ಮಹಿಳಾ ಸ್ವಾಸಹಾಯ ಸಂಘಗಳ ಪಾತ್ರ ಮಹತ್ವದ್ದು
Team Udayavani, Jun 29, 2022, 6:09 PM IST
ಚಿತ್ರದುರ್ಗ: ಗ್ರಾಮೀಣ ಭಾಗದಲ್ಲಿಮಹಿಳಾ ಸ್ವಸಹಾಯ ಸಂಘಗಳು ಸಣ್ಣಪುಟ್ಟಉಳಿತಾಯದ ಮೂಲಕ ಉತ್ತಮ ಆರ್ಥಿಕಚಟುವಟಿಕೆಗಳನ್ನು ನಿರ್ವಹಣೆ ಮಾಡುತ್ತಿವೆ.ಇದು ಉತ್ತಮ ಬೆಳವಣಿಗೆ ಎಂದು ಶಾಸಕಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿಮಂಗಳವಾರ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಮತ್ತುಭರಮಸಾಗರ ಶಿಶು ಅಭಿವೃದ್ಧಿ ಯೋಜನೆಅಧಿ ಕಾರಿಗಳ ಕಚೇರಿ ವತಿಯಿಂದ ಸ್ವಸಹಾಯಗುಂಪುಗಳಿಗೆ ಬೀಜಧನದ ಚೆಕ್ ವಿತರಣೆಮತ್ತು ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರಮಿಶ್ರಣ ವಿತರಣಾ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಸ್ವಸಹಾಯ ಗುಂಪುಗಳ ಮಹಿಳೆಯರುಬ್ಯಾಂಕಿಂಗ್ ಮೂಲಕ ಆರ್ಥಿಕಚಟುವಟಿಕೆಗಳನ್ನು ನಿರ್ವಹಿಸಲು ಸಹಾಯಮಾಡಿದ್ದಾರೆ.
ಮಹಿಳಾ ಸಂಘಗಳಿಗೆ ಸಾಲನೀಡಲು ಬ್ಯಾಂಕುಗಳು ಸಹ ಮುಂದೆಬರುತ್ತವೆ. ಯಾವುದೇ ಕಷ್ಟ ಹಾಗೂಅಲೆದಾಟವಿರದೆ ಸಾಲ ದೊರೆಯುತ್ತಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಮಹಿಳಾ ಸ್ವಸಹಾಯ ಸಂಘಗಳ ನೆರವಿಗೆನಿಂತಿವೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು