ಚಿತ್ರದುರ್ಗ: ಭೀಕರ ಅಪಘಾತ; ದೇಹದಿಂದ ಬೇರ್ಪಟ್ಟ ತಲೆ
Team Udayavani, Apr 10, 2021, 9:39 AM IST
ಚಿತ್ರದುರ್ಗ: ಚಳ್ಳಕೆರೆ ಸಮೀಪದ ಬುಡ್ನಹಟ್ಟಿ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನಲ್ಲಿ ಭೀಕರ ಅಫಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಲಾರಿ ಚಾಲಕನ ದೇಹದಿಂದ ತಲೆಯ ಭಾಗ ಬೇರ್ಪಟ್ಟಿದೆ.
ಬಳ್ಳಾರಿಯಿಂದ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ, ಚಳ್ಳಕೆರೆಯಿಂದ ಬಳ್ಳಾರಿಗೆ ಹುಣಸೆ ಹಣ್ಣು ತುಂಬಿಕೊಂಡು ಹೊಗುತ್ತಿದ್ದ ಮತ್ತೊಂದು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಅಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪೆನ್ನಗೊಂಡ ಟೌನ್ ಗೋರಂಡಲ್ ಮಂಡಲ್ ಗುಮ್ಮಯಗಾರಿ ಪಲ್ಲಿ ಗ್ರಾಮದ ಲಾರಿ ಚಾಲಕ ಜಗದೀಶ (28) ದೇಹದಿಂದ ತಲೆ ಬೇರ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಪ್ರತ್ಯೇಕ ಎನ್ ಕೌಂಟರ್: ಏಳು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಹುಣಸೇ ಹಣ್ಣು ಲಾರಿ ಚಾಲಕ ತಮಿಳುನಾಡಿನ ಅರೋಕ್ಯಾಸ್ವಾಮಿ (55) ಎರಡು ಕಾಲುಗಳಿಗೆ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಐಪಿಎಲ್: ಒಂದು ಕಾಲದಲ್ಲಿ ಮಿಂಚಿ ನಂತರ ಮರೆಯಾದ ಭಾರತೀಯ ಪ್ರತಿಭೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ