ಪ್ರಜಾಪ್ರಭುತ್ವ ರಾಜಕಾರಣದ ಹೃದಯ


Team Udayavani, Aug 15, 2022, 2:42 PM IST

bxdgnffgn-hf

ಚಿತ್ರದುರ್ಗ: ಭಾರತದ ರಾಮರಾಜ್ಯ ಪರಿಕಲ್ಪನೆಯಲ್ಲಿಸುಖೀ ರಾಜ್ಯ ಪ್ರಧಾನವಾಗಿತ್ತು. ಅದೇ ರೀತಿ 12ನೇಶತಮಾನದಲ್ಲಿ ಕಲ್ಯಾಣ ರಾಜ್ಯವಿತ್ತು. ಅದು ಸುಖಅಥವಾ ದುಃಖ ಪ್ರಧಾನವಲ್ಲ. ಕಾಯಕ ಪ್ರಧಾನರಾಜ್ಯವಾಗಿತ್ತು ಎಂದು ಡಾ| ಶಿವಮೂರ್ತಿ ಮುರುಘಾಶರಣರು ಹೇಳಿದರು.

ನಗರದ ಜೆ.ಸಿ.ಆರ್‌ ಬಡಾವಣೆಯ ಉದ್ಯಮಿಕುಮಾರ್‌ ಅವರ ಮನೆಯಲ್ಲಿ ನಡೆದ “ನಿತ್ಯ ಕಲ್ಯಾಣ;ಮನೆಮನೆಗೆ ಚಿಂತನ’ ಕಾರ್ಯಕ್ರಮದಲ್ಲಿ ರಾಜಕೀಯಪ್ರಜ್ಞೆ ವಿಷಯವಾಗಿ ಮಾತನಾಡಿದರು. ರಾಜಕಾರಣದಹೃದಯ ಪ್ರಜಾಪ್ರಭುತ್ವ. ಕ್ರಿಪೂ 469ರಲ್ಲಿ ಅಥೆನ್ಸ್‌ನಗರದಲ್ಲಿ ಒಂದು ವ್ಯವಸ್ಥೆ ಆರಂಭವಾಯಿತು.ಮೊದಲನೆಯದು ರಾಷ್ಟ್ರೀಯ ಪ್ರಜೆ, ಮತ್ತೂಂದುದಾಸಪ್ರಜೆ. ಅಥೆನ್ಸ್‌ ನಗರದಲ್ಲಿರುವವರ ಸೇವೆಮಾಡಲು ಬೇರೆ ಕಡೆಯಿಂದ ಕರೆದುಕೊಂಡುಬಂದವರನ್ನು ದಾಸ ಪ್ರಜೆಗಳು ಎಂದು ಕರೆದರು.ಅಲ್ಲಿ ರಾಜಸತ್ತೆ ಇತ್ತು. ಜನರ ಮೇಲೆ ಪ್ರಭುತ್ವದಹಿಡಿತವಿತ್ತು.

ಸಾಕ್ರೆಟಿಸ್‌ನು ಅಲ್ಲಿ ತತ್ವಜ್ಞಾನ ಪ್ರಚಾರಮಾಡುತ್ತಾನೆ. ಯುವಕರು ಆತನ ಭಾಷಣವನ್ನುಕೇಳುತ್ತಾರೆ. ಅವರ ಭಾಷಣ ಯುವಕರ ಮೇಲೆಪ್ರಭಾವ ಬೀರುತ್ತದೆ. ಅದರಿಂದ ಪ್ರಜೆಗಳೆಲ್ಲಒಟ್ಟುಗೂಡಿ ರಾಜ್ಯದ ವಿಚಾರಗಳನ್ನು ನಿರ್ಣಯಿಸಿಆಡಳಿತಾತ್ಮಕವಾದ ಪ್ರಜ್ಞೆಗಳನ್ನು ಮೂಡಿಸುತ್ತಾರೆಎಂದು ವಿವರಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.