ಸುಶಿಕ್ಷಿತರಿಂದಲೇ ರಸ್ತೆ ಒತ್ತುವರಿ ಸರಿಯೇ?: ತಿಪ್ಪಾರೆಡ್ಡಿ


Team Udayavani, Jan 28, 2022, 6:48 PM IST

chitradurga news

ಚಿತ್ರದುರ್ಗ: ನಗರ ವ್ಯವಸ್ಥಿತವಾಗಿ ಬೆಳೆಯಬೇಕು. ಆದರೆಅನೇಕ ಬುದ್ಧಿವಂತರೇ ಒತ್ತುವರಿ ಮಾಡುತ್ತಾರೆ. ತುರ್ತುಸಂದರ್ಭದಲ್ಲಿ ಆಂಬ್ಯುಲೆನ್ಸ್‌ ಕೂಡ ಹೋಗದಂತೆ ರಸ್ತೆಇಕ್ಕಟ್ಟು ಮಾಡಿದ್ದಾರೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿಬೇಸರ ವ್ಯಕ್ತಪಡಿಸಿದರು.ನಗರದ ದಫೇದಾರ್‌ ನಾರಾಯಣಪ್ಪ ಬಡಾವಣೆಯಲ್ಲಿನಗರಾಭಿವೃದ್ಧಿ ಪ್ರಾ ಧಿಕಾರದಿಂದ ನಿರ್ಮಿಸಿರುವ ಸೈನಿಕ ಪಾರ್ಕ್‌ಉದ್ಘಾಟಿಸಿ ಅವರು ಮಾತನಾಡಿದರು.

ನಗರದಲ್ಲಿ ಸುಮಾರು400 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆಯುತ್ತಿವೆ.ಮುರುಘಾ ಮಠದ ಮುಂದಿನ ಕೆರೆ ಅಭಿವೃದ್ಧಿಗೆ ಯೋಜನೆರೂಪಿಸಲಾಗಿತ್ತು. ಆದರೆ ನೀರು ತುಂಬಿದೆ. ಈ ನೀರನ್ನುಮಠದ ಹಿಂದಿರುವ ಕೆರೆಗೆ ಹರಿಸಿ ಅಭಿವೃದ್ಧಿ ಮಾಡಲುಅ ಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದರು.

ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್‌ಪಾರ್ಕ್‌ ಸೇರಿದಂತೆ ಹಲವು ಪಾರ್ಕುಗಳನ್ನುಅಭಿವೃದ್ಧಿಗೊಳಿಸಲಾಳಿಸಲಾಗಿದೆ. ನಗರೋತ್ಥಾನಯೋಜನೆಯ ನಾಲ್ಕನೇ ಹಂತದಲ್ಲಿ ಮತ್ತೆ 40 ಕೋಟಿ ರೂ.ಮಂಜೂರಾಗಿದೆ ಎಂದು ತಿಳಿಸಿದರು.

ಹೊಸದಾಗಿ ನಿರ್ಮಾಣ ಮಾಡಿರುವ ಸೈನಿಕ ಪಾಕ್‌ìನಲ್ಲಿ ಗಿಡ-ಮರಗಳಿಗೆ ನಿರು ಹಾಯಿಸಲು ಕೊಳವೆ ಬಾವಿಬೇಕು ಎಂಬ ಮನವಿಗೆ ಸ್ಪಂದಿಸಿದ ಶಾಸಕರು, ಸ್ಥಳದಲ್ಲೇಅಧಿ ಕಾರಿಗಳಿಗೆ ಸೂಚನೆ ನೀಡಿ ಕೊಳವೆಬಾವಿ ಹಾಕಿಸಲುಸೂಚಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.