ಗುಣಮಟ್ಟದ ಬೋಧನೆಗೆ ತರಬೇತಿ ಅತ್ಯಗತ್ಯ: ಪ್ರಶಾಂತ್‌


Team Udayavani, Mar 16, 2022, 8:47 PM IST

chitradurga news

ಚಿತ್ರದುರ್ಗ: ಗುಣಮಟ್ಟದ ಬೋಧನೆ ಮತ್ತುಸುವ್ಯವಸ್ಥಿತ ತರಗತಿ ನಿರ್ವಹಣೆಗೆ ಶಿಕ್ಷಕರಿಗೆತರಬೇತಿಗಳು ಅಗತ್ಯ ಎಂದು ನೋಡಲ್‌ಅ ಧಿಕಾರಿ ಕೆ.ಜಿ. ಪ್ರಶಾಂತ್‌ ಹೇಳಿದರು.ನಗರದ ಡಯಟ್‌ನಲ್ಲಿ ಜಿಲ್ಲೆಯಕೆ.ಪಿ.ಎಸ್‌ ಮತ್ತು ಸರ್ಕಾರಿ ಪ್ರಾಥಮಿಕಶಾಲೆಗಳ ಯುಕೆಜಿ ಶಿಕ್ಷಕರಿಗೆ ಆಯೋಜಿಸಿದ್ದಸನಿವಾಸ ತರಬೇತಿ ಕಾರ್ಯಾಗಾರದಸಮಾರೋಪದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಮಕ್ಕಳ ಮಟ್ಟಕ್ಕಿಳಿದು ಬೋಧಿಸಬೇಕು. ಕಲಿಕಾ ಪ್ರಕ್ರಿಯೆಯಲ್ಲಿ ಒತ್ತಡಹಾಕದೆ ಪ್ರೀತಿಯಿಂದ ಕಲಿಸಬೇಕು ಸಲಹೆನೀಡಿದರು.ಉಪನ್ಯಾಸಕ ಎಸ್‌. ಬಸವರಾಜುಮಾತನಾಡಿ, ಪೂರ್ವಬಾಲ್ಯ ಹಂತದಲ್ಲಿನೀಡುವ ಶಿಕ್ಷಣ ಭವಿಷ್ಯದ ಉನ್ನತ ಶಿಕ್ಷಣಪಡೆಯಲು ಭದ್ರ ಬುನಾದಿಯಾಗುತ್ತದೆ. ಸಕಾರಾತ್ಮಕ ಚಿಂತನೆಯಿಂದ ವ್ಯಕ್ತಿತ್ವ ವಿಕಸನಸಾಧ್ಯವಾಗುವುದರಿಂದ ಬುನಾದಿ ಸಾಕ್ಷರತೆಮತ್ತು ಸಂಖ್ಯಾ ಜ್ಞಾನ ಬೆಳೆಸುವುದರಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿಮಕ್ಕಳನ್ನು ತೊಡಗಿಸಬೇಕು.

ಶಿಕ್ಷಕರು ಮಕ್ಕಳಕಲಿಕಾ ಪ್ರಕ್ರಿಯೆಯಲ್ಲಿ ಕಲಿಕಾ ವೇಗದಭಿನ್ನತೆ ಗುರುತಿಸಿ ಪೂರಕವಾದ ಕಲಿಕಾಸಾಮಗ್ರಿಗಳು, ಚಟುವಟಿಕೆಗಳನ್ನು ಬಳಸಿಜ್ಞಾನದ ಮಕರಂದ ಹೀರುವ ಅವಕಾಶಕಲ್ಪಿಸಿಕೊಡಬೇಕು ಎಂದರು.ಉಪನ್ಯಾಸಕ ನಿತ್ಯಾನಂದ ಮಾತನಾಡಿ,ಶಿಕ್ಷಕರು ಮಕ್ಕಳಿಗೆ ಪೆನ್ಸಿಲ್‌ ಬಳಸಿಬರೆಯುವ ಸಾಮರ್ಥ್ಯ ಬೆಳೆಸಬೇಕು.ಮಾತುಗಾರಿಕೆ ಕೌಶಲ ಬೆಳೆಸಲು ಅವಕಾಶಕಲ್ಪಿಸಿ ಉಚ್ಚಾರಣೆಯಲ್ಲಿ ಕಂಡುಬರುವದೋಷಗಳನ್ನು ತಿದ್ದಬೇಕು.

ಉತ್ತಮಮಾತುಗಾರಿಕೆ ಕೌಶಲ ಬೆಳೆಸಿಕೊಳ್ಳಲುಆತ್ಮವಿಶ್ವಾಸ ಬೆಳೆಸಿಕೊಳ್ಳಲು ಪ್ರೇರಣೆನೀಡಬೇಕು ಎಂದು ತಿಳಿಸಿದರು.ಹಿರಿಯ ಉಪನ್ಯಾಸಕ ಎಸ್‌.ಸಿ.ಪ್ರಸಾದ್‌, ಸಂಪನ್ಮೂಲ ವ್ಯಕ್ತಿಗಳಾದ ಜಾವಿದ್‌ಭಾಷಾ, ಉಷಾ, ತಾಂತ್ರಿಕ ಸಹಾಯಕರಾದಕೆ.ಆರ್‌.ಲೋಕೇಶ್‌ ಕೆ.ಲಿಂಗರಾಜುಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದನರ್ಮದಾ, ಎಸ್‌.ಟಿ. ಬಸವರಾಜುತರಬೇತಿ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.ಡಿ.ಸಿ. ದೀಪು ಪ್ರಾರ್ಥಿಸಿದರು. ಎ.ಬಿ. ಕಾವ್ಯಸ್ವಾಗತಿಸಿದರು. ಆರ್‌. ಸುಮಾ ವಂದಿಸಿದರು.ಸಿ. ಭಾಗ್ಯಲಕ್ಷ್ಮೀ ನಿರೂಪಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.