ಬಾಲ ಕಾರ್ಮಿಕ ಪದ್ದತಿ ತಡೆಗೆ ಶ್ರಮಿಸಿ: ಬಾಲಕೃಷ್ಣ
Team Udayavani, Oct 1, 2021, 7:42 PM IST
ಚಿತ್ರದುರ್ಗ: ಹೋಟೆಲ್, ಬಾರ್, ಗ್ಯಾರೇಜ್ಗಳಲ್ಲಿ ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿ ಕೆಲಸಮಾಡುತ್ತಿದ್ದಾರೆ. ಕಾರ್ಮಿಕ ಇಲಾಖೆಯವರು ದಾಳಿನಡೆಸಿ ಬಾಲ ಕಾರ್ಮಿಕ ಪದ್ಧತಿ ತಡೆಯುವಂತೆ ಅಪರ ಜಿಲ್ಲಾ ಧಿಕಾರಿ ಇ.ಬಾಲಕೃಷ್ಣ ಅ ಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ನಡೆದ ಎಸ್ಸಿಪಿ-ಟಿಎಸ್ಪಿಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಬಾಲಕಾರ್ಮಿಕಪದ್ಧತಿ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು.ಬಾಲಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧ. ಬಾಲಕಾರ್ಮಿಕರನ್ನು ಗುರುತಿಸಿಅವರಿಗೆ ವಸತಿ, ಶಿಕ್ಷಣ ನೀಡಬೇಕು ಎಂದರು.ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಮೀಕ್ಷೆಮೂಲಕ ಬಾಲಕಾರ್ಮಿಕರನ್ನು ಗುರುತಿಸಿಅವರಿಗೆ ವಸತಿ, ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಒದಗಿಸಲಾಗುವುದು ಎಂದು ಸಭೆಗೆ ಕಾರ್ಮಿಕ ಅ ಧಿಕಾರಿಗಳು ತಿಳಿಸಿದರು.
ಎಸ್ಸಿಪಿ-ಟಿಎಸ್ಪಿ ಅನುದಾನ ಪೂರ್ಣ ಬಳಸಿ:ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿಪರಿಶಿಷ್ಟರಿಗೆ ಹಂಚಿಕೆಯಾದ ಅನುದಾನ ವಿಳಂಬಮಾಡದೆ ನಿಗದಿಪಡಿಸಿದ ಕಾಲಮಿತಿಯೊಳಗೆತ್ವರಿತಗತಿಯಲ್ಲಿ ಸದ್ಭಳಕೆ ಮಾಡಿ ಎಂದು ಅಪರ ಜಿಲ್ಲಾಧಿ ಕಾರಿ ಬಾಲಕೃಷ್ಣ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆಯಲ್ಲಿ ಹಂಚಿಕೆಯಾದ ಅನುದಾನವನ್ನು ಶೇ. 100 ರಷ್ಟುಬಳಕೆ ಮಾಡದ ಇಲಾಖೆ ಅ ಧಿಕಾರಿಗಳು, ಬಾಕಿಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಪ್ರಗತಿ ಸಾಧಿ ಸಿ ಎಂದರು.
ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿಮಮತಾ ಮಾತನಾಡಿ, ಸಣ್ಣ ನೀರಾವರಿ ಇಲಾಖೆ,ವಸತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಹಂಚಿಕೆಯಾದ ಅನುದಾನದಲ್ಲಿ ಎಸ್ಸಿಎಸ್ಪಿ-ಟಿಎಸ್ಪಿಯಲ್ಲಿ ಶೇ. 100 ರಷ್ಟು ಪ್ರಗತಿಸಾಧಿ ಸಿವೆ. ಆಹಾರ ಮತ್ತು ನಾಗರೀಕ ಸರಬರಾಜುಇಲಾಖೆ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳು ಹಂಚಿಕೆಯಾದ ಅನುದಾನದಲ್ಲಿ ಎಸ್ಸಿಪಿ ಶೇ.98,ಟಿಎಸ್ಪಿ ಶೇ.91 ರಷ್ಟು ಹಾಗೂ ಕೃಷಿ ಇಲಾಖೆಎಸ್ಸಿಪಿ ಶೇ.94, ಟಿಎಸ್ಪಿ ಯಲ್ಲಿ ಶೇ.96 ಪ್ರಗತಿಸಾ ಸಿವೆ, ಇನ್ನುಳಿದಂತೆ ಇತರೆ ಇಲಾಖೆಗಳು ಶೇ.100 ರಷ್ಟು ಪ್ರಗತಿಯನ್ನು ಸಾ ಧಿಸಬೇಕು ಎಂದುಸಭೆಗೆ ತಿಳಿಸಿದರು.ಸಭೆಯಲ್ಲಿ ಪಿಆರ್ಇಡಿ ಕಾರ್ಯಪಾಲಕಇಂಜಿನಿಯರ್ ಎಸ್. ಭಾರತಿ ಸೇರಿದಂತೆಜಿಲ್ಲಾ ಮಟ್ಟದ ಅನುಷ್ಠಾನ ಅ ಧಿಕಾರಿಗಳುಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?