ಜಾತಿ-ಧರ್ಮಕ್ಕಿಂತ ಬದುಕು ಮುಖ್ಯವಾಗಲಿ


Team Udayavani, Feb 25, 2022, 4:15 PM IST

chitradurga news

ಚಿತ್ರದುರ್ಗ: ಎಲ್ಲರಿಗೂ ಒಂದೊಂದುಜಾತಿ-ಧರ್ಮವಿದೆ. ಅದೆಲ್ಲ ಮನೆಯಲ್ಲಿರಬೇಕು.ಬೀದಿಗೆ ಬಂದು ವಿವಾದಕ್ಕೆ ಸಿಲುಕಿಕೊಳ್ಳಬಾರದುಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಹೇಳಿದರು.ನಗರದ ವಿ.ಪಿ. ಬಡಾವಣೆಯ ಸರ್ಕಾರಿಶಾಲೆಯಲ್ಲಿ ಗುರುವಾರ ರಾಷ್ಟ್ರಮಟ್ಟದಹ್ಯಾಂಡ್‌ಬಾಲ್‌ ಪಂದ್ಯಕ್ಕೆ ಆಯ್ಕೆಯಾಗಿರುವಕ್ರೀಡಾಪಟುಗಳನ್ನು ಸನ್ಮಾನಿಸಿ ಶ್ರೀಗಳುಮಾತನಾಡಿದರು.

ಕಳೆದ ಕೆಲ ದಿನಗಳಿಂದಅನೇಕ ವಿದ್ಯಾರ್ಥಿಗಳು ಬೇಡದ ವಿಚಾರಗಳಿಗೆಸುದ್ದಿಯಾಗುತ್ತಿದ್ದಾರೆ. ನೀವೆಲ್ಲಾ ಚೆನ್ನಾಗಿಓದಿ ಸರ್ಕಾರಿ ನೌಕರಿ ಪಡೆದುಕೊಂಡುಬೇರೆ ಬೇರೆ ಕ್ಷೇತ್ರಗಳಿಗೆ ಹೋಗಿ ಕುಟುಂಬಕ್ಕೆಆಧಾರವಾಗಬೇಕು ಎಂದರು.ಸಮಯ ವ್ಯರ್ಥ ಮಾಡದೆ, ಧರ್ಮ,ಸಂಸ್ಕೃತಿ, ಭಾಷೆ ಎಲ್ಲವನ್ನೂ ಮೀರಿ ಬದುಕುರೂಪಿಸಿಕೊಳ್ಳುವುದು ಬಹಳ ಮುಖ್ಯ.

ಇದರಲ್ಲಿಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿಬಹಳಷ್ಟಿದೆ. ವಿದ್ಯಾರ್ಥಿ ಜೀವನದಲ್ಲಿ ಅನಗತ್ಯವಿವಾದಗಳ ಕಡೆಗೆ ಆಕರ್ಷಿತರಾಗಿ ವಿದ್ಯಾರ್ಥಿಜೀವನ ಹಾಳು ಮಾಡಿಕೊಳ್ಳಬೇಡಿ ಎಂದುಕಿವಿಮಾತು ಹೇಳಿದರು.ಜಿಲ್ಲಾ ಹ್ಯಾಂಡ್‌ಬಾಲ್‌ ಸಂಸ್ಥೆಯ ಉಪಾಧ್ಯಕ್ಷಅಬ್ದುಲ್‌ ರೆಹಮಾನ್‌ ಮಾತನಾಡಿ, ಎಲ್ಲರೂಭಾರತೀಯರೆಂಬ ಭಾವನೆ ರೂಢಿಸಿಕೊಳ್ಳಬೇಕು.ಯಾವುದೇ ಕ್ರೀಡೆಯಾದರೂ ಸತತ ಪರಿಶ್ರಮಮತ್ತು ತರಬೇತಿಯಿಂದ ಮಾತ್ರ ರಾಷ್ಟ್ರ ಮಟ್ಟದಲ್ಲಿಸ್ಪ ರ್ಧಿಸಲು ಸಾಧ್ಯ. ಓದಿನ ಜೊತೆ ಕ್ರೀಡೆಗೂಆದ್ಯತೆ ನೀಡಿದಾಗ ಕ್ರೀಡೆ ಮತ್ತು ನೌಕರಿಯಲ್ಲಿಅವಕಾಶ ಸಿಗುತ್ತದೆ.

ಎಲ್ಲರ ತಲೆಯಲ್ಲಿಯೂಬುದ್ಧಿ ಇದ್ದೇ ಇರುತ್ತದೆ. ಅದನ್ನು ಹೇಗೆಬೆಳೆಸಿಕೊಳ್ಳುತ್ತಾರೋ ಅದರ ಮೇಲೆ ಭವಿಷ್ಯನಿಂತಿದೆ. ಸರ್ಕಾರವೂ ಕ್ರೀಡೆಗೆ ಸಾಕಷ್ಟುಪ್ರೋತ್ಸಾಹ ನೀಡುತ್ತಿದ್ದು, ಬಳಸಿಕೊಂಡು ನಾಡಿಗೆಕೀರ್ತಿ ತರಬೇಕು ಎಂದು ಕರೆ ನೀಡಿದರು.ವೆಸ್ಟ್ರನ್‌ ಹಿಲ್ಸ್‌ ಶಾಲೆಯ ಪ್ರಾಚಾರ್ಯರಿಜ್ವಾನ್‌, ನಿವೃತ್ತ ದೈಹಿಕ ಶಿಕ್ಷಣಾಧಿ ಕಾರಿ ಎಂ.ಎಚ್‌.ಜಯಣ್ಣ, ಶಾಲೆಯ ಮುಖ್ಯ ಶಿಕ್ಷಕ ವೆಂಕಟಪತಿಮಾತನಾಡಿದರು.

15 ವರ್ಷದೊಳಗಿನಬಾಲಕಿಯರ ವಿಭಾಗದಲ್ಲಿ ರಾಷ್ಟ್ರೀಯ ಹ್ಯಾಂಡ್‌ಬಾಲ್‌ ಪಂದ್ಯಕ್ಕೆ ಆಯ್ಕೆಯಾಗಿರುವ ತಬಸ್ಸುಂ,ಎನ್‌.ಟಿ. ಉಷಾ, ಎಸ್‌. ಪೂಜಾ, ಸಾನಿಯಾ,μಝಾ ಕೌಸರ್‌ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಹ್ಯಾಂಡ್‌ಬಾಲ್‌ಸಂಸ್ಥೆ ಕಾರ್ಯಾಧ್ಯಕ್ಷ ಕೆ.ಎಚ್‌. ಶಿವರಾಮು,ಬಿಟ್ಸ್‌ ಹೈಟೆಕ್‌ ಕಾಲೇಜು ಪ್ರಾಚಾರ್ಯ ಕೆ.ಬಿ.ರವೀಂದ್ರ, ಪತ್ರಕರ್ತ ರವಿ ಮಲ್ಲಾಪುರ, ಜಿಲ್ಲಾಹ್ಯಾಂಡ್‌ಬಾಲ್‌ ಸಂಸ್ಥೆ ಖಜಾಂಚಿ ಪ್ರೇಮಾನಂದ್‌,ತರಬೇತುದಾರ ಕೆ.ಎಸ್‌. ಕಾರ್ತಿಕ್‌ ಮತ್ತಿತರರುಭಾಗವಹಿಸಿದ್ದರು.

ಟಾಪ್ ನ್ಯೂಸ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.