ಚಿತ್ರದುರ್ಗ: ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಮೂವರ ದಾರುಣ ಸಾವು
Team Udayavani, Jan 2, 2020, 9:15 AM IST
ಚಿತ್ರದುರ್ಗ: ಸಿಲಿಂಡರ್ ಸ್ಪೋಟಗೊಂಡು ಒಂದೇ ಮನೆಯ ಮೂರು ಜನ ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಳಗ್ಗೆ ನಗರದ ಗಾರೇಹಟ್ಟಿ ಬಡಾವಣೆಯಲ್ಲಿ ನಡೆದಿದೆ.
ಗಾರೆಹಟ್ಟಿ ನಿವಾಸಿ, ಬಸ್ ಕಂಡಕ್ಟರ್ ಆಗಿದ್ದ ಅರುಣ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ದಂಪತಿ ಹಾಗೂ ಮಗು ಸೇರಿ ಮೂರು ಜನ ಮೃತಪಟ್ಟಿದ್ದಾರೆ.
ಅರುಣ್ (40), ಪತ್ನಿ ಲತಾ (35), ಹಾಗೂ 7ನೇ ತರಗತಿ ವಿದ್ಯಾರ್ಥಿನಿ ಪುತ್ರಿ ಅಮೃತಾ(13) ಮೃತಪಟ್ಟವರು.
ಸ್ಪೋಟದ ರಭಸಕ್ಕೆ ಮನೆಯಲ್ಲಿನ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ. ಮೂರು ಜನರ ಮೃತ ದೇಹಗಳು ಅರೆಬರೆ ಸುಟ್ಟಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ