ಫೇಸ್‌ಬುಕ್‌ ಪೇಜ್‌ ಬರಹಕ್ಕೆ ಸ್ಪಷ್ಟನೆ ಕೊಡಿ


Team Udayavani, Jan 11, 2022, 9:02 PM IST

chitradurga news

ಚಿತ್ರದುರ್ಗ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿಅವರ ಫೇಸ್‌ಬುಕ್‌ ಪೇಜ್‌ನಲ್ಲಿ ದಕ್ಕಲಿಗರುಆದಿಜಾಂಬವರ ಬಹಿಷ್ಕೃತ ಮಕ್ಕಳು ಎನ್ನುವ ಪದಬಳಕೆ ಮಾಡಲಾಗಿದೆ. ಇದು ನಾಗರಿಕ ಸಮಾಜಕ್ಕೆತಪ್ಪು ಸಂದೇಶ ರವಾನಿಸಿದಂತಾಗುತ್ತದೆ.

ಆದ್ದರಿಂದನಾರಾಯಣಸ್ವಾಮಿ ಅವರು ಅನ್ಯಥಾ ಭಾವಿಸದೇಸ್ಪಷ್ಟೀಕರಣ ನೀಡಬೇಕು ಎಂದು ಕೋಡಿಹಳ್ಳಿಆದಿಜಾಂಬವ ಮಠದ ಶ್ರೀ ಷಡಕ್ಷರಮುನಿದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಸೋಮವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು,ದಕ್ಕಲಿಗರ ಸಮಾವೇಶ ನಡೆಸಿ ಅವರಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವರುತಿಳಿಸಿರುವುದು ಸ್ವಾಗತಾರ್ಹ.

ಆದರೆ ಅವರಅ ಧಿಕೃತ ಫೇಸ್‌ಬುಕ್‌ ಪೇಜ್‌ನಲ್ಲಿ ದಕ್ಕಲಿಗರು ಆದಿಜಾಂಬವರ ಬಹಿಷ್ಕೃತ ಮಕ್ಕಳು ಎಂದುಹೇಳಿರುವುದು ಆದಿಜಾಂಬವ ಮಠದ ವೈಚಾರಿಕಪರಂಪರೆ, ಸೇವೆ ಹಾಗೂ ಘನತೆಗೆ ಚ್ಯುತಿತರುವಂಥದ್ದು ಎಂದರು.ಆದಿಜಾಂಬವ ಮಠದ ಭಕ್ತರು, ಕುಲಗುರುಗಳಪರಂಪರೆ ಮೈಗೂಡಿಸಿಕೊಂಡಿರುವ ನಾರಾಯಣಸ್ವಾಮಿ ಅವರ ಹೇಳಿಕೆಯಿಂದಾಗಿ ಸಮುದಾಯಕಳವಳಗೊಂಡಿದೆ. ಮಠದ ನೂರಾರು ಭಕ್ತರು,ಪ್ರಾಜ್ಞರು ನಮ್ಮನ್ನು ಪ್ರಶ್ನೆ ಮಾಡಿ ಸ್ಪಷ್ಟೀಕರಣನೀಡುವಂತೆ ಮನವಿ ಮಾಡಿದ್ದಾರೆ. ಈಹೇಳಿಕೆ ಸಚಿವರೇ ಹಾಕಿರುವುದೋ, ಅವರಜಾಲತಾಣಗಳನ್ನು ನಿರ್ವಹಣೆ ಮಾಡುವ ತಂಡದಪ್ರಮಾದವೋ ಅಥವಾ ಕಣ್ತಪ್ಪಿನಿಂದ ಆಗಿರುವಸಂಗತಿಯೋ ಎನ್ನುವುದು ಸ್ಪಷ್ಟವಾಗಬೇಕಿದೆ ಎಂದುಹೇಳಿದರು.

ಆದಿಜಾಂಬವ ಪರಂಪರೆಯ ಮಠಾ ಧೀಶರನ್ನುಮಾದಿಗ ಉಪಜಾತಿಗಳು ಕುಲಗುರುವಾಗಿಶತಮಾನಗಳ ಹಿಂದೆಯೇ ಸ್ವೀಕರಿಸಿವೆ.ಉಪಜಾತಿಗಳಿಂದ ಯಾರಾದರೂ ಬಹಿಷ್ಕಾರಕ್ಕೆಒಳಗಾದ ಸಂದರ್ಭದಲ್ಲಿ ಮಠ ಮಧ್ಯಪ್ರವೇಶಿಸಿತಪ್ಪುಗಳ ಬಗ್ಗೆ ಅರಿವು ಮೂಡಿಸಿ, ಮುಖ್ಯವಾಹಿನಿಗೆಕರೆತರುವ ಪ್ರಯತ್ನ ಮಾಡಿದೆ. ಹಿರಿಯ ಗುರುಗಳುಬಹಳ ಹಿಂದೆಯೇ ಮಾದಿಗರು ಮತ್ತು ಮಾಶಾಳರನಡುವೆ ಮದುವೆ ನಡೆಸಿ ವೈಚಾರಿಕ ನಿಲುವುಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ಆದಿಜಾಂಬವ ಮಠದ ಶ್ರೀ ಗುರುಪ್ರಕಾಶಮುನಿಸ್ವಾಮೀಜಿ ಮಾತನಾಡಿ, ಇತ್ತೀಚೆಗೆ ಕಾವಿಧರಿಸಿರುವ ಮಠಾ ಧೀಶರೊಬ್ಬರು ಇಂತಹಗೊಂದಲಗಳಿಗೆ ಮೂಲ ಕಾರಣರಾಗಿದ್ದಾರೆ.ದಕ್ಕಲಿಗರನ್ನು ಮುಖ್ಯವಾಹಿನಿಗೆ ತರುವ ಇಚ್ಛೆ ಇದ್ದರೆಅವರನ್ನು ದತ್ತು ಪಡೆಯಲಿ. ಸಮಾವೇಶ ನಡೆಸಿಮುಗ್ಧರನ್ನು ಭಾವನಾತ್ಮಕವಾಗಿ ಮರುಳು ಮಾಡಿಬಹಿಷ್ಕೃತರು ಎಂಬ ಹಣೆಪಟ್ಟಿ ಕಟ್ಟಲು ಅವಕಾಶಮಾಡಿಕೊಟ್ಟಿರುವುದು ಅಕ್ಷಮ್ಯ. ದಕ್ಕಲಿಗರ ಪೈಕಿವಿದ್ಯಾವಂತರೊಬ್ಬರನ್ನು ತಮ್ಮ ಉತ್ತರಾಧಿ ಕಾರಿಮಾಡಿಕೊಂಡು ದೊಡ್ಡತನ ಮೆರೆಯಲಿ ಎಂದುಪರೋಕ್ಷವಾಗಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಆದಿಜಾಂಬವ ಮಠದ ಶ್ರೀಶಿವಮುನಿ ಸ್ವಾಮೀಜಿ, ಟ್ರಸ್ಟಿಗಳಾದ ನಾಗಕುಮಾರ,ಚಿದಾನಂದ ಇದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.