ಬದುಕಿನ ಮೂರ್ತ ಸ್ವರೂಪಕ್ಕೆ ಏಕಾಗ್ರತೆ ಅತ್ಯಗತ್ಯ


Team Udayavani, Aug 28, 2021, 1:47 PM IST

28-9

ಚಿತ್ರದುರ್ಗ: ಬದುಕಿಗೆ ಮೂರ್ತ ಸ್ವರೂಪ ಕೊಡಬೇಕಾದರೆ ಏಕಾಗ್ರತೆ ಅತ್ಯಗತ್ಯ ಎಂದು ಡಾ| ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದರು. ನಗರದ ಜೋಗಿಮಟ್ಟಿ ರಸ್ತೆಯ 5ನೇ ಕ್ರಾಸ್‌ ನಲ್ಲಿ ಎ.ವೇಣುಗೋಪಾಲ್‌ ನಿವಾಸದ ಬಳಿ ನಡೆದ ನಿತ್ಯ ಕಲ್ಯಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಯವಿಕಾರ, ಮನೋವಿಕಾರದಲ್ಲಿ ಮಾನವ ಸದ್ವಿಚಾರವನ್ನೇ ಮರೆಯುತ್ತಿದ್ದಾನೆ. ಕಾಯವಿಕಾರ ಮನೋವಿಕಾರದಲ್ಲಿ ಮಾನವ ಸದ್ವಿಚಾರವನ್ನೇ ಮರೆಯುತ್ತಿದ್ದಾನೆ. ನಿತ್ಯ ಕಲ್ಯಾಣ ಬದುಕಿನಲ್ಲಿ ಅನಾವರಣ ಆಗಬೇಕು.

ಅದಕ್ಕಾಗಿ ಪ್ರಯತ್ನ ನಡೆಯಬೇಕು. ಮಾನವ ಸಹಜವಾದ ಅಸ ¤ವ್ಯಸ್ತತೆಗೆ ಕಾರಣ ಕಂಡುಕೊಳ್ಳಬೇಕಿದೆ. ಮನಸ್ಸು ಚಂಚಲಗೊಳ್ಳಬಾರದು. ನಾವು ಮಾಡುವ ಕೆಲಸ ಯಾವುದೇ ಇರಲಿ ಅಲ್ಲಿ ಏಕಾಗ್ರತೆ ಇರಬೇಕು. ಜೀವನದಲ್ಲಿ ಏಕಾಗ್ರತೆಗೆ ಕೊರತೆಯಾಗಬಾರದು. ಏಕಾಗ್ರತೆಯಲ್ಲಿ ಶಕ್ತಿ ಇದೆ. ಅದಿಲ್ಲದಿದ್ದರೆ ಅನೇಕ ಅವಘಡಗಳುನಡೆಯುತ್ತವೆ.ಒಳ್ಳೆಯಕೇಳುಗಉತ್ತಮ ಭಾಷಣಕಾರರಾಗುತ್ತಾನೆ ಎಂದು ವಿಶ್ಲೇಷಿಸಿದರು.

ಮನಸ್ಸಿನೊಳಗೆ ಬರುವ ಕೆಟ್ಟ ಆಲೋಚನೆಗಳನ್ನು ಹೊಡೆದೊಡಿಸಬೇಕು. ಮನಸ್ಸನ್ನು ನೋಡುವುದಕ್ಕಿಂತ ಆಲೋಚನೆಗಳನ್ನು ಸರಿ ಮಾಡಿಕೊಳ್ಳಬೇಕು. ಏಕಾಗ್ರತೆ ಹಾಗೂ ದೃಢತೆಯಿಂದ ಯಶಸ್ಸು ಬರುತ್ತದೆ. ಶಿಸ್ತು, ಸಂಯಮ ಮತ್ತು ಅಚ್ಚುಕಟ್ಟುತನ ನಮಗೆ ಬೇಕಾಗುತ್ತದೆ ಎಂದರು. ಶಿರಸಂಗಿ ಮುರುಘಾಮಠದ ಶ್ರೀ ಬಸವ ಮಹಾಂತ ಸ್ವಾಮಿಗಳು ಮಾತನಾಡಿ, ಮನಸ್ಸನ್ನು ಒಂದೇ ವಿಷಯದ ಮೇಲೆ ಕೇಂದ್ರೀಕರಿಸುವುದೇ ಏಕಾಗ್ರತೆ. ಪ್ರತಿಯೊಬ್ಬರಲ್ಲು ಏಕಾಗ್ರತೆ ಗುಣ ಬರಬೇಕು.

ಮನುಷ್ಯನಿಗೆ ಯಶಸ್ಸು ಸಿಗುವುದು ಏಕಾಗ್ರತೆಯಿಂದ ಸಮಸ್ಯೆಗಳಿಗೆ ಪರಿಹಾರವೆಂದರೆ ಏಕಾಗ್ರತೆ ಎಂದು ತಿಳಿಸಿದರು. ಚಿತ್ರದುರ್ಗ ಜಿಲ್ಲಾ ರೆಡ್‌ಕ್ರಾಸ್‌ ಸಂಸ್ಥೆ ಅಧ್ಯಕ್ಷ ಮಹೇಂದ್ರನಾಥ್‌ ಮಾತನಾಡಿದರು. ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದ ಎ. ವೇಣುಗೋಪಾಲ್‌ ವೇದಿಕೆಯಲ್ಲಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಶ್ರೀ ‌ ಸ್ವಾಗತಿಸಿದರು. ಜಯದೇವ್‌ ನಿರೂಪಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.