ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ಅಷ್ಟಕಷ್ಟೆ


Team Udayavani, Jan 23, 2022, 8:02 PM IST

chitradurga news

ಚಿತ್ರದುರ್ಗ: ಸರ್ಕಾರ ವಾರಾಂತ್ಯದ ಕರ್ಫ್ಯೂವಿ ಧಿಸಿದ್ದರೂ ಮಾಹಿತಿಯಿಲ್ಲದೆ ಜನ ಬೀದಿಗೆಬರುವುದು ಸಾಮಾನ್ಯ. ಅದೇ ರೀತಿ ಸರ್ಕಾರವಾರಾಂತ್ಯ ಕರ್ಫ್ಯೂ ಹಿಂಪಡೆದಿದ್ದರೂ ಅನೇಕರುಮನೆಯಲ್ಲೇ ಇದ್ದರು. ಅಂಗಡಿ ಮುಂಗಟ್ಟಗಳುಅಷ್ಟೇ ಎನ್ನುವ ವ್ಯತಿರಿಕ್ತ ವಾತಾವರಣ ಶನಿವಾರಕಂಡುಬಂತು.

ಕೋವಿಡ್‌ ಹಾಗೂ ಒಮಿಕ್ರಾನ್‌ ನಿಯಂತ್ರಣಕ್ಕೆರಾಜ್ಯ ಸರ್ಕಾರ ಕಳೆದ ಮೂರು ವಾರಗಳಿಂದ ವೀಕೆಂಡ್‌ಲಾಕ್‌ ಮಾಡಿತ್ತು. ಇದರಿಂದ ಅನೇಕರು ಬೇಸರವ್ಯಕ್ತಪಡಿಸಿ ವ್ಯವಹಾರಕ್ಕೆ ನಷ್ಟವಾಗುತ್ತದೆ ಎಂದು ವಾದಮಾಡಿದ್ದರು. ಅನೇಕ ಜನಪ್ರತಿನಿಧಿ ಗಳು ಸರ್ಕಾರದನಡೆಯನ್ನು ಟೀಕಿಸಿದ್ದರು. ಇದರಿಂದ ಎಚ್ಚೆತ್ತ ಸರ್ಕಾರವೀಕೆಂಡ್‌ ಲಾಕ್‌ಡೌನ್‌ ಆದೇಶವನ್ನು ಹಿಂಪಡೆದು,ರಾತ್ರಿ ಕರ್ಫ್ಯೂ ಮಾತ್ರ ಮುಂದುವರೆಸಿದೆ.

ಆದರೆ, ಅನೇಕ ವ್ಯಾಪಾರಸ್ಥರು, ಸಾರ್ವಜನಿಕರು,ಆಟೋದವರು ಶನಿವಾರ ಯಾವುದೇ ನಿರ್ಬಂಧಇಲ್ಲದಿದ್ದರೂ ರಸ್ತೆಗೆ ಬರಲಿಲ್ಲ. ಅಂಗಡಿಮುಂಗಟ್ಟುಗಳು ಬೆಳಗಿನಿಂದ ತೆರೆಯಲಿಲ್ಲ.ಆದರೆ, ನಿಧಾನವಾಗಿ ಮಾಹಿತಿ ಗೊತ್ತಾದ ನಂತರಮಧ್ಯಾಹ್ನದ ಹೊತ್ತಿಗೆ ನಗರ ಸಹಜ ಸ್ಥಿತಿಗೆ ಮರಳಿದವಾತಾವರಣ ಕಾಣಬಂತು.

ನಗರದ ಗಾಂ ಧಿ ವೃತ್ತ,ಸಂತೆ ಹೊಂಡದ ರಸ್ತೆ, ಖಾಸಗಿ ಬಸ್‌ ನಿಲ್ದಾಣ,ಹೊಳಲ್ಕೆರೆ ರಸ್ತೆ, ಮೇದೆಹಳ್ಳಿ ರಸ್ತೆ, ಕೆಎಸ್‌ಆರ್‌ಟಿಸಿಬಸ್‌ ನಿಲ್ದಾಣ, ಚಳ್ಳಕೆರೆ ಟೋಲ್‌ಗೇಟ್‌ ಸೇರಿದಂತೆವಿವಿಧ ಜನ ದಟ್ಟಣೆ ಪ್ರದೇಶಗಳು ಬೆಳಗ್ಗೆ ಬಹುತೇಕಬಿಕೋ ಎನ್ನುತ್ತಿದ್ದವು. ಮಧ್ಯಾಹ್ನ ಲವಲವಿಕೆಯಿಂದಕೂಡಿದ್ದವು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.