G.P. ಸದಸ್ಯನನ್ನು ಎಳೆದಾಡಿ ಅವಾಚ್ಯ ಶಬ್ದಗಳಿಂದ ಬೈದು,ದೈಹಿಕ ಹಲ್ಲೆ ಮಾಡಿದ ಪೊಲೀಸರು


Team Udayavani, Oct 17, 2023, 3:23 PM IST

11–bharamasagara

ಭರಮಸಾಗರ (ಚಿತ್ರದುರ್ಗ): ಗ್ರಾಮ ಪಂಚಾಯತ್ ಸದಸ್ಯನನ್ನು ಎಳೆದಾಡಿ ಅವಾಚ್ಯ ಶಬ್ದಗಳಿಂದ ಬೈದು ಭರಮಸಾಗರ ಪೊಲೀಸರು ದೈಹಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆ.16ರ ಸೋಮವಾರ ಅಡವಿಗೊಲ್ಲರಹಳ್ಳಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯ ರಹಮತ್ ಉಲ್ಲಾ ಎಂಬುವರು ತಮ್ಮದೇ ಜಮೀನಿನಲ್ಲಿ ಹಾದು‌ ಹೋಗಿರುವ ರಿನ್ಯೂ ವಿಂಡ್ ಟರ್ಬನ್ ಮಿಲ್ಸ್ ನವರು ನಿರ್ಮಿಸಿರುವ ವಿದ್ಯುತ್ ತಂತಿ ಹರಿದು ಬಿದ್ದು ಮರವೊಂದು ಸುಟ್ಟಿರುತ್ತದೆ.

ವಿದ್ಯುತ್ ತಂತಿ‌ ಹರಿದು ಬಿದ್ದರೆ ಪ್ರಾಣಾಪಾಯಗಳು ಜನರು ಮತ್ತು ಜಾನುವಾರುಗಳಿಗೆ ಕಟ್ಟಿಟ್ಟ ಬುತ್ತಿ. ಅಲ್ಲದೆ ವಿಂಡ್ ಕಂಪನಿಯವರು ಯಳಗೋಡು ಗ್ರಾಮದ ಕೆರೆ ಮತ್ತು ಇತರೆಡೆ ಕೂಡ ಕಂಬಗಳನ್ನು ಹಾಕಲಾಗಿದೆ. ಈ‌ ಕುರಿತು ಸ್ಥಳೀಯ ಗ್ರಾಮ ಪಂಚಾಯತ್ ಅನುಮತಿ ಪಡೆದಿಲ್ಲ. ‌

ಇದರ ಕುರಿತು ಡಿಸಿ , ಎಸ್ ಪಿ, ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಪ್ರಕರಣದ ಬಗ್ಗೆ ರೆಹಮತ್ ಉಲ್ಲಾ ಭರಮಸಾಗರ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದರು.

ಈ ನಡುವೆ  ವಿದ್ಯುತ್ ಕಂಬಗಳಿಂದ ಆಗುವ ಅನಾಹುತಗಳಿಗೆ ವಿಂಡ್ ಕಂಪನಿಯೇ ನೇರ ಹೊಣೆ. ಈ ಕುರಿತು ಒಂದು ಒಡಂಬಡಿಕೆ ಮಾಡುವವರೆಗೆ ಯಾವುದೇ ರೀತಿಯ ಕಾಮಗಾರಿ ತಮ್ಮ ಜಮೀನಿನಲ್ಲಿ ನಡೆಸುವಂತಿಲ್ಲ ಎಂದು ತಡೆಹಿಡಿಯಲಾಗಿತ್ತು.

ಸೋಮವಾರ ಏಕಾಏಕಿ ಭರಮಸಾಗರ ಠಾಣೆಯ ಆರು ಜನ ಪೊಲೀಸ್ ರೊಂದಿಗೆ ರೆಹಮತ್ ಉಲ್ಲಾ ಜಮೀನಿಗೆ ರಿನ್ಯೂ ಕಂಪನಿಯ ಸಿಬ್ಬಂದಿ ಆಗಮಿಸಿ ತುಂಡಾದ ವಿದ್ಯುತ್ ತಂತಿ ರಿಪೇರಿಯನ್ನು ನಡೆಸಲು ಬಂದು ದೌರ್ಜನ್ಯದಿಂದ ವಿಂಡ್ ಕಂಪನಿಯವರ ಪರವಾಗಿ ಪೊಲೀಸರು ತಮ್ಮ ಸಹೋದರ, ತಾಯಿ ಮತ್ತು ತಮ್ಮನ ಮೇಲೆ ಅವಾಚ್ಯ ಶಬ್ದಗಳಿಂದ ಬೈಯ್ದು ಪಿಎಸ್ಐ ರವಿ ನಾಯಕ್, ಪಿಸಿಗಳಾದ ಶ್ರೀನಿವಾಸ್, ಕೃಷ್ಣ ನಾಯ್ಕ್, ಅಣ್ಣಪ್ಪ ಎಂಬುವರು ದೈಹಿಕ ಹಲ್ಲೆ ನಡೆಸಿದ್ದಾರೆ.

ಸದ್ಯ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ರೆಹಮತ್ ಉಲ್ಲಾ ಮತ್ತು ಸಹೋದರರು ದಾಖಲಾಗಿದ್ದಾರೆ. ಈ ಕುರಿತು ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಎಂದು ರೆಹಮತ್ ಉಲ್ಲಾ ಪತ್ರಿಕೆಗೆ ತಿಳಿಸಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.