ಚುನಾವಣೆಗೆ ಇನ್ನೊಂದು ವರ್ಷ ಬಾಕಿ: ಬೀದಿಗೆ ಬಿದ್ದ ಹೊಸದುರ್ಗ ಟಿಕೆಟ್‌ ಫೈಟ್‌


Team Udayavani, Jan 19, 2022, 3:11 PM IST

Gooli Hatti Shekara

ಶಾಸಕ ಗೂಳಿಹಟ್ಟಿ ಶೇಖರ್‌

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರುವಾಗಲೇಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌ ಶುರುವಾಗಿದೆ.ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ವಿಚಾರ ಸಂಕ್ರಾಂತಿಯಿಂದ ಬೀದಿಗೆ ಬಿದ್ದಿದೆ. ಈವಾರ್‌ನಲ್ಲಿ ಪಕ್ಷದ ಕಾರ್ಯಕರ್ತರು ಮೂಕ ಪ್ರೇಕ್ಷಕರಾಗಿದ್ದಾರೆ.ಜಿಲ್ಲೆಯ 6 ತಾಲೂಕುಗಳಲ್ಲೂ ಬಿಜೆಪಿ, ಕಾಂಗ್ರೆಸ್‌,ಜೆಡಿಎಸ್‌ ಪಕ್ಷಗಳಿಂದ ಟಿಕೆಟ್‌ ಆಕಾಂಕ್ಷಿಗಳ ದಂಡೇ ಇದೆ.

ಈಗಾಗಲೇ ಪ್ರತ್ಯಕ್ಷ-ಪರೋಕ್ಷವಾಗಿ ವರಿಷ್ಠರಮೇಲೆ ಒತ್ತಡ ಹಾಕುವುದು, ಅಧಿ ಕೃತವಾಗಿ ನಾನುಆಕಾಂಕ್ಷಿ ಎಂದು ಹೇಳದಿದ್ದರೂ, ನಡವಳಿಕೆಗಳಿಂದನಾನೂ ಆಕಾಂಕ್ಷಿ ಎಂಬ ಭಾವನೆ ಮೂಡಿಸುತ್ತಾಅನೇಕರು ತೆರೆಮರೆ ಪ್ರಯತ್ನದಲ್ಲಿದ್ದಾರೆ.ಆದರೆ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್‌.ಲಿಂಗಮೂರ್ತಿ ಹಾಗೂ ಹಾಲಿ ಶಾಸಕ ಗೂಳಿಹಟ್ಟಿಶೇಖರ್‌ ನಡುವಿನ ಫೈಟ್‌ ಬಹಿರಂಗವಾಗಿಯೇ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. ಜ.14 ಮಕರ ಸಂಕ್ರಾಂತಿಯಂದು ನನ್ನನಿರ್ಧಾರ ಪ್ರಕಟಿಸುತ್ತಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಎಸ್‌.ಲಿಂಗಮೂರ್ತಿ ಪತ್ರಿಕಾ ಪ್ರಕಟಣೆ ಹೊರಡಿಸಿದರು.

ಇದರಿಂದ ಕೆರಳಿದ ಶಾಸಕ ಗೂಳಿಹಟ್ಟಿ ಶೇಖರ್‌, ಕಾರ್ಯಕರ್ತರು,ಅಭಿಮಾನಿಗಳು ಗೊಂದಲಕ್ಕೆ ಒಳಗಾಗುವುದುಬೇಡ. 2023ರ ವಿಧಾನಸಭಾ ಚುನಾವಣೆಗೂ ನಾನು ಸ್ಪರ್ಧೆ ಮಾಡುವುದು ಖಚಿತ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ವಿಡಿಯೋ ಹರಿಬಿಟ್ಟರು. 2018ರ ವಿಧಾನಸಭಾ ಚುನಾವಣೆಯಲ್ಲಿ 90 ಸಾವಿರಕ್ಕಿಂತಹೆಚ್ಚು ಮತದಾರರು ನನಗೆಆಶೀರ್ವಾದ ಮಾಡಿದ್ದಾರೆ.ಅವರೆಲ್ಲರೂ ಪಕ್ಷದಿಂದ ಟಿಕೆಟ್‌ ಕೇಳಲು, ಚುನಾವಣೆಗೆ ಸ್ಪರ್ಧೆಮಾಡಲು ಅರ್ಹರಾಗಿದ್ದಾರೆ.ಆದರೆ, ವರಿಷ್ಠರು ಘೋಷಣೆ ಮಾಡುವ ಮೊದಲೇ ನಾನು ಅಭ್ಯರ್ಥಿ ಎಂದು ಹೇಳುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ ಎನ್ನುವ ಮೂಲಕ ಲಿಂಗಮೂರ್ತಿಅವರಿಗೆ ಟಾಂಗ್‌ ಕೊಟ್ಟಿದ್ದಾರೆ.

ಲಿಂಗಮೂರ್ತಿ ವಾದ ಏನು?: ಇತ್ತ ಲಿಂಗಮೂರ್ತಿಕೂಡಾ 2018ರ ಚುನಾವಣೆಯಲ್ಲಿ ನಾನು ಟಿಕೆಟ್‌ತ್ಯಾಗ ಮಾಡಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿ ಕಾರಕ್ಕೆಬರಬೇಕು, ಹೊಸದುರ್ಗದಲ್ಲಿ ಬಿಜೆಪಿ ಅಭ್ಯರ್ಥಿಆಯ್ಕೆಯಾಗಬೇಕು ಎಂಬ ಕಾರಣಕ್ಕೆ ಒಮ್ಮತದಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. ಆದರೆ, ಕ್ಷೇತ್ರಕ್ಕೆಸಾಮಾಜಿಕ ನ್ಯಾಯ ಸಿಗಬೇಕಿದೆ. ಸಾಮಾನ್ಯಕ್ಷೇತ್ರವಾಗಿರುವುದರಿಂದ ಈ ಚುನಾವಣೆಯಲ್ಲಿನನಗೆ ಸ್ಪರ್ಧೆ ಮಾಡಲು ಪಕ್ಷದ ವರಿಷ್ಠರು ಅವಕಾಶಮಾಡಿಕೊಡುತ್ತಾರೆ. ಈ ಹಿಂದೆ ಸ್ಪರ್ಧೆ ಮಾಡಿ ಪರಾಭವಗೊಂಡ ಎರಡೂ ಚುನಾವಣೆಗಳಲ್ಲಿ40 ಸಾವಿರಕ್ಕಿಂತ ಹೆಚ್ಚು ಮತ ಪಡೆದಿದ್ದೇನೆ ಎಂಬ ಸಮರ್ಥನೆ ಇಟ್ಟಿದ್ದಾರೆ.

ಈ ನಡುವೆ ಗರಗದ ಪಾಂಡುರಂಗಪ್ಪ ಹಾಗೂ ಮಂಜುನಾಥ್‌ ಇಬ್ಬರೂ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ತಯಾರಿ ನಡೆಸುತ್ತಿದ್ದಾರೆ. ಅಭ್ಯರ್ಥಿಗಳು ಹೆಚ್ಚಾದಂತೆ ಗೆಲುವಿನ ಅಂತರ ಕಡಿಮೆ ಆಗುತ್ತದೆ ಎನ್ನುವುದುಈ ಹಿಂದಿನ ಚುನಾವಣಾ ಫಲಿತಾಂಶಗಳಿಂದ ಸಾಬೀತಾಗಿದೆ. ಇಲ್ಲಿ ನೇರಾ ಹಣಾಹಣಿ ಅಥವಾ ತ್ರಿಕೋನ ಸ್ಪರ್ಧೆ ನಡೆದಾಗ ಗೆಲುವಿನ ಲೆಕ್ಕಾಚಾರ ಕಷ್ಟವಾಗಿರುತ್ತದೆ. ಅಭ್ಯರ್ಥಿಗಳು ಹೆಚ್ಚಾದಾಗ ಮತವಿಭಜನೆಯಾಗಲಿದೆ. ಇಂತಹ ಸಂದರ್ಭಗಳಲ್ಲಿಅಚ್ಚರಿಯ ಆಯ್ಕೆಗಳೂ ನಡೆದಿವೆ.

ತಿಪ್ಪೆಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.