ಕಪ್ಪುಪಟ್ಟಿ ಧರಿಸಿ ಕಾಂಗ್ರೆಸ್‌ ಘಟಕ ಪ್ರತಿಭಟನೆ


Team Udayavani, Oct 12, 2021, 2:37 PM IST

chitraduga news

ಹೊಸದುರ್ಗ: ಹೊಸದುರ್ಗದಲ್ಲಿ ಬಹುಗ್ರಾಮಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆಬಿಜೆಪಿ ಸರ್ಕಾರ ಪುನಃ ಭೂಮಿಪೂಜೆ ಮಾಡಲುಮುಂದಾಗಿದೆ ಎಂದು ಆರೋಪಿಸಿ ಮಾಜಿ ಶಾಸಕಬಿ.ಜಿ. ಗೋವಿಂದಪ್ಪ ನೇತೃತ್ವದಲ್ಲಿ ತಾಲೂಕುಕಾಂಗ್ರೆಸ್‌ ಘಟಕ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಕಚೇರಿಯಿಂದ ಭೂಮಿಪೂಜೆಕಾರ್ಯಕ್ರಮದಲ್ಲಿ  ಪ್ರತಿಭಟನೆ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನುಕೂಗುತ್ತಾತೆರಳಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಗಾಂಧಿ ವೃತ್ತದಬಳಿ ಪೊಲೀಸರು ತಡೆದು ವಶಪಡಿಸಿಕೊಂಡರು.

ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ,ಹೊಸದುರ್ಗ ತಾಲೂಕಿಗೆ ಕುಡಿಯುವ ನೀರಿನಉದ್ದೇಶಕ್ಕೆ 2015-16ನೇ ಸಾಲಿನಲ್ಲಿ ಬಹುಗ್ರಾಮಯೋಜನೆ ತಯಾರಾಗಿದ್ದು, 2017ರಲ್ಲಿ ಹಣಕಾಸುಇಲಾಖೆಯು 350 ಕೋಟಿ ರೂ.ಗಳ ಯೋಜನೆಗೆ2 ಹಂತದ ಕಾಮಗಾರಿಗೆ ಅನುಮೋದನೆ ನೀಡಿಆದೇಶಿಸಿದೆ.

2018ರ ಮಾರ್ಚ್‌ 15ರಂದುಸಿದ್ದರಾಮಯ್ಯ ಅವರು ಹೊಸದುರ್ಗ ಪಟ್ಟಣಸೇರಿದಂತೆ ತಾಲೂಕಿನ ಎಲ್ಲ ಹಳ್ಳಿಗಳಿಗೆ ಗ್ರಾಮೀಣನೀರು ಸರಬರಾಜು ಹಾಗೂ ನೈರ್ಮಲ್ಯಇಲಾಖೆಯಿಂದ ಬಹುಗ್ರಾಮ ಕುಡಿಯುವನೀರಿನಯೋಜನೆಗೆ ಭೂಮಿಪೂಜೆ ನೇರವೇರಿಸಿದ್ದರು.

ಇದನ್ನೂ ಓದಿ:6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ: ಶಶಿಕಲಾ ಜೊಲ್ಲೆ

2017 ರಲ್ಲಿಯೇ ಆರ್ಥಿಕ ಇಲಾಖೆಯಿಂದ ಹಣಮಂಜೂರಾಗಿದ್ದು, ಮೊದಲಹಂತದಲ್ಲಿ 200ಕೋಟಿ,ಎರಡನೇ ಹಂತದಲ್ಲಿ 150 ಕೋಟಿ ಮಂಜೂರುಮಾಡಿದ್ದು ಕಾಂಗ್ರೆಸ್‌ ಸರ್ಕಾರ ಎಂದರು.ಇದೇಯೋಜನೆಗೆ ಶಾಸಕರುಪುನಃಭೂಮಿಪೂಜೆಮಾಡಿಸಲು ಸಚಿವರನ್ನುಕರೆತರುತ್ತಿರುವುದು ತಂಗಳುಕೆಲಸಕ್ಕೆ ಕೈ ಹಾಕಿದಂತೆ. ನನ್ನ ಅವಧಿಯಲ್ಲಿಯೇ  ಶಂಕುಸ್ಥಾಪನೆ ನೆರವೇರಿಸಿದ್ದು ಅದೇ ಯೋಜನೆಗೆಈಗಿನ ಶಾಸಕರು ಪುನಃ ಭೂಮಿಪೂಜೆ ಮಾಡಲುಮುಂದಾಗಿರುವುದು ದುರದೃಷ್ಟಕರ.

ಕಾಂಗ್ರೆಸ್‌ಸರ್ಕಾರದ ಹಲವು ಯೋಜನೆಗಳನ್ನು ಸಹ ಹೆಸರುಬದಲಾಯಿಸಿ ನಮ್ಮದೆಂದು ಹೇಳಿಕೊಂಡು ಬಿಜೆಪಿಜನರಿಗೆ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದರು.ಜವಳಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೋ.ತಿಪ್ಪೇಶ್‌ ಮಾತನಾಡಿ, ಕಾಂಗ್ರೆಸ್‌ ಸರ್ಕಾರದಲ್ಲಿಯೇ ಒಂದು ಟಿಎಂಸಿ ಅಡಿ ನೀರನ್ನು ಕುಡಿಯುವ ನೀರಿಗೆಭದ್ರಾ ಡ್ಯಾಂ ನಿಂದ ಅನುಮೋದನೆ ನೀಡಿದ್ದು, ಈಗಯೋಜನೆ ಲಾಭ ಪಡೆಯಲು ಮುಂದಾಗಿರುವುದು ಸರಿಯಲ್ಲೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮದ್‌ ಇಸ್ಮಾಯಿಲ್‌,ಮಾಜಿ ಜಿಪಂ ಸದಸ್ಯ ಅನಂತ್‌, ಟಿಎಪಿಎಂಸಿ ಅಧ್ಯಕ್ಷಕಾರೇಹಳ್ಳಿ ಬಸವರಾಜ್‌, ಕೆಪಿಸಿಸಿ ಸದಸ್ಯ ಎಂ.ಪಿ.ಶಂಕರ್‌, ಅಲ್ತಾಪ್‌ ಪಾಷ, ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಮತ್ತಿತರಿದ್ದರು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.