ಸುಶಿಕ್ಷಿತರಿಂದಲೇ ರಸ್ತೆ ಒತ್ತುವರಿ ಸರಿಯೇ?: ತಿಪ್ಪಾರೆಡ್ಡಿ
Team Udayavani, Jan 28, 2022, 6:48 PM IST
ಚಿತ್ರದುರ್ಗ: ನಗರ ವ್ಯವಸ್ಥಿತವಾಗಿ ಬೆಳೆಯಬೇಕು. ಆದರೆಅನೇಕ ಬುದ್ಧಿವಂತರೇ ಒತ್ತುವರಿ ಮಾಡುತ್ತಾರೆ. ತುರ್ತುಸಂದರ್ಭದಲ್ಲಿ ಆಂಬ್ಯುಲೆನ್ಸ್ ಕೂಡ ಹೋಗದಂತೆ ರಸ್ತೆಇಕ್ಕಟ್ಟು ಮಾಡಿದ್ದಾರೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿಬೇಸರ ವ್ಯಕ್ತಪಡಿಸಿದರು.ನಗರದ ದಫೇದಾರ್ ನಾರಾಯಣಪ್ಪ ಬಡಾವಣೆಯಲ್ಲಿನಗರಾಭಿವೃದ್ಧಿ ಪ್ರಾ ಧಿಕಾರದಿಂದ ನಿರ್ಮಿಸಿರುವ ಸೈನಿಕ ಪಾರ್ಕ್ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿ ಸುಮಾರು400 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆಯುತ್ತಿವೆ.ಮುರುಘಾ ಮಠದ ಮುಂದಿನ ಕೆರೆ ಅಭಿವೃದ್ಧಿಗೆ ಯೋಜನೆರೂಪಿಸಲಾಗಿತ್ತು. ಆದರೆ ನೀರು ತುಂಬಿದೆ. ಈ ನೀರನ್ನುಮಠದ ಹಿಂದಿರುವ ಕೆರೆಗೆ ಹರಿಸಿ ಅಭಿವೃದ್ಧಿ ಮಾಡಲುಅ ಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದರು.
ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ಪಾರ್ಕ್ ಸೇರಿದಂತೆ ಹಲವು ಪಾರ್ಕುಗಳನ್ನುಅಭಿವೃದ್ಧಿಗೊಳಿಸಲಾಳಿಸಲಾಗಿದೆ. ನಗರೋತ್ಥಾನಯೋಜನೆಯ ನಾಲ್ಕನೇ ಹಂತದಲ್ಲಿ ಮತ್ತೆ 40 ಕೋಟಿ ರೂ.ಮಂಜೂರಾಗಿದೆ ಎಂದು ತಿಳಿಸಿದರು.
ಹೊಸದಾಗಿ ನಿರ್ಮಾಣ ಮಾಡಿರುವ ಸೈನಿಕ ಪಾಕ್ìನಲ್ಲಿ ಗಿಡ-ಮರಗಳಿಗೆ ನಿರು ಹಾಯಿಸಲು ಕೊಳವೆ ಬಾವಿಬೇಕು ಎಂಬ ಮನವಿಗೆ ಸ್ಪಂದಿಸಿದ ಶಾಸಕರು, ಸ್ಥಳದಲ್ಲೇಅಧಿ ಕಾರಿಗಳಿಗೆ ಸೂಚನೆ ನೀಡಿ ಕೊಳವೆಬಾವಿ ಹಾಕಿಸಲುಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ