ವೇದಾಂತ ಮೈನಿಂಗ್ ಕಂಪನಿಯಿಂದ 3400 ಆಹಾರ ಕಿಟ್ ಹಸ್ತಾಂತರ
Team Udayavani, Apr 18, 2020, 5:35 PM IST
ಚಿತ್ರದುರ್ಗ: ವೇದಾಂತ ಮೈನಿಂಗ್ ಕಂಪನಿ ವತಿಯಿಂದ ಜಿಲ್ಲಾಧಿ ಕಾರಿಗೆ 3400 ಆಹಾರ ಕಿಟ್ಗಳನ್ನು ಹಸ್ತಾಂತರಿಸಲಾಯಿತು
ಚಿತ್ರದುರ್ಗ: ಸಾಂಕ್ರಾಮಿಕ ರೋಗದ ಕಾರಣಕ್ಕೆ ನಾಡು ಸಂಕಷ್ಟದಲ್ಲಿರುವುದರಿಂದ ವೇದಾಂತ ಲಿಮಿಟೆಡ್- ಕಬ್ಬಿಣದ ಅದಿರು ಕಂಪನಿ ವತಿಯಿಂದ 3400 ಆಹಾರ ಕಿಟ್ ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಸಾಂಕ್ರಾಮಿಕ ರೋಗದಿಂದ ತೀವ್ರ ಪರಿಣಾಮ ಎದುರಿಸುತ್ತಿರುವ ಬಡವರಿಗೆ, ನಿರ್ಗತಿಕರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸ್ಥೆ ಒಂದು ತಂಡವನ್ನು ರಚಿಸಿದೆ. ಕೊರೊನಾ ಹತೋಟಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದು, ಇದರಿಂದ ಜನಸಾಮಾನ್ಯರಿಗೆ ಹಾಗೂ ಬಡವರಿಗೆ ಕಷ್ಟವಾಗಿದೆ. ಈ ನಿಟ್ಟಿನಲ್ಲಿ ವೇದಾಂತ ಸಂಸ್ಥೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ್ದು ಈಗಾಗಲೇ ಮೆಡಿಕಲ್ ಕಿಟ್ಗಳನ್ನು ವಿತರಣೆ ಮಾಡಲಾಗಿದೆ. ಈಗ 3400 ಆಹಾರ ಕಿಟ್ ನೀಡಲಾಗಿದೆ. ನಾಗರಿಕರು ಈ ಸೌಲಭ್ಯ ಬಳಸಿಕೊಳ್ಳಬೇಕು. ಮನೆಯಲ್ಲೇ ಇದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕಂಪನಿಯ ವ್ಯಾವಹಾರಿಕ ನಿರ್ದೇಶಕ ಕೃಷ್ಣಾರೆಡ್ಡಿ ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ