ಛತ್ರಪತಿ ಶಿವಾಜಿ ದೇಶಾಭಿಮಾನ ಅನುಕರಣೀಯ 


Team Udayavani, Feb 22, 2022, 3:00 PM IST

chitradurga news

ಚಿತ್ರದುರ್ಗ: ಛತ್ರಪತಿ ಶಿವಾಜಿ ಅವರ ಯುದ್ಧ ನಿಪುಣತೆ, ಬದ್ಧತೆ,ಪರಾಕ್ರಮ ಅವರಲ್ಲಿದ್ದ ದೇಶಾಭಿಮಾನವನ್ನು ವಿದ್ಯಾರ್ಥಿಗಳುತಿಳಿದುಕೊಳ್ಳಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್‌.ಮನ್ನಿಕೇರಿತಿಳಿಸಿದರು.ಜಿಲ್ಲಾ ಧಿಕಾರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ,ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಹಯೋಗದಲ್ಲಿ ಸರಳವಾಗಿ ನಡೆದ ಛತ್ರಪತಿ ಶಿವಾಜಿಜಯಂತಿಯಲ್ಲಿ ಮಾತನಾಡಿದರು.

ಶಿವಾಜಿ ಅವರು ದುಷ್ಟ ಶಕ್ತಿಗಳನ್ನು ದೂರ ಮಾಡಲುಸಮಾಜವನ್ನು ಹೇಗೆ ಒಗ್ಗೂಡಿಸಿದರು ಹಾಗೂ ತಮ್ಮಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ಎಂತಹ ಸಾಹಸ ಮೆರೆದರುಎನ್ನುವುದು ಇತಿಹಾಸ. ದುಷ್ಟರನ್ನು ಸಂಹಾರ ಮಾಡಲು ಅಂದುಶಿವಾಜಿ ತೋರಿದ ಶೌರ್ಯ ಇಂದಿನ ಯುವ ಪೀಳಿಗೆಗೆ ಮಾದರಿಎಂದರು.ಕಳೆದ ಹದಿನೈದು ದಿನಗಳಿಂದ ನಡೆಯುತ್ತಿರುವ ಕೆಲವುಘಟನೆಗಳು ಯಾವ ದಿಕ್ಕಿನಲ್ಲಿ ಯುವ ಜನಾಂಗ ಸಾಗುತ್ತಿದೆ.

ಪ್ರಸ್ತುತನಡೆಯುತ್ತಿರುವ ಘಟನೆಗಳು ನೋವುಂಟು ಮಾಡಿದ್ದು, ನಮಗೆದೇಶ ಮೊದಲು ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ.ಛತ್ರಪತಿ ಶಿವಾಜಿ ಅವರು ಯಾವ ರೀತಿ ತಮ್ಮ ಸಾಮ್ರಾಜ್ಯವನ್ನುಉಳಿಸಿದರು ಎಂಬ ಇತಿಹಾಸ ಇಂದಿನ ಯುವ ಜನರಿಗೆಮಾದರಿಯಾಗಿದ್ದು ಇತಿಹಾಸ ಅರಿಯಬೇಕೆಂದರು.

ಅಪರ ಜಿಲ್ಲಾ ಧಿಕಾರಿ ಬಾಲಕೃಷ್ಣ ಮಾತನಾಡಿ, ಹಿಂದೂ ಧರ್ಮಆಕ್ರಮಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಒಬ್ಬ ಆದರ್ಶಹಿಂದೂವಾಗಿ, ಕ್ಷತ್ರಿಯ ಮಹಾರಾಜನಾಗಿ ಧರ್ಮವನ್ನು ಯಾವರೀತಿ ರಕ್ಷಣೆ ಮಾಡಬೇಕು ಹಾಗೂ ಧರ್ಮ ರಕ್ಷಣೆಗೆ ಶಿವಾಜಿ ಯಾವರೀತಿ ಹೋರಾಟ ಮಾಡಿದರು ಎಂಬುದನ್ನು ನಾವು ಇತಿಹಾಸದಲ್ಲಿಓದಿ ತಿಳಿದುಕೊಂಡಿದ್ದೇವೆ.

ದೇಶ, ಧರ್ಮ, ಈ ನೆಲಕ್ಕಾಗಿ ಅವರುಹೋರಾಡಿದಂತಹ ವಿಧಾನ ಬಹಳ ಶ್ರೇಷ್ಠವಾದುದು ಎಂದುಹೇಳಿದರು.ಹೆಚ್ಚುವರಿ ರಕ್ಷಣಾ ಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಮರಾಠಸಮಾಜ ಅಧ್ಯಕ್ಷರಾದ ಸುರೇಶ್‌ ರಾಜ್‌ ಜಾಧವ್‌, ಕಾರ್ಯದರ್ಶಿಜೆ.ಗೋಪಾಲರಾವ್‌ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಸ್ವಾಗತಿವಂದಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.