ಲಿಂಗಪತ್ತೆ ನಿಷೇಧ ಕಾಯ್ದೆ ಕಾರ್ಯಾಗಾರ
Team Udayavani, Jan 19, 2022, 3:14 PM IST
ಚಿತ್ರದುರ್ಗ: ನಗರದ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಕಚೇರಿ ಸಭಾಂಗಣದಲ್ಲಿಜಿಲ್ಲಾಮಟ್ಟದ ಗರ್ಭಧಾರಣ ಪೂರ್ವ, ಪ್ರಸವಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ ಕುರಿತುಕಾರ್ಯಾಗಾರ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಆರ್.ರಂಗನಾಥ್ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು.
ಗರ್ಭಧಾರಣಪೂರ್ವ, ಪ್ರಸವ ಪೂರ್ವ ಲಿಂಗಪತ್ತೆ ನಿಷೇಧಕಾಯ್ದೆ ಕುರಿತು ಸಲಹಾ ಸಮಿತಿ ಅಧ್ಯಕ್ಷರಾದಡಾ| ಸೌಮ್ಯ, ಸದಸ್ಯರಾದ ಡಾ| ಸತ್ಯನಾರಾಯಣ,ವಕೀಲ ಉಮೇಶ, ಗಾಯತ್ರಿ ಶಿವರಾಮ್ ಹಾಗೂಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ| ತೋಯಜಾಕ್ಷಿಬಾಯಿ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಶಿಕ್ಷಣಾಧಿ ಕಾರಿ ಕೃಷ್ಣನಾಯ್ಕ, ಕ್ಷೇತ್ರ ಆರೋಗ್ಯಶಿಕ್ಷಣಾಧಿ ಕಾರಿ ಜಾನಕಿ ಸೇರಿದಂತೆ 100 ಜನವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಆರೋಗ್ಯ ಇಲಾಖೆಯ ಲಕ್ಷಿ ¾à ನಾರಾಯಣರೆಡ್ಡಿನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ