ಚನ್ನವೀರ ಕಣವಿ ನಿಧನಕ್ಕೆ ಮುರುಘಾ ಶ್ರೀ ಸಂತಾಪ
Team Udayavani, Feb 17, 2022, 12:36 PM IST
ಚಿತ್ರದುರ್ಗ: ಕನ್ನಡ ಸಾರಸ್ವತ ಲೋಕದ ಹಿರಿಯ ಸಾಹಿತಿ,ಮಾರ್ಗದರ್ಶಕ ಡಾ| ಚನ್ನವೀರ ಕಣವಿ ನಿಧನಕ್ಕೆ ಮುರುಘಾಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಸಂತಾಪವ್ಯಕ್ತಪಡಿಸಿದ್ದಾರೆ. “ಕನ್ನಡದ ಸಮನ್ವಯದ ಕವಿ’ ಎಂದೇ ಪ್ರಸಿದ್ಧರಾಗಿದ್ದಕಣವಿಯವರು ಏಳು ದಶಕಗಳಿಂದ ಸಾಹಿತ್ಯ ಲೋಕದಲ್ಲಿ ಅಪಾರಸೇವೆ ಸಲ್ಲಿಸಿದ್ದಾರೆ.
ಅವರ ಹೃದಯ ವೈಶಾಲ್ಯತೆ ಮತ್ತು ಅನನ್ಯವಾದಪ್ರತಿಭೆ ಎಂಥವರನ್ನೂ ಆಕರ್ಷಿಸುತ್ತಿತ್ತು. ಸ್ನೇಹಜೀವಿಯಾಗಿದ್ದ ಕಣವಿಸಾಹಿತ್ಯ ಕೃಷಿಯನ್ನು ನಿರಂತರವಾಗಿಸಿಕೊಂಡು ಕೊನೆಯವರೆಗೂಬರವಣಿಗೆ ನಿಲ್ಲಿಸಿದವರಲ್ಲ. ದಾವಣಗೆರೆ ವಿರಕ್ತಮಠದಲ್ಲಿ 2016ರಲ್ಲಿನಡೆದ ಪೀಠಾರೋಹಣ ಬೆಳ್ಳಿಹಬ್ಬ ಮತ್ತು ಶರಣ ಸಂಸ್ಕೃತಿ ಉತ್ಸವಸಂದರ್ಭದಲ್ಲಿ ಅವರನ್ನು ಸನ್ಮಾನಿಸಿದ್ದನ್ನು ಸ್ಮರಿಸಿಕೊಂಡಿರುವಮುರುಘಾ ಶರಣರು, ಇತ್ತೀಚೆಗೆ ಧಾರವಾಡದ ಎಸ್ಡಿಎಂಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆವು.
ಅವರನಿಧನದಿಂದ ಕುಟುಂಬಕ್ಕೆ ಉಂಟಾಗಿರುವ ನೋವನ್ನು ಭರಿಸುವಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ