಸಂವಿಧಾನದ ಆಶಯವಾಗಿದೆಎಂದು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿಉತ್ತಮ ಮನೆ ಕಟ್ಟಿಕೊಳ್ಳುವ ಮೂಲಕ ಪ್ರಧಾನಿಮೋದಿ ಅವರಿಂದ ಪ್ರಶಂಸೆ ಪಡೆದ ಚಳ್ಳಕೆರೆಯಬಿ.ಸಿ.ಪಂಕಜಾ ಬಡವರು ಸ್ವಾಭಿಮಾನದಿಂದಬಾಳಬಹುದು ಎಂದು ತೋರಿಸಿದ್ದಾರೆ ಎಂದುಮೆಚ್ಚುಗೆ ವ್ಯಕ್ತಪಡಿಸಿದರು.
ಬಾಹ್ಯಾಕಾಶ ಸಂಸ್ಥೆ ಇಸ್ರೋ, ಡಿಆರ್‌ಡಿಒ, ಬಾರ್ಕ್‌ಹಾಗೂ ಇಸ್ರೋ ಕೇಂದ್ರಗಳ ನಂತರ ಜಿಲ್ಲೆಯಲ್ಲಿಗಗನಯಾತ್ರಿಗಳ ತರಬೇತಿ ಕೇಂದ್ರ ಆರಂಭವಾಗಲಿದೆ.ಇದು ಈ ಭಾಗದ ಯುವಕರಿಗೆ ಸ್ಪೂರ್ತಿ ತುಂಬಲಿದೆ.ಜೆನೆರಿಕ್‌ ಆಧಾರ್‌ ಅನ್ನೋ ಫಾರ್ಮ್ ಸ್ಟಾಟ್‌ಅಪ್‌ ರಾಜ್ಯದ ತನ್ನ ಮೊದಲ ಅಗ್ಗದ ದರ ಔಷಧಮಳಿಗೆಯನ್ನು ಜಿಲ್ಲೆಯಲ್ಲಿ ಆರಂಭಿಸಿದೆ ಎಂದರು.

ಸಂವಿಧಾನದ ಆಶಯಕ್ಕೆ ರಾಜ್ಯ ಸರ್ಕಾರವುಬದ್ಧವಾಗಿದ್ದು, ಸಮಾಜ ಕಲ್ಯಾಣ ಸೇರಿದಂತೆಹಲವು ಯೋಜನೆಗಳನ್ನು ರೂಪಿಸುತ್ತಿದೆ. ಎಸ್‌ಸಿ,
ಎಸ್‌ಟಿ ಸಮುದಾಯಗಳ ಅಭಿವೃದ್ಧಿಗಾಗಿ ಎಸ್‌ಸಿಪಿ,ಟಿಎಸ್‌ಪಿ ಅನುದಾನವನ್ನು ಸುಮಾರು 25 ಸಾವಿರಕೋಟಿ ರೂ. ಮೀಸಲಿಡಲಾಗಿದೆ. ಇದರ ಸಂಪೂರ್ಣಬಳಕೆಗೆ ಅದ್ಯತೆ ನೀಡಲಾಗಿದೆ. ಸಮಾಜ ಕಲ್ಯಾಣಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ 4 ಸಾವಿರದ500 ಕೋಟಿ ಅನುದಾನ ಒದಗಿಸಲಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯಿಂದ ಜಿಲ್ಲೆಗಳಕೆರೆ ತುಂಬಿಸುವುದು, ಕುಡಿಯುವ ನೀರಿನಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು,ತುಂಗಾಭದ್ರಾ ಜಲಾಶಯದ ಹಿನ್ನೀರಿನಿಂದತುರುವನೂರು ಹೋಬಳಿ, ಚಳ್ಳಕೆರೆ, ಮೊಳಕಾಲ್ಮೂರುತಾಲೂಕಿನ ಗ್ರಾಮಗಳಿಗೆ ನೀರು ಒದಗಿಸಲುಸರ್ಕಾರ ಬದ್ಧವಾಗಿದೆ. ಜಿಲ್ಲೆಯ ನಗರ ಸ್ಥಳೀಯಸಂಸ್ಥೆಗಳ ನಗರೋತ್ಥಾನ ಯೋಜನೆಯಡಿ 98ರಪೈಕಿ 77 ಕಾಮಗಾರಿಗಳು ಪೂರ್ಣಗೊಂಡಿವೆ ಎಂದುಹೇಳಿದರು.

ಗಣರಾಜ್ಯೋತ್ಸವದಲ್ಲಿ ಸಶಸ್ತ್ರ ಮೀಸಲು ಪಡೆ,ನಾಗರಿಕ ಪೊಲೀಸ್‌ ತುಕುಡಿ, ಗೃಹರಕ್ಷಕ ದಳ,ಅಬಕಾರಿ, ಅರಣ್ಯ ಇಲಾಖೆ ತುಕುಡಿ, ಎನ್‌ಸಿಸಿ
ತುಕುಡಿ ಹಾಗೂ ವಿದ್ಯಾವಿಕಾಸ ಬಾಲಕಿಯರಪ್ರೌಢಶಾಲೆ ಮಕ್ಕಳಿಂದ ಆಕರ್ಷಕ ಪಥ ಸಂಚಲನನಡೆಯಿತು.
ಇದೇ ವೇಳೆ 2020-21ನೇ ಸಾಲಿನ ಹಿಂಗಾರು ಬೆಳೆಸಮೀಕ್ಷೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದಖಾಸಗಿ ನಿವಾಸಿಗಳಾದ (ಪಿ.ಆರ್‌) ಚಿತ್ರದುರ್ಗದಟಿ.ಪ್ರಭು ಕುಮಾರ್‌, ಹೊಳಲ್ಕೆರೆಯ ವಿಜಯಜೆ.ಡಿ, ಹೊಸದುರ್ಗದ ಯೋಗೇಶ್‌ ಎಚ್‌.ಪಿ,ಚಳ್ಳಕೆರೆಯ ಸಿ.ತಿಪ್ಪೇಸ್ವಾಮಿ, ಹಿರಿಯೂರಿನಲಕ್ಷ್ಮಪ್ಪ, ಮೊಳಕಾಲ್ಮೂರಿನ ಸುರೇಶ್‌ ಅವರನ್ನುಗೌರವಿಸಲಾಯಿತು.

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕಯೋಜನೆಯಡಿ ಉತ್ತಮ ಸೇವೆ ಸಲ್ಲಿಸಿರುವ ಜಿಲ್ಲಾಆರೋಗ್ಯಾಧಿ ಕಾರಿ ಡಾ.ಸಿ.ಎಲ್‌.ಫಾಲಾಕ್ಷ, ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಬಸವರಾಜ್‌, ಚಳ್ಳಕೆರೆ ಸಾರ್ವಜನಿಕಆಸ್ಪತ್ರೆಯ ವೈದ್ಯಾ ಧಿಕಾರಿ ಡಾ.ವೆಂಕಟೇಶ್‌ ಹಾಗೂಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಡಾ.ಪಾಲಾಕ್ಷಯ್ಯ ಅವರನ್ನು ಗೌರವಿಸಲಾಯಿತು.ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ಜಿಪಂ ಅಧ್ಯಕ್ಷೆಶಶಿಕಲಾ ಸುರೇಶ್‌ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದ್ರಿನಾಥ್‌, ನಗರಸಭೆ ಅಧ್ಯಕ್ಷೆತಿಪ್ಪಮ್ಮ, ಜಿಲ್ಲಾ ಧಿಕಾರಿ ಕವಿತಾ ಎಸ್‌.ಮನ್ನಿಕೇರಿ,ಜಿಪಂ ಸಿಇಒ ಡಾ.ಕೆ.ನಂದಿನಿದೇವಿ, ಎಸ್‌ಪಿ ಜಿ.ರಾ ಧಿಕಾ, ಅಪರ ಜಿಲ್ಲಾ ಧಿಕಾರಿ ಬಾಲಕೃಷ್ಣ, ನಗರಸಭೆಆಯುಕ್ತ ಜೆ.ಟಿ.ಹನುಮಂತರಾಜು ಮತ್ತಿತರರು
ಉಪಸ್ಥಿತರಿದ್ದರು.

ಓದಿ :    ಖಾತೆ ಬದಲಾವಣೆ ಗೊಂದಲ ಇದ್ದರೂ ಸರ್ಕಾರಕ್ಕೆ ತೊಂದರೆ ಇಲ್ಲ: ಡಿಸಿಎಂ

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.