ಕೋಟೆ ನಾಡಲ್ಲಿ 1427 ಸೋಂಕಿತರಿಗೆ ಮನೆ ಮದ್ದು


Team Udayavani, Jan 20, 2022, 4:37 PM IST

chitradurga news

ಚಿತ್ರದುರ್ಗ: ಇಡೀ ಜಗತ್ತಿಗೆ ತಲೆನೋವಾಗಿರುವಕೊರೊನಾ ವೈರಾಣು ಸರ್ಕಾರ, ತಜ್ಞರು, ವೈದ್ಯರಜೊತೆ ಕಣ್ಣಾಮುಚ್ಚಾಲೆಯಲ್ಲಿ ತೊಡಗಿದೆ.ಮೊದಲ ಅಲೆಯಲ್ಲಿ ವೈರಸ್‌ನ ಲಕ್ಷಣಗಳೇನು,ಇದು ಹೇಗೆ ಹರಡುತ್ತದೆ, ಯಾವ ಔಷಕೊಡಬೇಕು ಎಂದು ವೈದ್ಯಕೀಯ ವ್ಯವಸ್ಥೆತಲೆಕೆಡಿಸಿಕೊಳ್ಳುವಂತೆ ಮಾಡಿತ್ತು.

ಇನ್ನೇನುಮುಗಿಯಿತು ಎನ್ನುವ ಹೊತ್ತಿಗೆ ಎರಡನೇ ಅಲೆತನ್ನ ಕೆನ್ನಾಲಗೆ ಚಾಚಿತ್ತು.ಉಸಿರಾಟದ ತೊಂದರೆ, ಆಕ್ಸಿಜನ್‌ಹಾಹಾಕಾರ ರೆಮಿಡಿಸಿವಿರ್‌ಗೆ ಪರದಾಟಹೀಗೆ ಜನಸಾಮಾನ್ಯರು ಸೇರಿದಂತೆ ಇಡೀವ್ಯವಸ್ಥೆಯನ್ನು ಹೈರಾಣಾಗಿಸಿತು. ಈಗ ಮೂರನೇಅಲೆಗಾಗಿ ಸರ್ಕಾರ ಆಸ್ಪತ್ರೆಗಳಲ್ಲಿ ಸಾಕಷ್ಟುಬೆಡ್‌, ಆಕ್ಸಿಜನ್‌ ಪ್ಲಾಂಟ್‌, ಐಸಿಯು ಸಿದ್ಧತೆಮಾಡಿಕೊಂಡು ಅಣಿಯಾಗಿದ್ದರೆ, ಮೂರನೇಅಲೆ ಅಷ್ಟೇನು ತೊಂದರೆ ಮಾಡುವುದಿಲ್ಲ,ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಬಹುದುಎನ್ನುವ ನಿರ್ಧಾರಕ್ಕೆ ಬರುವಂತಾಗಿದೆ.

ದಿನದಿನವೂ ಕೋವಿಡ್‌ ಸೋಂಕಿನ ಪ್ರಮಾಣಹಬ್ಬುತ್ತಲೇ ಇದೆ. ಆದರೆ ಆಸ್ಪತ್ರೆಗೆಬಂದು ದಾಖಲಾಗುವವರ ಸಂಖ್ಯೆಮಾತ್ರ ಶೇ. 5ರಷ್ಟನ್ನು ದಾಟಿಲ್ಲ.ಈಗ ಸೋಂಕಿತ ವ್ಯಕ್ತಿಗಳ ಮನೆಗೆಔಷಧ ಕಿಟ್‌ ಕೊಡಲು ಆರೋಗ್ಯಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.